ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಪರಿಷ್ಕರಿಸಲಾಗಿದೆ.
ಲೇಖನವನ್ನು ಪರಿಷ್ಕರಿಸಲಾಗಿದೆ.
೪೮ ನೇ ಸಾಲು:
== ಧಾರಾವಾಹಿಯಾಗಿ ==
ಗಿದ್ವಾನಿಯವರ - 'ದಿ ಸ್ವೋರ್ಡ್ ಆಫ್ ಟೀಪು ಸುಲ್ತಾನ್ ' ಎಂಬ ಕೃತಿಯು ಹಿಂದಿಯಲ್ಲಿ ಪ್ರಸಿದ್ದವಾಗಿದೆ. ಈ ಕೃತಿಯಲ್ಲಿ ಟೀಪ್ಪು ಒಬ್ಬ ಅಪ್ರತಿಮ ದೇಶಪ್ರೇಮಿ ಎಂಬಂತೆ ಚಿತ್ರಿಸಲಾಗಿದೆ. ಇದು ಹಿಂದಿ ಧಾರವಾಹಿಯಾಗಿಯೂ ಪ್ರಸಿದ್ದಿ ಪಡೆದಿತ್ತು. ಸಂಜಯಖಾನ್ ಎಂಬ ನಟ ಟಿಪ್ಪುವಿನ ಪಾತ್ರ ಮಾಡಿದ್ದನು. ಆ ಧಾರವಾಹಿಯ ಸಂದರ್ಭದಲ್ಲಿ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬೆಂಕಿ ಅಪಘಾತಕ್ಕೆ ಒಳಗಾಗಿ, ಅಪಾರ ಸಾವು-ನೋವು ಸಂಭವಿಸಿತ್ತು.
 
== ವಿವಾದ ==
 
* ಕರ್ನಾಟಕದ ಸಚಿವ ಡಿ.ಎಚ್.ಶಂಕರಮೂರ್ತಿ ಅವರು ನೀಡಿದ 'ಟೀಪ್ಪು ಕನ್ನಡ ವಿರೋಧಿ' ಎಂಬ ಹೇಳಿಕೆ ಟೀಪ್ಪು ಕುರಿತ ವಿವಾದಗಳನ್ನು ಕೆಣಕಿತು.
[[File:Surrender of Tipu Sultan.jpg|thumb|General [[Charles Cornwallis, 1st Marquess Cornwallis|Lord Cornwallis]], receiving two of Tipu Sultan's sons as hostages in the year 1793.]]
[[File:Louis-François Baron Lejeune 001.jpg|thumb|left|upright=1.4|In his attempts to junction with Tipu Sultan, [[Napoleon]] annexed [[Ottoman Egypt]] in the year 1798.]]
* ಗಿರೀಶ್ ಕಾರ್ನಾಡ್ ಅವರು ಟಿಪ್ಪು ದಿನಾಚರಣೆ ಸಂದರ್ಭದಲ್ಲಿ ಮಾತನಾಡುತ್ತಾ "ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬಹುದಿತ್ತು" ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಯಿತು.
 
==ಟಿಪ್ಪು ಸುಲ್ತಾನನ ಜಯಂತಿ ವಿವಾದ==
Line ೧೨೦ ⟶ ೧೧೩:
* 1680ರಲ್ಲಿ ಕಟ್ಟಲ್ಪಟ್ಟಿದ್ದ ಮಿಲಾಗ್ರಿಸ್ ಚರ್ಚು 1784ರಲ್ಲಿ ಟಿಪ್ಪುವಿನ ಕೈಯಲ್ಲಿ ನಾಮಾವಶೇಷವಾಯಿತು.ಔತಣಕೂಟದಲ್ಲಿ ನೆತ್ತರೋಕುಳಿ ಟಿಪ್ಪುವಿನ ಪಾತಕಗಳಿಗೆ ಪ್ರಬಲ ಪ್ರತಿರೋಧ ಒಡ್ಡುತ್ತಿದ್ದವರೆಂದರೆ ಕೊಡವರು. ಫ್ರೆಂಚ್ ಸೇನೆಯ ನೆರವು ಪಡೆದರೂ ಕೊಡವ ಸೇನೆಯನ್ನು ಬಗ್ಗುಬಡಿಯಲು ಸಾಧ್ಯವಾಗದ ಮೇಲೆ ಟಿಪ್ಪು ಅವರನ್ನು ಉಪಾಯದಿಂದ ಸೋಲಿಸುವ ಕುತಂತ್ರ ಹೆಣೆದ.
 
== ವಿವಾದಾತ್ಮಕ ಹೇಳಿಕೆ ==
* ಕರ್ನಾಟಕದ ಸಚಿವ ಡಿ.ಎಚ್.ಶಂಕರಮೂರ್ತಿ ಅವರು ನೀಡಿದ 'ಟೀಪ್ಪು ಕನ್ನಡ ವಿರೋಧಿ' ಎಂಬ ಹೇಳಿಕೆ ಟೀಪ್ಪು ಕುರಿತ ವಿವಾದಗಳನ್ನು ಕೆಣಕಿತು.
[[File:Surrender of Tipu Sultan.jpg|thumb|General [[Charles Cornwallis, 1st Marquess Cornwallis|Lord Cornwallis]], receiving two of Tipu Sultan's sons as hostages in the year 1793.]]
[[File:Louis-François Baron Lejeune 001.jpg|thumb|left|upright=1.4|In his attempts to junction with Tipu Sultan, [[Napoleon]] annexed [[Ottoman Egypt]] in the year 1798.]]
* ಗಿರೀಶ್ ಕಾರ್ನಾಡ್ ಅವರು ಟಿಪ್ಪು ದಿನಾಚರಣೆ ಸಂದರ್ಭದಲ್ಲಿ ಮಾತನಾಡುತ್ತಾ "ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬಹುದಿತ್ತು" ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಯಿತು.
 
 
"https://kn.wikipedia.org/wiki/ಟಿಪ್ಪು_ಸುಲ್ತಾನ್" ಇಂದ ಪಡೆಯಲ್ಪಟ್ಟಿದೆ