ಖಾದ್ರಿ ಶಾಮಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು removed Category:ಚುಟುಕು using HotCat |
ಪರಿಷ್ಕರಣೆ |
||
೧ ನೇ ಸಾಲು:
'''ಖಾದ್ರಿ ಶಾಮಣ್ಣ'''ನವರು [[ಕರ್ನಾಟಕ|ಕರ್ನಾಟಕದ]] ಹೆಸರಾಂತ ಪತ್ರಕರ್ತರು.
==ಜನನ ಮತ್ತು ಬಾಲ್ಯ==
[[ಮಂಡ್ಯ]] ಜಿಲ್ಲೆಯ
==ಸ್ವಾತಂತ್ರ್ಯ ಹೋರಾಟ==
೧೯೪೨ರಲ್ಲಿ ಕ್ವಿಟ್ ಇಂಡಿಯ ಚಳುವಳಿಯಲ್ಲಿ
Line ೧೦ ⟶ ೧೧:
ಹುಬ್ಬಳ್ಳಿಯ [[ಸಂಯುಕ್ತ ಕರ್ನಾಟಕ]] ತನ್ನ ಬೆಂಗಳೂರು ಆವೃತ್ತಿಯನ್ನು ಆರಂಭಿಸಿದ ಸಮಯದಲ್ಲಿ ಸುದ್ದಿ ಸಂಪಾದಕರಾಗಿ ಸೇರ್ಪಡೆಯಾದ ಖಾದ್ರಿ ಶಾಮಣ್ಣ, ಕೆಲ ವರ್ಷಗಳ ನಂತರ [[ಪ್ರಜಾವಾಣಿ]] ಪತ್ರಿಕೆಯ ಸುದ್ದಿ ಸಂಪಾದಕರಾಗಿ ನೇಮಕಗೊಂಡರು.
[[ದೇವರಾಜ ಅರಸು]] ಆಡಳಿತ ಸಂದರ್ಭದಲ್ಲಿ ವಿತ್ತ ಸಚಿವರಾಗಿದ್ದ [[ಎಂ.ವೈ.ಘೋರ್ಪಡೆ]] ಅವರು [[ಲೋಕ ಶಿಕ್ಷಣ ಟ್ರಸ್ಟ್]] ನಡೆಸುತ್ತಿದ್ದ [[ರಂಗನಾಥ ದಿವಾಕರ]] ಅವರಿಂದ [[ಸಂಯುಕ್ತ ಕರ್ನಾಟಕ]] ಪತ್ರಿಕಾ ಸಮೂಹವನ್ನು ಖರೀದಿಸಿದರು. ಆ ಸಂದರ್ಭದಲ್ಲಿ ಖಾದ್ರಿ ಶಾಮಣ್ಣ ಹುಬ್ಬಳ್ಳಿ-ಬೆಂಗಳೂರು ಎರಡೂ ಆವೃತ್ತಿಗಳ ಪ್ರಧಾನ ಸಂಪಾದಕರಾಗಿ ನಿಯೋಜಿತಗೊಂಡರು. ಮುಂದೆ [[ಕೆ.ಎಸ್.ರಾಮಕೃಷ್ಣಮೂರ್ತಿ]]ಯವರ ಅಕಾಲ ನಿಧನದಿಂದ ತೆರವಾದ [[ಕನ್ನಡಪ್ರಭ]] ಪತ್ರಿಕೆಯ ಸಂಪಾದಕ ಖಾದ್ರಿ ಶಾಮಣ್ಣ ಹುದ್ದೆಗೆ ವಲಸೆ ಹೋದರು. ಈ ಸಮಯದಲ್ಲಿ ತಮ್ಮ ಸಹಿ ಸಹಿತ ಪ್ರಥಮ ಪುಟದ ಸಂಪಾದಕೀಯ ಲೇಖನಗಳ ಮೂಲಕ ಹೆಚ್ಚಿನ ಜನಪ್ರಿಯತೆ ಗಳಿಸಿಕೊಂಡರು. ಕರ್ನಾಟಕ ರಾಜ್ಯಕ್ಕೆ ಮೊದಲ ಕಾಂಗ್ರೆಸ್ಸೇತರ ಸರ್ಕಾರವು [[ರಾಮಕೃಷ್ಣ ಹೆಗಡೆ]] ಅವರ ನೇತೃತ್ವದಲ್ಲಿ ರಚಿತವಾಗುವಲ್ಲಿ ಖಾದ್ರಿ ಶಾಮಣ್ಣ ಅವರದು ರಾಜ ಪುರೋಹಿತ ಸ್ಥಾನ. [[ಲಂಕೇಶ್ ಪತ್ರಿಕೆ]]ಯ ಬೆಂಬಲವೂ ಹೆಗಡೆಯವರಿಗೆ ಅಧಿಕಾರ ಸೂತ್ರ ಹಿಡಿಯಲು ನೆರವಾಯಿತು.
ತಮ್ಮ ‘ಖಾರ’ವಾದ ಹಾಗೂ ರಾಷ್ಟ್ರೀಯ ಧೋರಣೆಯ ಸಂಪಾದಕೀಯಗಳಿಗೆ ಹೆಸರಾಗಿದ್ದರು.
|