ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೮೫ ನೇ ಸಾಲು:
# ೧೯೧೮ - ಶಾಲಾ ಪ್ರವೇಶಕ್ಕೆ ಜಾತಿ ಪದ್ದತಿಯನ್ನು ನಿರ್ಮೂಲನೆ ಮಾಡಲಾಯಿತು.
# ೧೯೧೯ - ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕವನ್ನು ರದ್ದು ಮಾಡಿದರು.
====ಮೈಸೂರು ಘಟಿಕೋತ್ಸವದಲ್ಲಿ ಮಾಡಿದ ಭಾಷಣ====
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಮೊಟ್ಟ ಮೊದಲ ಘಟಿಕೋತ್ಸವದಲ್ಲಿ - "ಶಿಕ್ಷಣವು ಕೆಲವೇ ಅದೃಷ್ಟಶಾಲಿಗಳಿಗೆ ಮಾತ್ರವಲ್ಲ. ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯಲಿ ಎಂಬ ಕಾರಣಕ್ಕಾಗಿಯೇ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ. ಇದು ದೇಶದ ಅಸ್ಪೃಶ್ಯ, ಹಿಂದುಳಿದ, ಅಲ್ಪಸಂಖ್ಯಾತರುಗಳಿಗೆ ಅಂದರೆ ಶೇ.೮೫ ರಷ್ಟಿರುವ ಹಿಂದುಳಿದ ಎಲ್ಲಾ ಸಮುದಾಯದವರಿಗೆ ಇದೆ. ಇಲ್ಲಿನ ಬೋಧಕರು ಅವರ ತಿಳುವಳಿಕೆಯ ಮಟ್ಟಕ್ಕೆ ಇಳಿದು ತಮ್ಮ ಜ್ಞಾನವನ್ನು ಅವರೊಂದಿಗೆ ಹಂಚಿಕೊಳ್ಳಬೇಕು" ಎಂದಿದ್ದರು.
 
===ಜಾರಿ ಮಾಡಿದ ಸಾಮಾಜಿಕ ಕಾನೂನುಗಳು===
Line ೯೯ ⟶ ೧೦೧:
*೧೯೧೩ ರಲ್ಲಿ ಮೈಸೂರು ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿ ಮಾಡಿದರು
*೧೯೧೮ ರಲ್ಲಿ ಗ್ರಾಮ ಪಂಚಾಯ್ತಿಗಳ ಕಾಯ್ದೆಯನ್ನು ಜಾರಿಗೆ ತಂದರು
===ಆರ್ಥಿಕ ಸುಧಾರಣೆಗಳು===
 
{{Gallery| align = center