ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧೨೪ ನೇ ಸಾಲು:
 
====ರಸ್ತೆ ಸಾರಿಗೆ====
# ಬೆಂಗಳೂರು-೨೧೫ ಮೈಲಿ
# ಕೊಲಾರ -೨೧೧ ಮೈಲಿ
# ತುಮಕೂರು -೧೮೯ ಮೈಲಿ
# ಚಿತ್ರದುರ್ಗ - ೨೨೦ ಮೈಲಿ
# ಮೈಸೂರು -೩೬೮ ಮೈಲಿ
# ಹಾಸನ - ೧೯೧ ಮೈಲಿ
# ಶಿವಮೊಗ್ಗ - ೨೮೩ ಮೈಲಿ
# ಕಡೂರು - ೩೨೫ ಮೈಲಿ
====ರೈಲು ಸಾರಿಗೆ====
 
==ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಂತಿಮ ಯಾತ್ರೆ==
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ೩೮ ವರ್ಷಗಳ ಕಾಲ ದಕ್ಷ ಆಡಳಿತ ನಡೆಸಿ ಪ್ರಜೆಗಳಿಂದ "ರಾಜರ್ಷಿ" ಬಿರುದು ಪಡೆದರು. ತಮ್ಮ ಸಂಸ್ಥಾನದ ಐಳಿಗೆಗಾಗಿ, ತಮ್ಮ ಪ್ರಜೆಗಳ ನೆಮ್ಮದಿ ಬದುಕಿಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟರು. ಸಾಮಾಜಿಕ ಪರಿವರ್ತನೆಯ ರೂವಾರಿಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆಗಸ್ಟ್ ೩, ೧೯೪೦ರಲ್ಲಿ ತಮ್ಮ ಇಹಲೋಕದ ಯಾತ್ರೆ ಮುಗಿಸಿದರು.