ಗೌರಿಬಿದನೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೮ ನೇ ಸಾಲು:
}}
'''ಗೌರಿಬಿದನೂರು''' ಒಂದು ತಾಲ್ಲೂಕು
[[ಹೆಚ್_ನರಸಿಂಹಯ್ಯ|ಡಾ. ಹೆಚ್ ನರಸಿಂಹಯ್ಯ]]ರವರ ಹುಟ್ಟೂರಾದ ಹೊಸೂರು ಇದೇ ತಾಲ್ಲೂಕಿನಲ್ಲಿದೆ. '''ಸ್ವತಿಗ್ರಾಮ ಯೋಜನೆಯಡಿ''' ಪ್ರಥಮಬಾರಿಗೆ ಕರ್ನಾಟಕ ರಾಜ್ಯ ಸರ್ಕಾರವು ಮೂಲ ಸೌಲಭ್ಯಗಳನ್ನೂ ಹೊಸೂರಿಗೆ ಒದಗಿಸಿತು.
೨೪ ನೇ ಸಾಲು:
ಮುಂಚೆ ಕಬ್ಬು ಮತ್ತು ಭತ್ತ ಇಲ್ಲಿನ ಮುಖ್ಯ ಬೆಳೆಗಳಾಗಿದ್ದವು. ಇತ್ತೀಚಿನ ದಿನಗಳಲ್ಲಿ, ಮಳೆ ಹಾಗು ಅಂತರ್ಜಲ ಕಡಿಮೆಯಾಗುತ್ತಿರುವುದರಿಂದ ರೇಷ್ಮೆ, ನೆಲಗಡಲೆ, ಜೋಳ ಮತ್ತು ಸೂರ್ಯಕಾಂತಿಯನ್ನು ಪ್ರಮುಕವಾಗಿ ಬೆಳೆಯಲಾಗುತ್ತಿದೆ. ಇಲ್ಲಿನ ಮುಖ್ಯ ನದಿಯಾದ ಉತ್ತರ ಪಿನಾಕಿನಿ ಮಳೆಗಾಳದಲ್ಲಷ್ಟೇ ಹರಿಯುತ್ತದೆ.
ಇಲ್ಲಿನ ಭೂಗೋಳ ಹಾಗು ನೆಲ ಸಂಪನ್ಮೂಲದ ಅನುಕೂಲತೆಯಿಂದ BARC ಹಾಗು TIFR ತಮ್ಮ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿವೆ.
|