ಮನುಸ್ಮೃತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೫೨ ನೇ ಸಾಲು:
==ಮನುಸ್ಮೃತಿಯೊಳಗೆ ಇರುವ ವಿಷಯ==
# ಲೋಕಗಳ ಉದ್ದಾರಕ್ಕಾಗಿ ಬ್ರಹ್ಮನು ತನ್ನ ಮುಖದಿಂದ
# ಮಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳ( ಬ್ರಾಹ್ಮಣ, ಕ್ಷತ್ರಿಯ, ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು ಆದೇಶಿಸಿದ್ದಾನೆ (ಅ- 1:91)
# ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯಲ್ಲಿ ಆಳುವ ಅಧಿಕಾರ ಪಡೆದುಕೊಂಡು ಹುಟ್ಟಿರುತ್ತಾನೆ ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ ಜೀವಿಗಳ ಒಡೆಯ ನಾಗಿರುತ್ತಾನೆ (ಅ-1:99)
೯೩ ನೇ ಸಾಲು:
==ವಿವಾದಿತ ಕೃತಿಯಾಗಿ ಮನುಸ್ಮೃತಿ==
ಸುಮತಿ ಭಾರ್ಗವ ರಚಿಸಿರುವ 'ಮನುಸ್ಪೃತಿ'ಯು ಸಮಾಜದಲ್ಲಿನ ಅಸಮಾನತೆ<ref>https://groups.google.com/forum/#!msg/kannadastf/7Y6OVHwirxY/qPZBoK_CAwAJ</ref>ಗೆ, ಅಸ್ಪೃಶ್ಯತೆಯಂತಹ ಮೌಢ್ಯದ ಆಚರಣೆಗೆ ಇದು ಕಾರಣವಾಗಿದೆ ಎಂಬುದನ್ನು ಗ್ರಹಿಸಿದ ತಮಿಳುನಾಡಿನ ಪೆರಿಯಾರ್ ರಾಮಸ್ವಾಮಿ ಮತ್ತು ಡಾ.ಬಿಆರ್.ಅಂಬೇಡ್ಕರ್<ref>http://samvada.org/2012/news/tumkur-samarasya-prog/</ref> ಅವರಂತಹ ಮಹನೀಯರು ಬಹಿರಂಗವಾಗಿ 'ಮನುಸ್ಪೃತಿ'ಯನ್ನು ಸುಡುವುದರ ಮೂಲಕ, ಆ ಕೃತಿಯನ್ನು, ಅದರೊಳಗಿನ ವರ್ಣಭೇಧ ನೀತಿ<ref>http://www.varthabharati.in/article/ankana/6756</ref> ಹಾಗೂ ಸಮಾಜದ ತಾರತಮ್ಯಗಳನ್ನು ಧಿಕ್ಕರಿಸುತ್ತಾರೆ. ಬಹುಶಃ ಸುಮತಿ ಭಾರ್ಗವನ 'ಮನುಸ್ಪೃತಿ'ಯಷ್ಟು ವಿವಾದಕ್ಕೆ ಒಳಗಾದ ಕೃತಿ<ref>http://kannada.oneindia.com/news/india/abvp-rebels-burn-manusmriti-in-jnu-campus-101629.html</ref> ಮತ್ತೊಂದಿಲ್ಲ
|