ಚಿಕ್ಕಬಳ್ಳಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೪ ನೇ ಸಾಲು:
 
ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. [[ಕೈವಾರ]], ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ [[ಬಿ.ಆರ್​. ಲಕ್ಷ್ಮಣರಾವ್​ ]]ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ.
"ಚಿಕ್ಕಬಳಾಪುರ ಜಿಲ್ಲೆಯ ಕನ್ನಡ ಕವಿಗಳು" ಯಾದವ ಕವಿ, ಕುಮುದೇಂದು ಮುನಿ, ಡಾ!! ಎಚ್.ನರಸಿಂಹಯ್ಯ, ಹಂಪನಾಗರಾಜಯ್ಯ, ಚಿ.ಶ್ರೀನಿವಾಸರಾಜು,ತಿರುಮಲೆ ತಾತಾಚಾರ್ಯ ಶರ್ಮ, ಕೆ.ನರಸಿಂಹ ಮೂರ್ತಿ, ಬಿ.ಆರ್.ಲಕ್ಷ್ಮಣ ರಾವ್,ಎಲ್.ಬಸವರಾಜು,ಪೂರ್ಣಿಮ ಗುಡಿಬಂಡೆ.
 
==ಗ್ರಾಮಗಳು==
"https://kn.wikipedia.org/wiki/ಚಿಕ್ಕಬಳ್ಳಾಪುರ" ಇಂದ ಪಡೆಯಲ್ಪಟ್ಟಿದೆ