ಶ್ರೀ ರಾಮಾಯಣ ದರ್ಶನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪ ನೇ ಸಾಲು:
==ಅರ್ಪಣೆ==
ಮಹಾಕಾವ್ಯದ ಆರಂಭದಲ್ಲಿ, ಕವಿ ತಮ್ಮ ನೆಚ್ಚಿನ ಗುರುಗಳಾದ ಶ್ರೀ ವೆಂಕಣ್ಣಯ್ಯರವರಿಗೆ ಕಾವ್ಯದ ಅರ್ಪಣೆ ಮಾಡುವ ಮೂಲಕ ಕಾವ್ಯದ ಮೂಲ ನಿತ್ಯ ಸತ್ಯವನ್ನು ಸಾರುತ್ತ ಕಾವ್ಯದ್ದೂದ್ದೇಶವನ್ನು ಇಲ್ಲಿ ಸ್ಪಷ್ಟಪಡಿಸಿದ್ದಾರೆ.
 
=== ಶ್ರೀ ವೆಂಕಣ್ಣಯ್ಯನವರಿಗೆ===
 
ಇದೊ ಮುಗಿಸಿ ತಂದಿಹೆನ್ ಈ ಬೃಹದ್ ಗಾನಮಂ