ಗಂಗೂಬಾಯಿ ಹಾನಗಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೧೯ ನೇ ಸಾಲು:
(೧೯೧೩, ಮಾರ್ಚ್, ೫-೨೦೦೯, ಜುಲೈ, ೨೧)
'''ಗಂಗೂಬಾಯಿ ಹಾನಗಲ್''' ಅವರು ಹುಟ್ಟಿದ್ದು [[ಹಾನಗಲ್|ಹಾನಗಲ್ಲಿನಲ್ಲಿ]], [[೧೯೧೩]]ರ [[ಮಾರ್ಚ್ ೫]]ರಂದು. ಆದರೆ
'ಗಂಗೂಬಾಯಿ ಹಾನಗಲ್, ತಮ್ಮ ಬದುಕಿನಲ್ಲಿ ಎರಡುಬಾರಿ ಹೆಸರನ್ನು ಬದಲಾಯಿಸಿಕೊಂಡರು. ಮೂಲ
▲'ಗಂಗೂಬಾಯಿ ಹಾನಗಲ್, ತಮ್ಮ ಬದುಕಿನಲ್ಲಿ ಎರಡುಬಾರಿ ಹೆಸರನ್ನು ಬದಲಾಯಿಸಿಕೊಂಡರು. ಮೂಲಹೆಸರು, 'ಗಾಂಧಾರಿ ಹಾನಗಲ್,' ಎಂದಿತ್ತು. ಸಂಗೀತವಲಯದಲ್ಲಿ ಪ್ರಸಿದ್ಧರಾದಂತೆ, ಅವರ ಪರಿಚಯ 'ಗಂಗೂಬಾಯಿ ಹುಬ್ಳೀಕರ,' ಎಂದಾಯಿತು. ೧೯೩೬ ರಲ್ಲಿ ಅವರ ಸಂಗೀತ ಜೀವನದಲ್ಲಿ ಅತ್ಯಮೂಲ್ಯವಾದ ಸಮಯವಾಗಿದ್ದು ಅವರನ್ನು ಕೀರ್ತಿ ಶಿಖರಕ್ಕೆ ಕೊಂಡೊಯ್ಯುವ ಮಾರ್ಗವಾಯಿತು. ಅದೇ ವರ್ಷದಲ್ಲಿ 'ಮಿಯಾ ಕೀ ಮಲ್ಹಾರ್, ' ರಾಗವನ್ನು ಹಾಡಿದಾಗ, ಆಕಾಶವಾಣಿಯಲ್ಲಿ ಅದನ್ನು ಪ್ರಸಾರಮಾಡುವಸಮಯದಲ್ಲಿ ಬಾಯಿಯವರ ಸೋದರಮಾವ ಕೃಷ್ಣಪ್ಪನವರ ಇಚ್ಛೆಯಂತೆ, 'ಗಂಗೂಬಾಯಿ ಹಾನಗಲ್,' ಎಂದು ಘೋಶಿಸಲಾಯಿತು. 'ಹಾನಗಲ್' ಎನ್ನುವುದು ಬಾಯಿಯವರ ಪೂರ್ವಜರ ಊರು, ಅದನ್ನು ಖ್ಯಾತಿಗೊಳಿಸುವ ಸದಭಿಲಾಷೆಯಿಂದ ತಮ್ಮ ಸಮ್ಮತಿಯನ್ನು ನೀಡಿದರು.
== ಬಾಲ್ಯ, ಶಿಕ್ಷಣ ==
ಗಂಗೂಬಾಯಿಯವರ ಪ್ರಾಥಮಿಕ ಶಿಕ್ಷಣ [[ಧಾರವಾಡ]]ದಲ್ಲಿ [[ಆಲೂರು ವೆಂಕಟರಾಯರು]] ಸ್ಥಾಪಿಸಿದ ರಾಷ್ಟ್ರೀಯ ಶಾಲೆಯಲ್ಲಿ ಐದನೆಯ ಇಯತ್ತೆಯವರೆಗೆ ಆಯಿತು. ಹೀಗಾಗಿ ಸರಕಾರಿ ಶಾಲೆಗಳಲ್ಲಿಯ ವಿದ್ಯಾರ್ಥಿಗಳು “ದೇವಾರೂ ನಮ್ಮ ಈ ಧೀರೋದಾತ್ತಾವರಾದ ರಕ್ಷಿಸಲಿ ದೊರೆಗಳನು” ಎನ್ನುವ ಪ್ರಾರ್ಥನೆ ಹೇಳುವಾಗ ರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳಾದ ತಾವು
== ಸಂಗೀತ ಶಿಕ್ಷಣ ==
ಗಂಗೂಬಾಯಿಯವರ ತಾಯಿ ಅಂಬಾಬಾಯಿಯವರು ಸ್ವತಃ [[ಕರ್ನಾಟಕ ಸಂಗೀತ]]ದ ಗಾಯಕಿ. [[ಹಿಂದುಸ್ತಾನಿ ಸಂಗೀತ]] ಗಾಯಕರಾದ ಹೀರಾಬಾಯಿ ಬಡೋದೆಕರ, [[ಅಬ್ದುಲ್ ಕರೀಮ ಖಾನ]]ರು [[ಧಾರವಾಡ]], [[ಹುಬ್ಬಳ್ಳಿ]]ಗಳಿಗೆ ಬಂದಾಗಲೊಮ್ಮೆ ಅಂಬಾಬಾಯಿಯವರ ಮನೆಗೆ ಹೋಗಿ ಅವರ ಹಾಡುಗಾರಿಕೆ ಕೇಳುತ್ತಿದ್ದರು. ಬಾಲಿಕೆ ಗಂಗೂಬಾಯಿಯ ಹಾಡುಗಾರಿಕೆಯನ್ನೂ ಅವರು ಮೆಚ್ಚಿದ್ದರು. ಇವೆಲ್ಲ ಕಾರಣವಾಗಿ ಅಂಬಾಬಾಯಿಯವರಿಗೆ ತಮ್ಮ ಮಗಳಿಗೆ [[ಹಿಂದುಸ್ತಾನಿ ಸಂಗೀತ]][ [http://en.wikipedia.org/wiki/Hindustani_classical_music] ಕಲಿಸುವ ಆಸೆಯಿತ್ತು. ಈ ಕಾರಣದಿಂದ ಮನೆಯನ್ನು [[ಧಾರವಾಡ]]ದಿಂದ [[ಹುಬ್ಬಳ್ಳಿ]]ಗೆ ಸ್ಥಳಾಂತರಿಸಿದರು. ಮೊದಲಲ್ಲಿ ದತ್ತೋಪಂತ ದೇಸಾಯಿ, ಕೃಷ್ಣಾಚಾರ್ಯ ಹುಲಗೂರ ಇವರಿಂದ ಸಂಗೀತ ಶಿಕ್ಷಣ ಪಡೆದ ಗಂಗೂಬಾಯಿ, ಬಳಿಕ ಸುಪ್ರಸಿದ್ಧ ಕಿರಾನಾ ಘರಾನಾ ಗಾಯಕರಾದ [[ಸವಾಯಿ ಗಂಧರ್ವ]] ಯಾನೆ ರಾಮಭಾವು ಕುಂದಗೋಳಕರ ಅವರ ಶಿಷ್ಯೆಯಾದರು. ತನ್ನ ಕರ್ನಾಟಕ ಸಂಗೀತ ಪದ್ಧತಿಯು ಮಗಳ ಮೇಲೆ ವಿಪರೀತ ಪರಿಣಾಮ ಬೀರಬಾರದೆನ್ನುವ ಉದ್ದೇಶದಿಂದ ಅಂಬಾಬಾಯಿಯವರು ಹಾಡುವದನ್ನೇ ನಿಲ್ಲಿಸಿಬಿಟ್ಟರು! ಇಂತಹ ತ್ಯಾಗಮಯಿ ತಾಯಿ [[೧೯೩೨]]ರಲ್ಲಿ ತೀರಿಕೊಂಡದ್ದು ಗಂಗೂಬಾಯಿಯವರಿಗೆ ತೀವ್ರ ಆಘಾತದ ಘಟನೆಯಾಯಿತು. ವರ್ಷಾರು ತಿಂಗಳಲ್ಲಿ ತಂದೆ ಚಿಕ್ಕೂರಾಯರೂ ಸಹ ನಿಧನರಾದರು.
'''== ಸಂಗೀತ ಯಾತ್ರೆ ==
[[೧೯೨೯]]ರಲ್ಲಿ [[ಹುಬ್ಬಳ್ಳಿ]]ಯ ಗುರುನಾಥ ಕೌಲಗಿ ಎನ್ನುವ ವಕೀಲರು ಗಂಗೂಬಾಯಿಯವರ ಕೈ ಹಿಡಿದರು. [[೧೯೩೨]]ರಲ್ಲಿ ಎಚ್.ಎಮ್.ವಿ. ಗ್ರಾಮಾಫೋನ
[[ಮುಂಬಯಿ]]ಗೆ ತೆರಳಿದರು. ಅಲ್ಲಿಂದ ಗಂಗೂಬಾಯಿಯವರ ಸಂಗೀತ ದಿಗ್ವಿಜಯ ಪ್ರಾರಂಭವಾಯಿತು. [[ಮುಂಬಯಿ]]ಯಲ್ಲಿ ಕಚೇರಿಗಳನ್ನು
ಗಂಗೂಬಾಯಿಯವರ ಹಾಡುಗಾರಿಕೆಯನ್ನು ಆ ಕಾಲದ ಎಲ್ಲಾ ಉದ್ದಾಮ ಸಂಗೀತಕಾರರಾದ [[ಬಡೆ ಗುಲಾಮ ಅಲಿ ಖಾನ]], ಉಸ್ತಾದ ಫಯಾಜ ಖಾನ, ಪಂಡಿತ ಓಂಕಾರನಾಥ, ಶಹನಾಯಿ ಮಾಂತ್ರಿಕ [[ಉಸ್ತಾದ್ ಬಿಸ್ಮಿಲ್ಲಾ ಖಾನ್|ಬಿಸ್ಮಿಲ್ಲಾ ಖಾನ]] ಮೊದಲಾದವರು ಮೆಚ್ಚಿಕೊಂಡರು. ಖ್ಯಾತ ಚಿತ್ರನಟಿ ನರ್ಗೀಸಳ ತಾಯಿಯಾದ ಜದ್ದನಬಾಯಿಯವರ ಪ್ರೋತ್ಸಾಹದಿಂದಲೇ ಗಂಗೂಬಾಯಿಯವರು [[ಕೊಲಕತ್ತಾ]]ದಲ್ಲಿಯ ಅಖಿಲ ಭಾರತ ಸಂಗೀತ ಸಮ್ಮೇಲನಕ್ಕೆ ಹೋಗಿ ಬಂದರು. ಗಾನಮುದ್ರಿಕೆ
'''
== ಜೀವನ ಯಾತ್ರೆ ==
ಸಂಗೀತಯಾತ್ರೆ
== ಜೈತ್ರಯಾತ್ರೆ ==
ಗಂಗೂಬಾಯಿಯವರು
== ಶಿಷ್ಯವೃಂದ ==
ಗಂಗೂಬಾಯಿಯವರು ತಮ್ಮ ಸಂಗೀತವನ್ನು ಶಿಷ್ಯರಿಗೆ ಧಾರೆ ಎರೆದು ಬೆಳೆಸಿದ್ದಾರೆ. ಅವರಲ್ಲಿ ಅವರ ಮಗಳೆ ಆದ ಕೃಷ್ಣಾಳನ್ನು ಹಾಗು ಸೀತಾ ಹಿರೆಬೆಟ್ಟ, ಸುಲಭಾ ನೀರಲಗಿ ಮತ್ತು ನಾಗನಾಥ ಒಡೆಯರ ಇವರನ್ನು ಹೆಸರಿಸಬಹುದು.
Line ೮೪ ⟶ ೮೬:
ಗಂಗೂಬಾಯಿಯವರು ಕರ್ನಾಟಕ ವಿಧಾನ ಪರಿಷತ್ತಿಗೆ ನಾಮಕರಣಗೊಂಡ ಸದಸ್ಯೆಯಾಗಿದ್ದರು.
== ಜೀವನ ದರ್ಶನ ==
ಗಂಗೂಬಾಯಿಯವರು ರಾಷ್ಟ್ರೀಯ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಗ ವರಕವಿ [[ದ ರಾ ಬೇಂದ್ರೆ|ದ.ರಾ.ಬೇಂದ್ರೆ]]ಯವರು ಇವರ ಗುರುಗಳಾಗಿದ್ದರು. ಈ ಗುರು ಶಿಷ್ಯ ಸಂಬಂಧ ಬೇಂದ್ರೆಯವರ ಜೀವಿತದ ಕೊನೆಯವರೆಗೂ ಮುಂದುವರಿದಿತ್ತು. ಬೇಂದ್ರೆಯವರ ಒಂದು ಗೀತವನ್ನೆ ಗಂಗೂಬಾಯಿ ಹಾನಗಲ್ ಅವರ ಜೀವನ ದರ್ಶನವೆಂದು ಹೇಳಬಹುದು:
“ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೆ ನೀಡುವೆನು ರಸಿಕ ನಿನಗೆ
Line ೯೭ ⟶ ೯೯:
=='ಸಂಗೀತ ವಿದ್ಯಾಲಯ ಸ್ಥಾಪನೆಯ ಆಸೆ'==
ಪ್ರಾಥಮಿಕ ಶಿಕ್ಷಣದ ಪಠ್ಯಪುಸ್ತಕಗಳಲ್ಲಿ ಶಾಸ್ತ್ರೀಯ ಸಂಗೀತದ ಪಾಠಕ್ರಮವನ್ನು ಆಳವಡಿಸಿ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುವ ಆಸೆಯಿಂದ ಸಮಾರಂಭಗಳಲ್ಲಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಮತ್ತಿತರ ಅಧಿಕಾರಿಗಳಮೇಲೆ ಒತ್ತಡ ಹೇರುತ್ತಿದ್ದರು, ಹಾಗೂ,ತಮ್ಮ ನಿಲವನ್ನು ಪ್ರತಿಪಾದಿಸುತ್ತಿದ್ದರು. ಅದರಂತೆ ಕರ್ನಾಟಕ ಸರ್ಕಾರ ವಚನನೀಡಿದ್ದು,
{{commons category|Gangubai Hangal}}
|