ರಾಮಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು added Category:ಚಲನಚಿತ್ರ ನಟರು using HotCat |
Navamadi.s (ಚರ್ಚೆ | ಕಾಣಿಕೆಗಳು) No edit summary |
||
೧೧ ನೇ ಸಾಲು:
[[ಗುಬ್ಬಿ ವೀರಣ್ಣ]], [[ಕೆ.ಬಾಲಚಂದರ್]], [[ರಾಜ್ ಕುಮಾರ್]], [[ರಾಜೇಂದ್ರ ಸಿಂಗ್ ಬಾಬು]] ಅವರೊಂದಿಗೂ ಇವರು ಕೆಲಸಮಾಡಿದ್ದಾರೆ
==ಮಾತುಗಳು==
ಓದು ಮನುಷ್ಯನ್ನು ಬಹಳಷ್ಟು ರೀತಿಯಲ್ಲಿ ಬದಲಾಯಿಸುವ ಶಕ್ತಿ ಹೊಂದಿದೆ ಎಂದು ಖ್ಯಾತ ಚಿತ್ರ ನಟ ರಾಮಕೃಷ್ಣ ಹೇಳಿದರು.
ಜಾವಗಲ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಿರಿಯ ಗಾಯಕರು ಮತ್ತು ಸಾಹಿತಿಗಳಿಗೆ ಅಭಿನಂದನೆ, ಕನ್ನಡ ಗೀತ ಗಾಯನ ಹಾಗೂ ಬಾಂಧವ್ಯ ಲೋಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನೀರಿಗೂ ಮತ್ತು ಗಿಡಕ್ಕೂ ಬಾಂಧವ್ಯವಿದ್ದು ಮಕ್ಕಳಲ್ಲಿ ಕನ್ನಡ ಭಾಷೆಯನ್ನು ಕಲಿಸಿ ನಂತರ ಬೇರೆ ಭಾಷೆಗಳನ್ನು ಕಲಿಸಬೇಕು. ಮನುಷ್ಯನ ಬದುಕು ಹಸನಾಗಲು ಮಧುರಬಾಂಧವ್ಯ ಇದ್ದರೆ ಸಾಕು ಎಂದು ನುಡಿದರು.
[[ವರ್ಗ:ಚಲನಚಿತ್ರ ನಟರು]]
|