೧೯೫೩: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
"೧೯೫೩"
ಸ್ವಾತಂತ್ರ್ಯಾ ನಂತರದ ಸಮಯ ೧೯೫೩ ರಲ್ಲಿ೧೯೫೩ರಲ್ಲಿ ಭಾರತ ದೇಶವೂ ಸ್ವಾತಂತ್ರ್ಯದ ನವ ಉಲ್ಲಾಸದ ಗಾಳಿಯಲ್ಲಿ ಮಿಂದು ಏಳುತ್ತಿತ್ತು.ಬ್ರಿಟಿಷರ ಆಳ್ವಿಕೆಯಿಂದ ಬಿಡುಗಡೆ ಪಡೆದು ಕೆಲವೇ ವರುಷಗಳಾಗಿ ಭಾರತ ಪುಟ್ಟ ಮಗುವಿನಂತೆ ಸಣ್ಣ ಹೆಜ್ಜೆಗಳನ್ನು ಇಕ್ಕುತ್ತಾ ಬೆಳೆಯಿತು.೧೯೫೩ನೇ ಇಸವಿ ಇಂದು ನಮ್ಮ ಇತಿಹಾಸವಾಗಿದೆ.ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಅಥವ ಕಥೆ.ಮಾನವನ ಬದುಕು, ಸಮಾಜ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳೇ ಇತಿಹಾಸ.
 
== ಪ್ರಮುಖ ಘಟನೆಗಳು ==
೧೯೫೩ನೇ ಇಸವಿಯಲ್ಲಿ ಡಾ||.ರಾಜೇಂದ್ರ ಪ್ರಸಾದ್‌ರವರು ಭಾರತದ ರಾಷ್ಟ್ರಪತಿಗಳಾಗಿದ್ದರು.ಇವರು ಭಾರತದ ಮೊದಲ ಅಧ್ಯಕ್ಷರೂ ಹೌದು. ಒಟ್ಟು ೧೨ ವರ್ಷಗಳ ಕಾಲ ರಾಷ್ಟ್ರಪತಿಗಳಾಗಿದ್ದ ಪ್ರಸಾದರವರು ಆ ಸ್ಥಾನಕ್ಕೆ ಒಂದು ಅನನ್ಯ ಗೌರವ ತಂದುಕೊಟ್ಟರು.ಇವರಂತೆಯೇ ಸ್ವಾತಂತ್ರ್ಯ ಹೋರಾಟಗಾರರಾದ ಜವಹರಲಾಲ್ ನೆಹೆರು ಅವರು ಭಾರತದ ಮೊದಲ ಪ್ರಧಾನ ಮಂತ್ರಿಗಳಾಗಿ ದೇಶಕ್ಕೆ ಸೇವೆಸಲ್ಲಿಸಿದರು. ಆಗಸ್ಟ್ ೧೫, ೧೯೪೭ ರಿಂದ ಇವರು ಮರಣಕಾಲದವರೆಗೂ ಭಾರತದ ಪ್ರಧಾನಿಯಾಗಿದ್ದರು.
ಇಂಡಿಯನ್‌ ಏರ್‌‌ಲೈನ್ಸ್‌ ೧೯೫೩ರ ಏರ್ ಕಾರ್ಪೊರೇಶನ್ಸ್ ಆಕ್ಟ್‌ನ ಪ್ರಕಾರ, ಪ್ರಾರಂಭಿಕ ೩೨ದಶಲಕ್ಷ ರೂಪಾಯಿ ಬಂಡವಾಳದೊಂದಿಗೆ ಆಗಸ್ಟ್ ೧,೧೯೫೩ರಲ್ಲಿ ಶುರುವಾಯಿತು. ಭಾರತದಲ್ಲಿನ ಸಮಗ್ರ ಏರ್ ಲೈನ್ ಉದ್ದಿಮೆಯನ್ನು ರಾಷ್ಟ್ರೀಕರಣಗೊಳಿಸಲು ಈ ಕಾನೂನನ್ನು ಜಾರಿಗೆ ತರಲಾಯಿತು. ಈ ನೂತನ ಏರ್ ಲೈನ್ ಯುನೈಟೆಡ್ ಕಿಂಗಡಮ್ ನ ಬ್ರಿಟಿಶ್ ಓವರ್ ಸೀಸ್ ಏರ್ ವೇಸ್ ಕಾರ್ಪೋರೇಶನ್ ಮತ್ತು ಬ್ರಿಟಿಶ್ ಯುರೊಪಿಯನ್ ಏರ್ ವೇಸ್‌ಗಳ ಮಾದರಿಯಲ್ಲಿ ಸಮ್ಮಿಳಿತಗೊಳಿಸಲಾಯಿತು.
ಭಾರತ ಸರಕಾರ ಮೊದಲ ಬಾರಿಗೆ ಹಿಂದುಳಿದ ವರ್ಗ‌ಕ್ಕಾಗಿ ಒಂದು ಸಮಿತಿಯನ್ನು ಸ್ಥಾಪಿಸಿ,ಆಚಾರ್ಯ ಕಾಲೇಕರ್ ಅವರನ್ನು ಈ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿತು.
ಸ್ವಾತಂತ್ರ್ಯಾ ಪದೆದ ನಂತರ ಮದ್ರಾಸ್‌ ರಾಜ್ಯದ ತೆಲುಗು ಜನರ ಹಿತಾಸಕ್ತಿಗಳನ್ನು ಕಾಪಾಡುವ ಮತ್ತು ಸ್ವತಂತ್ರ ರಾಜ್ಯವನ್ನು ಗಳಿಸುವ ಪ್ರಯತ್ನದಲ್ಲಿ ಪೊಟ್ಟಿ ಶ್ರೀರಾಮುಲುರವರು ಉಪವಾಸ ಆರಂಭಿಸಿದರು, ಹಾಗೆಯೆ ತಮ್ಮ ಪ್ರಾಣತ್ಯಾಗ ಮಾಡಿದರು. ಅವರ ಸಾವಿನ ನಂತರ ಸಾರ್ವಜನಿಕರ ಹೋರಾಟ ಮತ್ತು ನಾಗರಿಕ ಕ್ರೋಧಕ್ಕೆ ಹೆದರಿದ ಸರ್ಕಾರವು ಅನಿವಾರ್ಯವಾಗಿ ತೆಲುಗು ಭಾಷಿಕರಿಗಾಗಿ ಹೊಸ ರಾಜ್ಯವೊಂದನ್ನು ರಚಿಸುವುದಾಗಿ ಘೋಷಿಸಿತು. ೧೯೫೩ರ ಅಕ್ಟೋಬರ್‌ ೧ ರಂದು ಆಂಧ್ರಕ್ಕೆ ರಾಜ್ಯದ ಸ್ಥಾನಮಾನವುಸ್ಥಾನವು ದಕ್ಕಿ, ಕರ್ನೂಲ್ ಅದರ ರಾಜಧಾನಿಯಾಯಿತು.
 
== ಜನನ ==
"https://kn.wikipedia.org/wiki/೧೯೫೩" ಇಂದ ಪಡೆಯಲ್ಪಟ್ಟಿದೆ