ಸ್ವಚ್ಛ ಭಾರತ ಅಭಿಯಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೪ ನೇ ಸಾಲು:
==ಸ್ವಚ್ಛ ಭಾರತ ಅಭಿಯಾನ: ಆಗಬೇಕಾದ್ದೇನು?==
* ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
* ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು
* ಹೆಚ್ಚಿನವರು ಸಾರ್ವಜನಿಕವಾಗಿಯೂ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸ್ವತಃ ಪ್ರಧಾನಿಯವರ ಒತ್ತಾಸೆ, ಇತರ ಪ್ರಮುಖರ ಹಾಗೂ ಸರ್ಕಾರೇತರ ಸಂಸ್ಥೆಗಳ ಬೆಂಬಲ, ಸಾರ್ವಜನಿಕರ ಸಹಭಾಗಿತ್ವ, ಜಾಲತಾಣ, ಮಾಧ್ಯಮಗಳ ಮೂಲಕ ಸ್ವಚ್ಛತೆಯ ವಿಷಯದ ಕುರಿತ ಪ್ರಚಾರ. ಈ ರೀತಿಯ ಕ್ರಮಗಳು ಕಸ ನಿರ್ವಹಣೆಯ ಹೊಣೆ ಹೊತ್ತಿರುವ ಸ್ಥಳೀಯ ಆಡಳಿತಗಳಿಗೆ ಹಾಗೂ ಎಲ್ಲೆಂದರಲ್ಲಿ ಕಸವನ್ನು ಬಿಸಾಡುತ್ತಿದ್ದ ಜನರಿಗೂ ಒಂದಷ್ಟು ಒತ್ತಡ ಉಂಟುಮಾಡಿವೆ.
* ಆದರೆ ಇವಿಷ್ಟೇ ಸ್ವಚ್ಛ ಭಾರತ ಕಲ್ಪನೆಯನ್ನು ಸಾಕಾರಗೊಳಿಸುತ್ತವೆಯೇ? ಎಂಬುದು ಪ್ರಮುಖ ಪ್ರಶ್ನೆ. ಸ್ವಚ್ಛ ಭಾರತ ಅಭಿಯಾನ ಮೊದಲು ನಗರ ಪ್ರದೇಶಗಳಲ್ಲಾಗಬೇಕು. ನಾಗರಿಕರು ಮೊದಲು ಜಾಗೃತರಾಗಿ ಹಾದಿ-ಬೀದಿಯಲ್ಲಿ ಕಸಹಾಕುವ ಚಾಳಿಯನ್ನು ಬಿಡಬೇಕು. ಜನರ ಮನದೊಳಗೆ ಸ್ಚಚ್ಛತೆಯ ಪರಿಕಲ್ಪನೆ ಮೂಡುವವರೆಗೂ ಈ ಅಭಿಯಾನ ಯಶಸ್ವೀಯಾಗಲಾರದು!
|