ತಮಿಳುನಾಡು ವಿಧಾನಸಭೆ ಚುನಾವಣೆ, 2016: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೫೧ ನೇ ಸಾಲು:
<ref>[http://www.prajavani.net/news/article/2017/02/18/472786.html ಗದ್ದಲದ ನಡುವೆ ಪಳನಿಸ್ವಾಮಿಗೆ ವಿಶ್ವಾಸ ಮತ;18 Feb, 2017]</ref>
==ಉಪಚುನಾವಣೆ ೨೦೧೭==
*ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರ್‌.ಕೆ ನಗರ ವಿಧಾನಸಭಾ ಕ್ಷೇತ್ರಕ್ಕೆ ಏ.12ರಂದು ಉಪಚುನಾವಣೆ ನಡೆಯಲಿದ್ದು, ಎಐಎಡಿಂಎಕೆಯ ಎರಡು ಬಣಗಳ ಪ್ರತಿಷ್ಠೆಯ ಕಣವಾಗಿದೆ.
*ಚುನಾವಣಾ ಆಯೋಗ ಎಐಎಡಿಂಎಕೆ ಪಕ್ಷದ ಎರಡೂ ಬಣಗಳಿಗೆ ಹೊಸ ಪಕ್ಷದ ಹೆಸರು ಹಾಗೂ ಚಿಹ್ನೆಯನ್ನು ನೀಡಿದೆ. ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರ್‌.ಕೆ ನಗರ ವಿಧಾನಸಭಾ ಕ್ಷೇತ್ರಕ್ಕೆ ಏ.12ರಂದು ಉಪಚುನಾವಣೆ ನಡೆಯಲಿದ್ದು, ಎಐಎಡಿಂಎಕೆಯ ಎರಡು ಬಣಗಳ ಪ್ರತಿಷ್ಠೆಯ ಕಣವಾಗಿದೆ.