ಆಯುರ್ವೇದ ಚಿಕಿತ್ಸಾ ತತ್ತ್ವಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಆಯುರ್ವೇದ]] ರೀತ್ಯಾ ಚಿಕಿತ್ಸೆ ಮಾಡಬೇಕಾದರೆ ಮತ್ತು ಪರಿಶೋಧನೆಮಾಡಬೇಕಾದರೆ ವ್ಯಾಧಿಗಳ ಲಕ್ಷಣಗಳು, ಅವುಗಳ ಆಶ್ರಯ ಸ್ಥಾನಗಳು ಮತ್ತು ರೋಗೋತ್ಪತ್ತಿಗೆ ಕಾರಣಗಳಾದ ತ್ರಿದೋಷಗಳು ([[ವಾಯು]], ಪಿತ್ತ, ಕಫ), [[ಪಂಚಭೂತಗಳು]] (ಪೃಥ್ವಿ, ಅಪ್, ತೇಜಸ್ಸು, ವಾಯು, ಆಕಾಶ) ಷಡ್ರಸಗಳು (ಮಧುರ, ಹುಳಿ, ಉಪ್ಪು, ಖಾರ, ಕಹಿ, ಕಷಾಯ), ಸಪ್ತಧಾತುಗಳು (ರಸ, ರಕ್ತ, ಮಾಂಸ ಮೇದಸ್ಸು, ಅಸ್ಥಿ, ಮಜ್ಜ, [[ಶುಕ್ರ]]), ವೀರ್ಯಗಳು (ಶೀತ, ಉಷ್ಣ) ವಿಪಾಕ ಮತ್ತು ಪ್ರಭಾವಗಳನ್ನು ವೈದ್ಯನಾದವ ಅರಿತಿರಬೇಕು. ಈ ಪ್ರಕಾರ ವ್ಯಾಧಿಗಳನ್ನು ಚೆನ್ನಾಗಿ ತಿಳಿದುಕೊಂಡು ತಡಮಾಡದೆ ಚಿಕಿತ್ಸಿಸಬೇಕು. ಉಪೇಕ್ಷೆ ಮಾಡಿದರೆ ರೋಗ ದುಸ್ಸಾಧ್ಯ ಅಥವಾ ಅಸಾಧ್ಯವಾಗಿ ಪರಿಣಮಿಸಬಹುದು. ಶ್ರಮವಿಲ್ಲದೆ ವೃಕ್ಷವನ್ನು ಸಣ್ಣ ಸಸಿಯಾಗಿರುವಾಗಲೇ ಹೇಗೆ ಕೀಳಬಹುದೋ ಹಾಗೆ ವ್ಯಾಧಿಯ ಪ್ರಾರಂಭದಲ್ಲೇ ಚಿಕಿತ್ಸೆ ಮಾಡಬೇಕು. ಚಿಕಿತ್ಸೆ ಮಾಡಲು ರಸ, ಉಪರಸಗಳು, ಧಾತು, ಉಪಧಾತು ಮತ್ತು ವನಸ್ಪತಿಗಳ ಉಪಯೋಗಪಡಿಸಿಕೊಳ್ಳುವ ರೀತಿಗಳನ್ನೂ ಆಯುರ್ವೇದದಲ್ಲಿ ವಿವರಿಸಿದೆ. ಈ ವಿಷಯಗಳನ್ನೆಲ್ಲ ವೈದ್ಯ ತಿಳಿದಿರಬೇಕು ಮತ್ತು ಆ ದ್ರವ್ಯಗಳ ದೋಷ, ದೂಷ್ಯ ಮತ್ತು ವೈಷಮ್ಯ ಗುಣಗಳನ್ನೂ ತಿಳಿದಿರಬೇಕು.
 
ಸಮದೋಷಃ, ಸಮಾಗ್ನಿಶ್ಚ, ಸಮಧಾತು ಮಲಕ್ರಿಯಃ