ಜೆ. ಜಯಲಲಿತಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭೩ ನೇ ಸಾಲು:
* ಆ ಸಂದರ್ಭದಲ್ಲಿ ಉಸ್ತುವಾರಿ ರಾಜ್ಯಪಾಲ ಸಿ.ವಿದ್ಯಾಸಾಗರ್, ಮಾಜಿ ರಾಜ್ಯಪಾಲರಾದ ಕೆ.ರೋಸಯ್ಯ, ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯಾತಿಗಣ್ಯರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಜಯಲಲಿತಾ ಅವರಿಗೆ ಅಂತಿಮ ನಮನ ಸಲ್ಲಿಸಿದರು.
* ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಬ್ರಾಹ್ಮಣ ಅಯ್ಯಂಗಾರ್ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ನಂತರ ಶ್ರೀಗಂಧದ ವಿಶೇಷ ಪೆಟ್ಟಿಗೆಯಲ್ಲಿ ಜಯಲಲಿತಾ ಅವರ ಪಾರ್ಥಿವ ಶರೀರವನ್ನು ಸೇನಾ ಸಿಬ್ಬಂದಿ ಸಮಾಧಿಯೊಳಗೆ ಇಳಿಸಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರ ಸಮಾಧಿ ಸಮೀಪವೇ ಜಯಲಲಿತಾ ಅವರ ಸಮಾಧಿ ಸಹ ನಿರ್ಮಿಸಲಾಗಿದೆ.<ref>[http://www.kannadaprabha.com/top-news/tamil-nadu-chief-minister-jayalalithaa-laid-to-rest/286416.html ಜಯಾ ಯುಗಾಂತ್ಯ, ಮಣ್ಣಲ್ಲಿ ಮಣ್ಣಾದ 'ಅಮ್ಮ'; 06 Dec 2016 06:18 PM IST | Updated: 06 Dec 2016 08:00 PM]</ref><ref>[http://www.prajavani.net/article/2016_12_06/457207 ಅಯ್ಯಂಗಾರ್ ಜಯಾ ಪಾರ್ಥಿವ ಶರೀರ ದಹನ ಮಾಡುವ ಬದಲು ದಫನ ಮಾಡಿದ್ದು ಯಾಕೆ?]</ref>
===ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ===
*13 Dec, 2016
*ಪಶ್ಚಿಮ ವಾಹಿನಿಯಲ್ಲಿ ಮಂಗಳವಾರ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯ ಸಂಸ್ಕಾರವನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.ಜಯಾಲಲಿತಾ ಅವರ ಅಣ್ಣ ವಾಸುದೇವನ್ ಅನುಮತಿ ಹಿನ್ನೆಲೆಯಲ್ಲಿ ವರದರಾಜನ್ ನೇತೃತ್ವದಲ್ಲಿ ಮರು ಸಂಸ್ಕಾರ ನಡೆಯಿತು. ಅರ್ಚಕ ರಾಮಾನುಜಾ ಅಯ್ಯಂಗಾರ್, ರಂಗರಾಜ ಅಯ್ಯಂಗಾರ್ ನೇತೃತ್ವದಲ್ಲಿ ವಿಧಿವಿಧಾನ ನಡೆದಿದ್ದು, ದರ್ಬೆ ಹುಲ್ಲಿನಲ್ಲಿ ಜಯಲಲಿತಾ ಪ್ರತಿಕೃತಿ ಸಿದ್ಧಪಡಿಸಿ ಅಗ್ನಿ ಸ್ಪರ್ಶ ನೀಡಲಾಯಿತು.<ref>[http://www.prajavani.net/news/article/2016/12/13/458720.html ಶಾಸ್ತ್ರೋಕ್ತವಾಗಿ ಜಯಲಲಿತಾ ಅಂತ್ಯ ಸಂಸ್ಕಾರ;13 Dec, 2016]</ref>
"https://kn.wikipedia.org/wiki/ಜೆ._ಜಯಲಲಿತಾ" ಇಂದ ಪಡೆಯಲ್ಪಟ್ಟಿದೆ