ಮೃದಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
|||
೫ ನೇ ಸಾಲು:
== ಮೃದಂಗದ ರಚನಾಕ್ರಮ ==
ಮೃದಂಗವನ್ನು ತಯಾರಿಸಲು ಬೇಕಾಗುವ ಕಚ್ಚಾ ಸಾಮಗ್ರಿಗಳು [[ಮರ]], [[ಚರ್ಮ]] ಮತ್ತು [[ಕರಣೆ ಕಲ್ಲು]].
ಒಳಗೆ ಟೊಳ್ಳಾಗಿರುವ ಮರದ ಭಾಗಕ್ಕೆ ಹೊಳವು ಅಥವಾ ಕಳಸಿಗೆ ಎಂದು ಹೆಸರು. ಮೃದಂಗಕ್ಕೆ ಆ ಹೆಸರು ಬಂದದ್ದು "ಮೃತ್" ಮತ್ತು "ಅಂಗ" ಎಂಬ ಎರಡು [[ಸಂಸ್ಕೃತ]] ಪದಗಳಿಂದ. ಮೃತ್ ಎಂದರೆ ಮಣ್ಣು. ಪ್ರಾಚೀನ ಕಾಲದಲ್ಲಿ ಕಳಸಿಗೆಯನ್ನು ಮಣ್ಣಿನಿಂದಲೇ ತಯಾರಿಸುತ್ತಿದ್ದರು. ದೀರ್ಘ ಬಾಳಿಕೆಯ ದೃಷ್ಟಿಯಿಂದ ಈಗ [[ಹಲಸು]], [[ಹೆಬ್ಬಲಸು]], [[ಸಂಪಿಗೆ]], [[ತೇಗ]],
Line ೨೨ ⟶ ೨೩:
== ಮೃದಂಗದ ಶ್ರುತಿ ಸೇರಿಸುವ ಕ್ರಮ ==
ಆಧಾರ ಶ್ರುತಿಯನ್ನು ಅವಲಂಭಿಸಿ ಮೃದಂಗವನ್ನು ಶ್ರುತಿ ಮಾಡಲಾಗುತ್ತದೆ. ಇದಕ್ಕೆ ಒಂದು
Line ೩೪ ⟶ ೩೫:
ವೆಲ್ಲೂರು ರಾಮಭದ್ರನ್, ಉಮಯಾಳಪ್ಪುರಮ್ ಶಿವರಾಮನ್, ಕಾರೈಕುಡಿ ಮಣಿ, ತಿರುವಾರೂರು ಭಕ್ತವತ್ಸಲನ್, ಮನ್ನಾರ್ಗುಡಿ ಈಶ್ವರನ್, ಟಿ.ಕೆ.ಮೊರ್ತಿ, ಪಾಲ್ಘಾಟ್ ರಘು, ಶ್ರೀಮುಷ್ಣಂ ರಾಜಾರಾವ್, ಟಿ.ವಿ.ಗೋಪಾಲಕೃಷ್ಣನ್.
ಗರುವಾಯುರ್ ದೊರೆ, ಟಿ.ಎ.ಎಸ್.ಮಣಿ, ಟಿ.ವಿ.ಭದ್ರಾಚಾರ್, ಪಿ.ಜಿ.ಲಕ್ಷ್ಮೀನಾರಾಯಣ, ಎ.ವಿ.ಆನಂದ್, ಎಮ್.ಟಿ.ರಾಜಕೇಸರಿ, ಟಿ.ಎ.ಎಸ್.ಮಣಿ, ಎಮ್.ವಾಸುದೇವರಾವ್, ಕೆ.ವಿ.ಪ್ರಸಾದ್, ಚೆಲುವರಾಜ, ಎಚ್.ಎಸ್.ಸುಧೀಂದ್ರ, ಅರ್ಜುನ್ ಕುಮಾರ್, ಆನೂರು ಅನಂತಕೃಷ್ಣ ಶರ್ಮ,ಜಿ ಎಸ್ ರಾಮಾನುಜಮ್, ಹೆಚ್. ಎಲ್. ಶಿವಶಂಕರ ಸ್ವಾಮಿ,ತುಮಕೂರು ರವಿಶಂಕರ,ನಿಕ್ಶಿತ್ ಪುತ್ತೂರು
|