ಹರಿಹರ I: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕುರುಬಗೌಡರು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೧ ನೇ ಸಾಲು:
{{Infobox monarch||name=ಹಕ್ಕ-ಬುಕ್ಕರು / Hakka Bukka|title=Emperor of [[Vijayanagara Empire]]|image=Hakka Bukka.jpg|caption=ಹಕ್ಕ-ಬುಕ್ಕರು ವಿಜಯನಗರದ ಮೊಟ್ಟಮೊದಲ ಅರಸರು|religion=[[Hinduism|Hindu]]|native_lang1=[[Kannada language|Kannada]],<br><br>[[Telugu language|Telugu]]|native_lang1_name1=|dynasty=[[Sangama Dynasty]]|Capital=Vijayanagar}}'''Harihara-I (Hakka)'''13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ [[ಕುಮಾರರಾಮ]] ನಾಯಕ (ಬೇಡ, [[ವಾಲ್ಮೀಕಿ]]) ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ [[ರಾಜ್ಯ]]ದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ [[ಕುಮಾರರಾಮ]] (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ [[ಕುಮಾರರಾಮ|ಕುಮಾರರಾಮನ]] ಕಥೆ ಬಹು ಪ್ರಸಿದ್ದ. ನಂಜುಂಡ ಕವಿಯ ಕುಮಾರರಾಮನ ಸಾಂಗತ್ಯ ಅಥವಾ ರಾಮನಾಥ ಚರಿತೆ ಕನ್ನಡದ ಮೊಟ್ಟ ಮೊದಲ ಚಾರಿತ್ರಿಕಕಾವ್ಯ, ವೀರಕಾವ್ಯ ಎಂಬ ಅಭಿದಾನಕ್ಕೆ ಪಾತ್ರವಾಗಿದೆ. ದೇ.ಜ.ಗೌ ಅವರು -ಕುಮಾರರಾಮ ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ತಳಹದಿ ಹಾಕಿ, ಶತ್ರುಗಳಿಗೆ ಸಿಂಹ ಸ್ವಪ್ನವಾಗಿ ಮೆರೆದ ಗಂಡುಗಲಿ ಎಂದಿದ್ದಾರೆ. 1320 ರಲ್ಲಿ ಮಹ್ಮದ್ ಬಿನ್ ತುಗಲಕ್ ನ ಕುತಂತ್ರದಿಂದ ಸಾವನ್ನಪಿದ. [[ಕುಮಾರರಾಮ]]ನ ಆಸೆಯಂತ್ತೆ ಅವನ ಮಾವನ ಮಕ್ಕಳಾದ [[ಹಕ್ಕ-ಬುಕ್ಕ]]ರು (ಹಕ್ಕರಾಯ ಮತ್ತು ಬುಕ್ಕರಾಯ) ೧೩೩೬ ರಲ್ಲಿ [[ವಿಜಯನಗರ ಸಾಮ್ರಾಜ್ಯ]]ವನ್ನು ಸ್ಥಾಪಿಸಿದರು. ಚಾರಿತ್ರಿಕ ದಾಖಲೆಗಳ ಪ್ರಕಾರ ವಿಜಯನಗರದ ಸಂಸ್ಥಾಪಕರಾದ ಹಕ್ಕ ಮತ್ತು ಬುಕ್ಕರು ಕುಮಾರರಾಮನ ಮಾವನ ಮಕ್ಕಳಾಗಿದ್ದರು. ವಿಜಯನಗರದ ಆರಾಧ್ಯ ದೈವ ಈಗಿನ ಹಂಪೆಯ ವಿರೂಪಾಕ್ಷ ಅಥವಾ ಪಂಪಾಪತಿ<ref>{{cite web|url=http://www.kanaja.in/ಚಿತ್ರದುರ್ಗ-ಜಿಲ್ಲೆಯ-ಬುಡಕ-6/|title=http://www.kanaja.in/ಚಿತ್ರದುರ್ಗ-ಜಿಲ್ಲೆಯ-ಬುಡಕ-6/|accessdate=30 ಅಕ್ಟೋಬರ್ 2016}}</ref><ref>{{cite web|url=http://belagavisuddi.com/valmiki-jayanthi-belagavi-dc-meeting/|title=http://belagavisuddi.com/valmiki-jayanthi-belagavi-dc-meeting/|accessdate=30 ಅಕ್ಟೋಬರ್ 2016}}</ref><ref>{{cite web|url=http://belagavisuddi.com/valmiki-jayanthi-belagavi-dc-meeting/|title=http://belagavisuddi.com/valmiki-jayanthi-belagavi-dc-meeting/|accessdate=30 ಅಕ್ಟೋಬರ್ 2016}}</ref>.
<ref>{{cite web | url=http://www.kanaja.in/ಚಿತ್ರದುರ್ಗ-ಜಿಲ್ಲೆಯ-ಬುಡಕ-6/ | title=http://www.kanaja.in/ಚಿತ್ರದುರ್ಗ-ಜಿಲ್ಲೆಯ-ಬುಡಕ-6/ | accessdate=30 ಅಕ್ಟೋಬರ್ 2016}}</ref><ref>{{cite web | url=http://belagavisuddi.com/valmiki-jayanthi-belagavi-dc-meeting/ | title=http://belagavisuddi.com/valmiki-jayanthi-belagavi-dc-meeting/ | accessdate=30 ಅಕ್ಟೋಬರ್ 2016}}</ref><ref>{{cite web | url=http://belagavisuddi.com/valmiki-jayanthi-belagavi-dc-meeting/ | title=http://belagavisuddi.com/valmiki-jayanthi-belagavi-dc-meeting/ | accessdate=30 ಅಕ್ಟೋಬರ್ 2016}}</ref>
ವಿಜಯನಗರ ಸಾಮ್ರಾಜ್ಯವು ಆನೆ ಗುಂದಿಯ ಕುಮುಟ ದುರ್ಗದಲ್ಲಿರುವ ಕನಕಗಿರಿ ಸಾಮ್ರಾಜ್ಯವನ್ನು 18/4/1336ರಲ್ಲಿ ಸ್ಥಾಪನೆ ಮಾಡಿದರು. ಇವರು ಮೂಲತಃ ಹಿಂದು ಧರ್ಮದವರು ಇವರ ಅರಾಧ್ಯ ದೈವ ಕಂಪ್ಲಿ ಸೋಮನಾಥ ದೇವರು. ವಿಜಯನಗರದ ಸಂಸ್ಥಾಪಕರು ಮತ್ತು ವಿಜಯನಗರದಲ್ಲಿ ಮೊದಲು ರಾಜ್ಯಭಾರ ಮಾಡಿದ ವಂಶ ಕನಾ೯ಟಕದ ಸಂಗಮ ವಂಶ. ಸಂಗಮ ವಂಶ ಕನಕಗಿರಿಯ ಕಂಪಿಲರಾಯನ ಅಳಿಯನಾದ ಸಂಗಮನ ಮಕ್ಕಳಾದ [[ಹಕ್ಕ-ಬುಕ್ಕ]]ರು ವಿಜಯ ನಗರ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಿದ್ದರಿಂದ ಈ ವಂಶಕ್ಕೆ ಸಂಗಮ ವಂಶವೆಂದು ಹೆಸರು ಬಂದಿತು.
 
'''ರಾಜ್ಯಧಾನಿ : ವಿಜಯನಗರ'''
ಆನೆಗೂಂದಿಯ ಕುಮ್ಮಟದುಗ೯ದ ಕನಕಗಿರಿ ಸಾಮ್ರಾಜ್ಯದ ವೀರ ಪರಾಕ್ರಮಿ ಅರಸನಾಗಿದ್ದ ಕನಕಗಿರಿ ಸಂಸ್ಥಾನದ ಶ್ರೀ ವೀರ ಕಂಪಿಲರಾಯ. ಈ ವೀರ ಕಂಪಿಲರಾಯನ ಮಗನೆ ಪುವಲದೂರೆ ಪರನಾರಿ ಸಹೋದರ ದೆಹಲಿ ಸುಲ್ತಾನರ ಮಿಂಡ ಆದಿ ದೈವಿ ಪುರುಷ ಶ್ರೀ ಶ್ರೀ ಶ್ರೀ ಗಂಡುಗಲಿ [[ಕುಮಾರರಾಮ]].ಈ ಕನಕಗಿರಿ ಸಂಸ್ಥಾನದ ಗಂಡುಗಲಿ [[ಕುಮಾರರಾಮ|ಕುಮಾರರಾಮನ]] ಸಹೋದರಿ ಮಾರವ್ವ. ಈ ಮಾರವ್ವಳನ್ನು ಸಂಗಮನು ಮದುವೆಯಾಗುತ್ತಾನೆ.
 
'''ಭಾಷೆ :''' '''[[ಕನ್ನಡ]], [[ತೆಲುಗು]]'''
ಹರಿಹರ ಬುಕ್ಕರ ತಂದೆ ಸಂಗಮನು ಕುಮ್ಮಟದುಗ೯ದ ಕನಕಗಿರಿ ಸಂಸ್ಥಾನದ ವೀರ ಕಂಪಿಲರಾಯನ ಅಳಿಯ.ಈ ಸಂಗಮನು ಮೂದಲು ಕುರಗೋಡು ಪ್ರಾಂತ್ಯದಲ್ಲಿದ್ದಿದ್ದರಿಂದ ಈ ಸಂಗಮನಿಗೆ ಕುರಗೋಡು ಸಂಸ್ಥಾಪಕನೆಂದು ಕರೆಯುತ್ತಿದ್ದರು ಮುಂದೆ ಕಂಪಿಲರಾಯನ ಮಗ ಗಂಡುಗಲಿ [[ಕುಮಾರರಾಮ]]ನ ಸಹೋದರಿಯಾದ ಮಾರೆವ್ವಳನ್ನು ವಿವಾಹವಾಗುತ್ತಾನೆ.ಈ ಕಂಪಿಲರಾಯನ ಮಗ ಗಂಡುಗಲಿ [[ಕುಮಾರರಾಮ]]ನ ಜೋತೆಗಾರನು ಮತ್ತು ಆತನ ಭಾವನು ಆಗಿದ್ದರಿಂದ ಸಂಗಮನು ಭಾವ ಸಂಗಮನೆಂದೆ ಪ್ರಸೀದ್ದನಾದನು ಕಂಪಿಲರಾಯನ ಮಗ ಶ್ರೀ ಗಂಡುಗಲಿ [[ಕುಮಾರರಾಮ]]ನು ತನ್ನ ಭಾವನಾದ ಸಂಗಮನನ್ನು ತನ್ನ ಸೈನ್ಯದ ಸೇನಾಧಿಪತಿಯನ್ನಾಗಿ ಮಾಡುತ್ತಾನೆ.
 
'''ಧರ್ಮ :''' '''ಹಿಂದೂ'''
ಈ ಕನಕಗಿರಿ ಸಂಸ್ಥಾನದ ಮಹಾನ್ ನಾಯಕಾಚಾಯ೯ ಶ್ರೀ ವೀರ ಕಂಪಿಲರಾಯ ಮತ್ತು ಆತನ ಪತ್ನಿಯಾದ ಹರಿಹರದೇವಿಯ ಅಳಿಯ ಸಂಗಮ ಕುರುಬಗೌಡಜನಾಂಗದವನಾಗಿರುತ್ತಾನೆ. ಈ ಸಂಗಮ ಮತ್ತು ಆತನ ಪತ್ನಿ ಮಾರವ್ವಳಿಗೆ 5 ಜನ ಮಕ್ಕಳು [[ಹಕ್ಕ-ಬುಕ್ಕ]],ಮಾರೆಪ್ಪ ಮುದ್ದಪ್ಪ,ಕಂಪಣ್ಣ. ಈ ಸಂಗಮನಾಯಕನು ಹಕ್ಕನಿಗೆ ತನ್ನ ಅತ್ತೆಯ ಹೆಸರಾದ ಹರಿಹರ ದೇವಿಯ ಹೆಸರನ್ನು ನಾಮಕರಣ ಮಾಡುತ್ತಾನೆ, ಬುಕ್ಕನಿಗೆ ತನ್ನ ತಂದೆಯ ಹೆಸರು ಬುಕ್ಕ ಭೂಪನಾಯಕನ ಹೆಸರನ್ನು ನಾಮಕರಣ ಮಾಡುತ್ತಾನೆ, ಇನ್ನೊಬ್ಬ ಮಗನಿಗೆ ತನ್ನ ಧಮ೯ಪತ್ನಿಯ ಹೆಸರಾದ ಮಾರೆವ್ವ ಎಂಬ ಹೆಸರನ್ನು ಮಾರೆಪ್ಪ ಎಂದು ಹೀಗೆ ತನ್ನ ಉಳಿದ ಮಕ್ಕಳಿಗೂ ಸಹ ತನ್ನ ವಂಶಿಕರ ಹೆಸರನ್ನೇ ನಾಮಕರಣ ಮಾಡುತ್ತಾ ಬಂದಿದ್ದಾನೆ.
 
'''ಆಡಳಿತ :''' '''ಚಕ್ರಾಧಿಪತ್ಯ'''
[[ಹಕ್ಕ-ಬುಕ್ಕ]]ರು ಕುರುಬಗೌಡರು ಕನ್ನಡಿಗರು ಕನಕಗಿರಿ ಸಂಸ್ಥಾನದ ವೀರ ಕಂಪಿಲರಾಯನ ಬೀಗರು ಕುಮ್ಮಟದ ಪ್ರದೇಶದಲ್ಲಿ ನಾಯಕರು ಪ್ರಬಲವಾಗಿ ಆಡಳಿತ ಮಾಡಿದ್ದಾರೆ. ದಕ್ಷಿಣ ಭಾರತದ ಹಿಂದೂ ಸಾಮ್ರಾಜ್ಯ ಮತ್ತು ವಿಶ್ವದ ಅತೀ ಶ್ರೀಮಂತ ಬಲಿಷ್ಠ ಸಾಮ್ರಾಜ್ಯವಾಗಿದ್ದ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರು ಹಕ್ಕ-ಬುಕ್ಕರು ಕನ್ನಡಿಗರೆಂದು ಶೀಲಾ ಶಾಸನಗಳು ಮತ್ತು ಇತಿಹಾಸಕಾರರು ಹೇಳುತ್ತಾರೆ.
 
'''ಸ್ಥಾಪಕರು :''' '''[[ಹಕ್ಕ-ಬುಕ್ಕ]]ರು'''
 
'''ಸ್ಥಾಪನೆ : ೧೮-೦೪-೧೩೩೬ ರಲ್ಲಿ'''
 
[[ವಿಜಯನಗರ ಸಾಮ್ರಾಜ್ಯ]]ವು [[ಆನೆಗುಂದಿ]]ಯ ಕುಮುಟ ದುರ್ಗದಲ್ಲಿರುವ ಕನಕಗಿರಿ ಸಾಮ್ರಾಜ್ಯವನ್ನು ೧೮-೦೪-೧೩೩೬ ರಲ್ಲಿ ಸ್ಥಾಪನೆ ಮಾಡಿದರು. ಇವರು ಮೂಲತಃ ಹಿಂದು ಧರ್ಮದವರು ಇವರ ಅರಾಧ್ಯ ದೈವ ಕಂಪ್ಲಿ ಸೋಮನಾಥ ದೇವರು. [[ವಿಜಯನಗರ ಸಾಮ್ರಾಜ್ಯ]]ದ ಸಂಸ್ಥಾಪಕರು ಮತ್ತು ವಿಜಯನಗರದಲ್ಲಿ ಮೊದಲು ರಾಜ್ಯಭಾರ ಮಾಡಿದ ವಂಶ ಕನಾ೯ಟಕದ ಸಂಗಮ ವಂಶ. ಸಂಗಮ ವಂಶ ಕನಕಗಿರಿಯ ಕಂಪಿಲರಾಯನ ಅಳಿಯನಾದ ಸಂಗಮನ ಮಕ್ಕಳಾದ ಹಕ್ಕ-ಬುಕ್ಕರು [[ವಿಜಯನಗರ ಸಾಮ್ರಾಜ್ಯ]]ವನ್ನು ಸ್ಥಾಪನೆ ಮಾಡಿದ್ದರಿಂದ ಈ ವಂಶಕ್ಕೆ ಸಂಗಮ ವಂಶವೆಂದು ಹೆಸರು ಬಂದಿತು. ಆನೆಗೂಂದಿಯ ಕುಮ್ಮಟದುಗ೯ದ ಕನಕಗಿರಿ ಸಾಮ್ರಾಜ್ಯದ ವೀರ ಪರಾಕ್ರಮಿ ಅರಸನಾಗಿದ್ದ ಮುಮ್ಮಡಿ ಸಿಂಗನಾಯಕನ ಮಗ ಕನಕಗಿರಿ ಸಂಸ್ಥಾನದ ಶ್ರೀ ವೀರ ಕಂಪಿಲರಾಯ. ಈ ವೀರ ಕಂಪಿಲರಾಯನ ಮಗನೆ ಪುವಲದೂರೆ ಪರನಾರಿ ಸಹೋದರ ದೆಹಲಿ ಸುಲ್ತಾನರ ಮಿಂಡ ಆದಿ ದೈವಿ ಪುರುಷ ಶ್ರೀ ಶ್ರೀ ಶ್ರೀ ಗಂಡುಗಲಿ [[ಕುಮಾರರಾಮ]].ಈ ಕನಕಗಿರಿ ಸಂಸ್ಥಾನದ ಗಂಡುಗಲಿ [[ಕುಮಾರರಾಮ|ಕುಮಾರರಾಮನ]] ಸಹೋದರಿ ಮಾರವ್ವ. ಈ ಮಾರವ್ವಳನ್ನು ಬುಕ್ಕ ಭೂಪನಾಯಕನ ಮಗ ಸಂಗಮನು ಮದುವೆಯಾಗುತ್ತಾನೆ. ಹರಿಹರ ಬುಕ್ಕರ ತಂದೆ ಸಂಗಮನು ಕುಮ್ಮಟದುಗ೯ದ ಕನಕಗಿರಿ ಸಂಸ್ಥಾನದ ವೀರ ಕಂಪಿಲರಾಯನ ಅಳಿಯ.
 
ಹರಿಹರ ಬುಕ್ಕರ ತಂದೆ ಸಂಗಮನು ಕುಮ್ಮಟದುಗ೯ದ ಕನಕಗಿರಿ ಸಂಸ್ಥಾನದ ವೀರ ಕಂಪಿಲರಾಯನ ಅಳಿಯ.ಈ ಸಂಗಮನು ಮೂದಲು ಕುರಗೋಡು ಪ್ರಾಂತ್ಯದಲ್ಲಿದ್ದಿದ್ದರಿಂದ ಈ ಸಂಗಮನಿಗೆ ಕುರಗೋಡು ಸಂಸ್ಥಾಪಕನೆಂದು ಕರೆಯುತ್ತಿದ್ದರು ಮುಂದೆ ಕಂಪಿಲರಾಯನ ಮಗ ಗಂಡುಗಲಿ [[ಕುಮಾರರಾಮ]]ನ ಸಹೋದರಿಯಾದ ಮಾರೆವ್ವಳನ್ನು ವಿವಾಹವಾಗುತ್ತಾನೆ.ಈ ಕಂಪಿಲರಾಯನ ಮಗ ಗಂಡುಗಲಿ [[ಕುಮಾರರಾಮ]]ನ ಜೋತೆಗಾರನು ಮತ್ತು ಆತನ ಭಾವನು ಆಗಿದ್ದರಿಂದ ಸಂಗಮನು ಭಾವ ಸಂಗಮನೆಂದೆ ಪ್ರಸೀದ್ದನಾದನು ಕಂಪಿಲರಾಯನ ಮಗ ಶ್ರೀ ಗಂಡುಗಲಿ [[ಕುಮಾರರಾಮ]]ನು ತನ್ನ ಭಾವನಾದ ಸಂಗಮನನ್ನು ತನ್ನ ಸೈನ್ಯದ ಸೇನಾಧಿಪತಿಯನ್ನಾಗಿ ಮಾಡುತ್ತಾನೆ. ಈ ಕನಕಗಿರಿ ಸಂಸ್ಥಾನದ ಮಹಾನ್ ನಾಯಕಾಚಾಯ೯ ಶ್ರೀ ವೀರ ಕಂಪಿಲರಾಯ ಮತ್ತು ಆತನ ಪತ್ನಿಯಾದ ಹರಿಹರದೇವಿಯ ಅಳಿಯ ಸಂಗಮನಾಯಕನುನಾಯಕ (ಬೇಡ, [[ವಾಲ್ಮೀಕಿ]]) ಸಮುದಾಯಕ್ಕೆ ಸೇರಿದ ಜನಾಂಗದವನಾಗಿರುತ್ತಾನೆ.
 
ಈ ಸಂಗಮ ಮತ್ತು ಆತನ ಪತ್ನಿ ಮಾರವ್ವಳಿಗೆ 5 ಜನ ಮಕ್ಕಳು ಹಕ್ಕ ,ಬುಕ್ಕ,ಮಾರೆಪ್ಪ ಮುದ್ದಪ್ಪ,ಕಂಪಣ್ಣ. ಈ ಸಂಗಮನಾಯಕನು ಹಕ್ಕನಿಗೆ ತನ್ನ ಅತ್ತೆಯ ಹೆಸರಾದ ಹರಿಹರ ದೇವಿಯ ಹೆಸರನ್ನು ನಾಮಕರಣ ಮಾಡುತ್ತಾನೆ, ಬುಕ್ಕನಿಗೆ ತನ್ನ ತಂದೆಯ ಹೆಸರು ಬುಕ್ಕ ಭೂಪನಾಯಕನ ಹೆಸರನ್ನು ನಾಮಕರಣ ಮಾಡುತ್ತಾನೆ, ಇನ್ನೊಬ್ಬ ಮಗನಿಗೆ ತನ್ನ ಧಮ೯ಪತ್ನಿಯ ಹೆಸರಾದ ಮಾರೆವ್ವ ಎಂಬ ಹೆಸರನ್ನು ಮಾರೆಪ್ಪ ಎಂದು ಹೀಗೆ ತನ್ನ ಉಳಿದ ಮಕ್ಕಳಿಗೂ ಸಹ ತನ್ನ ವಂಶಿಕರ ಹೆಸರನ್ನೇ ನಾಮಕರಣ ಮಾಡುತ್ತಾ ಬಂದಿದ್ದಾನೆ. [[ಹಕ್ಕ-ಬುಕ್ಕ]]ರು ಗುಜ್ಜಲ ಬೆಡಗ (ಬೇಡ, [[ವಾಲ್ಮೀಕಿ]]) ಸಮುದಾಯಕ್ಕೆ ಸೇರಿದವರು<ref>{{cite web|url=http://www.janakalotishreekumararama.org/|title=http://www.janakalotishreekumararama.org/|accessdate=30 ಅಕ್ಟೋಬರ್ 2016}}</ref><ref>http://belagavisuddi.com/valmiki-jayanthi-belagavi-dc-meeting/</ref>, ಮೂಲತಃ ಕನ್ನಕಡಿಗರು ಕನಕಗಿರಿ ಸಂಸ್ಥಾನದ ವೀರ ಕಂಪಿಲರಾಯನ ಬೀಗರು ಕುಮ್ಮಟದ ಪ್ರದೇಶದಲ್ಲಿ ನಾಯಕರು ಪ್ರಬಲವಾಗಿ ಆಡಳಿತ ಮಾಡಿದ್ದಾರೆ. ದಕ್ಷಿಣ ಭಾರತದ ಹಿಂದೂ ಸಾಮ್ರಾಜ್ಯ ಮತ್ತು ವಿಶ್ವದ ಅತೀ ಶ್ರೀಮಂತ ಬಲಿಷ್ಠ ಸಾಮ್ರಾಜ್ಯವಾಗಿದ್ದ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರು [[ಹಕ್ಕ-ಬುಕ್ಕ]]ರು ಕನ್ನಡಿಗರೆಂದು ಶೀಲಾ ಶಾಸನಗಳು ಮತ್ತು ಇತಿಹಾಸಕಾರರು ಹೇಳುತ್ತಾರೆ
 
== ಉಲ್ಲೇಖಗಳು ==
"https://kn.wikipedia.org/wiki/ಹರಿಹರ_I" ಇಂದ ಪಡೆಯಲ್ಪಟ್ಟಿದೆ