೨೦೧೬: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ನವೆಂಬರ್ |
|||
೮೦ ನೇ ಸಾಲು:
*ಸೆಪ್ಟೆಂಬರ್ 16;ಅಧಿಕಾರ ಕಳೆದುಕೊಂಡ ಕಾಂಗ್ರೆಸ್;ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ನೇತೃತ್ವದಲ್ಲಿ ಕಾಂಗ್ರೆಸ್ನ 40ಕ್ಕೂ ಹೆಚ್ಚು ಶಾಸಕರು ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಸೇರಿದರು.<ref>[http://www.prajavani.net/news/article/2016/12/26/461644.html ಮುಖ್ಯಮಂತ್ರಿ ಬದಲು]</ref>
==ನವೆಂಬರ್==
*ನವೆಂಬರ್ 08,2016 ಮದ್ಯರಾತ್ರಿ;
===ನೋಟುಗಳ ಅನಾಣ್ಯೀಕರಣ===
*ಭಾರತ ಸರ್ಕಾರ ಬುಧವಾರ 9 ನವೆಂಬರ್ 2016 ರಿಂದ ಎಲ್ಲಾ ರೂ..500 ಮತ್ತು ರೂ. 1000 ಬ್ಯಾಂಕ್-ನೋಟುಗಳ ಅನಾಣ್ಯೀಕರಣವನ್ನು ಘೋಷಣೆ ಮಾಡಿದ್ದು, ಭಾರತದಲ್ಲಿ ಕಾನೂನು ಬದ್ಧವಾಗಿ ಮಹಾತ್ಮ ಗಾಂಧಿ ಸರಣಿಯ ರೂ.1000 ಬ್ಯಾಂಕ್ ನೋಟುಗಳ ಮೌಲ್ಯವನ್ನು (ನವೆಂಬರ್ 08,2016 ಮದ್ಯರಾತ್ರಿಯಿಂದ) ರದ್ದುಗಳಿಸುತ್ತಿರುವುದಾಗಿ 8 ನವೆಂಬರ್ 2016 ರಲ್ಲಿ ಘೋಶಿಸಲಾಯಿತು.[೧]
ಭಾರತ ಪ್ರಧಾನಿ ನರೇಂದ್ರ ಮೋದಿಯವರು 8:15 ರಾತ್ರಿ ಹೊಸದಿಲ್ಲಿಯಲ್ಲಿ ಈ ಪ್ರಕಟಣೆ ಮಾಡಿದರು. ಅದೇ ದಿನ ಮೋದಿಯವರಿಂದ ರಾಷ್ಟ್ರಕ್ಕೆ ಒಂದು ಅನಿಗದಿತ ನೇರ ಪ್ರಸಾರ ಭಾಷಣದಲ್ಲಿ ಮಹಾತ್ಮ ಗಾಂಧಿ ಸರಣಿಯ ಎಲ್ಲಾ ರೂ. 500 ಮತ್ತು ರೂ. 1000 ಬ್ಯಾಂಕ್ ನೋಟುಗಳ ಪರಿಚಲನೆ ಅಮಾನ್ಯವಾಗಿದೆ ಎಂದು ಘೋಷಿಸಿ ಈ ಪ್ರಕಟಣೆ ಮಾಡಲ್ಪಟ್ಟಿತು. ಹಳೆಯ ಬ್ಯಾಂಕ್ನೋಟುಗಳನ್ನು ಮಹಾತ್ಮ ಗಾಂಧಿ ಹೊಸ ಸರಣಿಯ, ಹೊಸ ರೂ.500 ಮತ್ತು ರೂ. 2000 ಬ್ಯಾಂಕ್ ನೋಟುಗಳ ನೀಡಿಕೆಯ ವಿನಿಮಯವನ್ನು ಘೋಷಿಸಿತು
===ಸೆರೆಮನೆಗೆ ದಾಳಿ===
*ನವೆಂಬರ್ 27;ಜೈಲಿನಿಂದ ಪರಾರಿ;ಪೊಲೀಸ್ ಸಮವಸ್ತ್ರದಲ್ಲಿದ್ದ ಬಂದೂಕುಧಾರಿ ಯುವಕರ ಗುಂಪೊಂದು ಪಂಜಾಬ್ನ ನಾಭಾ ಸೆರೆಮನೆಗೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಉಗ್ರಗಾಮಿ ಸಂಘಟನೆ ಖಲಿಸ್ತಾನ್ ಲಿಬರೇಷನ್ ಫ್ರಂಟ್ನ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂ ಮತ್ತು ಇತರ ಐವರು ಜೈಲಿನಿಂದ ಪರಾರಿಯಾದರು. ಮರುದಿನ ಮಿಂಟೂನನ್ನು ಬಂಧಿಸಲಾಯಿತು.<ref>[http://www.prajavani.net/news/article/2016/12/26/461644.html ಜೈಲಿನಿಂದ ಪರಾರಿ]</ref>
|