ನಾಗಾಲ್ಯಾಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨೫ ನೇ ಸಾಲು:
footnotes = |
}}
'''ನಾಗಾಲ್ಯಾಂಡ್''' [[ಈಶಾನ್ಯ]] [[ಭಾರತ|ಭಾರತದ]] ರಾಜ್ಯಗಳಲ್ಲೊಂದು. ಇದು ಪಶ್ಚಿಮದಲ್ಲಿ [[ಅಸ್ಸಾಂ]], ಉತ್ತರದಲ್ಲಿ [[ಅರುಣಾಚಲ ಪ್ರದೇಶ]], ಪೂರ್ವದಲ್ಲಿ [[ಮ್ಯಾನ್ಮಾರ್]] ಮತ್ತು ದಕ್ಷಿಣದಲ್ಲಿ [[ಮಣಿಪುರ|ಮಣಿಪುರದ]] ಜೊತೆಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ನಾಗಾಲ್ಯಾಂಧಿನ ರಾಜಧಾನಿ ಕೊಹಿಮ.
==ಭೌಗೋಳಿಕ ಸ್ಥಾನ==
೬೯ ನೇ ಸಾಲು:
ಹೆಚ್ಚುವರಿಯಾಗಿ ತ್ರಿಪುರಾ ರಾಜ್ಯದ ರಾಜ್ಯಪಾಲರ ಹೊಣೆಯನ್ನು ಆಚಾರ್ಯ ಅವರಿಗೆ ವಹಿಸಲಾಗಿದ್ದು, ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ '''ಗುವಾಹಟಿ ಹೈಕೋರ್ಟ್ ನ್ಯಾಯಮೂರ್ತಿ ಪಿ.ಕೆ.ಸೈಕೈ''' ಅವರು ಪ್ರಮಾಣವಚನ ಬೋಧಿಸಿದರು.
(ಹಿಂದಿನ ವಿಧಾನ ಸಭೆಯ ಅವಧಿ ಮುಗಿದ ದಿನಾಂಕ ೧೦-೩-೨೦೧೩ /10-3-2013 ರಿಂದ ಹೊಸ ವಿಧಾನ ಸಭೆಯ ಅಸ್ಥಿತ್ವಕ್ಕೆ ಬಂದಿತು ಹೊಸ ಮಂತ್ರಿ ಮಂಡಳ- ವಿವರ -ಕೆಳಗೆ--)
'''ನಾಗಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್. ಜಿಲ್ಲಾಂಗ್''' ಸೇರಿದಂತೆ ಸಂಪುಟ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಚಾರ್ಯ ಅವರು 1948–50ರಲ್ಲಿ ಮಂಗಳೂರಿನ ಎಂಜಿಎಂ ಪದವಿ ಕಾಲೇಜಿನ ಮೊದಲ ಬ್ಯಾಚ್ ವಿದ್ಯಾರ್ಥಿ. ನಂತರ ಕೆಲಕಾಲ ಇಲ್ಲಿನ ಕಾಡಬೆಟ್ಟು ವಿದ್ಯಾರಣ್ಯ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.ಆಮೇಲೆ ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂಸೇವಾ ಸಂಘ) ಸೇರಿದ ಅವರು, 1948ರಲ್ಲಿ ಆರ್ಎಸ್ಎಸ್ ನಿಷೇಧಕ್ಕೊಳಗಾದ ನಂತರ 30 ವರ್ಷಗಳ ಕಾಲ ಮುಂಬಯಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರೂ ಆಗಿದ್ದರು. ಕೆಲಕಾಲ ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.1995ರಿಂದ 2000ರವರೆಗೆ ಬಿಜಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಆಚಾರ್ಯ ಅವರು, ಈಶಾನ್ಯ ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿದ್ದರು.
== ರಾಜಕೀಯ-ವಿಧಾನ ಸಭೆ ==
Line ೧೦೩ ⟶ ೧೦೦:
* {{Official website}}
* [http://nagaland.gov.in/ State Portal of the Government of Nagaland]
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ನಾಗಾಲ್ಯಾಂಡ್}}
{{clear}}
|