೧೯೫೩: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
 
==ಪ್ರಮುಖ ಘಟನೆಗಳು==
೧೯೫೩ನೇ ಇಸವಿಯಲ್ಲಿ [[ಬಾಬು ರಾಜೇಂದ್ರ ಪ್ರಸಾದ್|ಡಾ.ರಾಜೇಂದ್ರ ಪ್ರಸಾದ್‌]]ರವರು ಭಾರತದ ರಾಷ್ಟ್ರಪತಿಗಳಾಗಿದ್ದರು.ಇವರು ಭಾರತದ ಮೊದಲ ಅಧ್ಯಕ್ಷರೂ ಹೌದು. ಒಟ್ಟು ೧೨ ವರ್ಷಗಳ ಕಾಲ ರಾಷ್ಟ್ರಪತಿಗಳಾಗಿದ್ದ ಪ್ರಸಾದರವರು ಆ ಸ್ಥಾನಕ್ಕೆ ಒಂದು ಅನನ್ಯ ಗೌರವ ತಂದುಕೊಟ್ಟರು.ಇವರಂತೆಯೇ ಸ್ವಾತಂತ್ರ್ಯ ಹೋರಾಟಗಾರರಾದ [[ಜವಹರಲಾಲ್ ನೆಹರು]] ಅವರು ಭಾರತದ ಮೊದಲ ಪ್ರಧಾನ ಮಂತ್ರಿಗಳಾಗಿ ದೇಶಕ್ಕೆ ಸೇವೆಸಲ್ಲಿಸಿದರು. ಆಗಸ್ಟ್ ೧೫, ೧೯೪೭ ರಿಂದ ಇವರು ಮರಣಕಾಲದವರೆಗೂ ಭಾರತದ ಪ್ರಧಾನಿಯಾಗಿದ್ದರು.ಮುಂದೆ ನೆಹೆರು ಪ್ರಾರಂಭಿಸಿದ ಅಲ್ಲದ[[ಅಲಿಪ್ತ ಜೋಡನೆ ಚಳುವಳಿಯಲ್ಲಿಚಳುವಳಿ]]ಯಲ್ಲಿ ಭಾರತಕ್ಕೆ ಸಹಕಾರ ನೀಡಿದ ಯುಗೋಸ್ಲೆವಿಯಾದ ಹೊಸ ಅಧ್ಯಕ್ಷರಾಗಿ ಜೊಸೆಫ್ ಬ್ರೊಜ಼್ ಟಿಟೋ ಜನವರಿ ೧೪ರಂದು ಆಯ್ಕೆಯಾದರು.ಜನವರಿ ೬ರಂದು, ರಂಗೂನ್ ಬುರ್ಮಾನಲ್ಲಿ ನಡೆದ ಏಷ್ಯನ್ ಸಮಾಜವಾದಿ ಕಾನ್ಫರೆನ್ಸ್‌‍ನಲ್ಲಿ ಭಾರತವೂ ಭಾಗವಹಿಸಿತು.
[[ಇಂಡಿಯನ್‌ ಏರ್‌‌ಲೈನ್ಸ್‌]] ೧೯೫೩ರ ಏರ್ ಕಾರ್ಪೊರೇಶನ್ಸ್ ಆಕ್ಟ್‌ನ ಪ್ರಕಾರ, ಪ್ರಾರಂಭಿಕ ೩೨ದಶಲಕ್ಷ ರೂಪಾಯಿ ಬಂಡವಾಳದೊಂದಿಗೆ ಆಗಸ್ಟ್ ೧,೧೯೫೩ರಲ್ಲಿ ಶುರುವಾಯಿತು. ಭಾರತದಲ್ಲಿನ ಸಮಗ್ರ ಏರ್ ಲೈನ್ ಉದ್ದಿಮೆಯನ್ನು ರಾಷ್ಟ್ರೀಕರಣಗೊಳಿಸಲು ಈ ಕಾನೂನನ್ನು ಜಾರಿಗೆ ತರಲಾಯಿತು.<ref>http://ashwinnaik.com/blog/history-of-airlines-in-india/</ref> ಈ ನೂತನ ಏರ್ ಲೈನ್ ಯುನೈಟೆಡ್ ಕಿಂಗಡಮ್ ನ ಬ್ರಿಟಿಶ್ ಓವರ್ ಸೀಸ್ ಏರ್ ವೇಸ್ ಕಾರ್ಪೋರೇಶನ್ ಮತ್ತು ಬ್ರಿಟಿಶ್ ಯುರೊಪಿಯನ್ ಏರ್ ವೇಸ್‌ಗಳ ಮಾದರಿಯಲ್ಲಿ ಸಮ್ಮಿಳಿತಗೊಳಿಸಲಾಯಿತು.
ಭಾರತ ಸರಕಾರ ಮೊದಲ ಬಾರಿಗೆ ೧೯೫೩ರಲ್ಲಿ ಹಿಂದುಳಿದ ವರ್ಗ‌ಕ್ಕಾಗಿ ಒಂದು ಸಮಿತಿಯನ್ನು ಸ್ಥಾಪಿಸಿ,[[ಆಚಾರ್ಯ ಕಾಲೇಕರ್]] ಅವರನ್ನು ಈ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿತು ಹಾಗೂ ಮೊದಲ ಬಾರಿಗೆ ೨೯ ಮೇ, ೧೯೫೩ರಲ್ಲಿ ಎವರೆಸ್ಟ್ ಶಿಖರ ಏರಿದ ಎಡ್‍ಮುನ್ಡ್‍[[ಎಡ್ಮಂಡ್ ಹಿಲರಿ]] ಮತ್ತು ಟೆಜ಼ಿನ್ಗ್[[ತೇನ್‍ಸಿಂಗ್ ನೊರ್‍ವೇರವರನೋರ್ಗೆ]]ರವರ ಸಾಧನೆಯನ್ನು ಮೆಚ್ಚಿ ಭಾರತ[[ಭಾರತೀಯ ಅಂಚೆ ಸೇವೆಯುಸೇವೆ]]ಯು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದರು.<ref>http://www.travelindia-guide.com/indian-stamps/collection/1952-54.php</ref> ಹಾಗೂ ಭಾರತಭಾರತೀಯ ಅಂಚೆ ಸೇವೆಯ ೧೦೦ ವರ್ಷಗಳ ಸೇವೆಯ ನೆನಪಿಗೆ ಅನನ್ಯವಾದ ಒಂದು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿತ್ತು.
ಸ್ವಾತಂತ್ರ್ಯ ಪಡೆದ ನಂತರ ಮದ್ರಾಸ್‌ ರಾಜ್ಯದ ತೆಲುಗು ಜನರ ಹಿತಾಸಕ್ತಿಗಳನ್ನು ಕಾಪಾಡುವ ಮತ್ತು ಸ್ವತಂತ್ರ ರಾಜ್ಯವನ್ನು ಗಳಿಸುವ ಪ್ರಯತ್ನದಲ್ಲಿ ಪೊಟ್ಟಿ ಶ್ರೀರಾಮುಲುರವರು ಉಪವಾಸ ಆರಂಭಿಸಿದರು, ಹಾಗೆಯೇ ತಮ್ಮ ಪ್ರಾಣತ್ಯಾಗ ಮಾಡಿದರು. ಅವರ ಸಾವಿನ ನಂತರ ಸಾರ್ವಜನಿಕರ ಹೋರಾಟ ಮತ್ತು ನಾಗರಿಕ ಕ್ರೋಧಕ್ಕೆ ಹೆದರಿದ ಸರ್ಕಾರವು ಅನಿವಾರ್ಯವಾಗಿ ತೆಲುಗು ಭಾಷಿಕರಿಗಾಗಿ ಹೊಸ ರಾಜ್ಯವೊಂದನ್ನು ರಚಿಸುವುದಾಗಿ ಘೋಷಿಸಿತು. ೧೯೫೩ರ ಅಕ್ಟೋಬರ್‌ ೧ ರಂದು [[ಆಂಧ್ರ ಪ್ರದೇಶ|ಆಂಧ್ರ]]ಕ್ಕೆ ರಾಜ್ಯದ ಸ್ಥಾನವು ದಕ್ಕಿ, ಕರ್ನೂಲ್ ಅದರ ರಾಜಧಾನಿಯಾಯಿತು.
 
"https://kn.wikipedia.org/wiki/೧೯೫೩" ಇಂದ ಪಡೆಯಲ್ಪಟ್ಟಿದೆ