ಕವಿರಾಜಮಾರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ. |
||
೧ ನೇ ಸಾಲು:
'''ಕವಿರಾಜಮಾರ್ಗ''' [[ಕನ್ನಡ|ಕನ್ನಡದಲ್ಲಿ]] ಇದುವರೆಗೆ ಲಭ್ಯವಾಗಿರುವ [[ಗ್ರಂಥ|ಗ್ರಂಥಗಳಲ್ಲಿ]] ಅತ್ಯಂತ ಪ್ರಾಚೀನ. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ. ಇದನ್ನು ಕ್ರಿ.ಶ. ೮೫೦ ರ ಆಸುಪಾಸಿನಲ್ಲಿ ರಚಿಸಲಾಗಿದೆ. ಕರ್ತೃ [[ಶ್ರೀವಿಜಯ|ಶ್ರೀವಿಜಯನೆಂಬುದು]] ಬಹುತೇಕ ವಿದ್ವಾಂಸರ ಅಭಿಮತವಾಗಿದೆ. ಗ್ರಂಥದ ವೊದಲಿಗೆ [[ಅಮೋಘವರ್ಷ ನೃಪತುಂಗ ]] ದೊರೆಯ ಹೆಸರು ಬಂದಿರುವುದರಿಂದ ಇದನ್ನು ಆತನ ಆಳ್ವಿಕೆಯ ಅವಧಿಯಲ್ಲೇ ರಚಿಸಿದ್ದಿರಬಹುದಾಗಿದೆ.▼
[[File:kavi_file2.jpg|thumb|right|220px|ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡದ ವರ್ಣನೆ]]
▲'''ಕವಿರಾಜಮಾರ್ಗ''' [[ಕನ್ನಡ|ಕನ್ನಡದಲ್ಲಿ]] ಇದುವರೆಗೆ ಲಭ್ಯವಾಗಿರುವ [[ಗ್ರಂಥ|ಗ್ರಂಥಗಳಲ್ಲಿ]] ಅತ್ಯಂತ ಪ್ರಾಚೀನ. ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ. ಇದನ್ನು ಕ್ರಿ.ಶ. ೮೫೦ ರ ಆಸುಪಾಸಿನಲ್ಲಿ ರಚಿಸಲಾಗಿದೆ. ಕರ್ತೃ [[ಶ್ರೀವಿಜಯ|ಶ್ರೀವಿಜಯನೆಂಬುದು]] ಬಹುತೇಕ ವಿದ್ವಾಂಸರ ಅಭಿಮತವಾಗಿದೆ. ಗ್ರಂಥದ
==ಪರಿಚಯ==
* '''ಕವಿರಾಜಮಾರ್ಗ'''(ಕ್ರಿ.ಶ ೮೧೪-೮೭೭) ಎಲ್ಲಾ ದೃಷ್ಟಿಯಿಂದಲೂ
* ಕನ್ನಡದಲ್ಲಿ ಆ ಕಾಲಕ್ಕೆ ಪ್ರಸಿದ್ಧವಾಗಿದ್ದ [[ದೇಸೀ ಸಾಹಿತ್ಯ]] ಪ್ರಕಾರಗಳ ಬಗ್ಗೆಯೂ ಮಾತನಾಡಿದ್ದಾನೆ. ಅವುಗಳಲ್ಲಿ, [[ಬೆದಂಡೆ]], [[ಚೆತ್ತಾಣ]], ಹಾಗೂ [[ಒನಕೆವಾಡು|ಒನಕೆವಾಡುಗಳು]] ಮುಖ್ಯವಾದುವು.ಕವಿರಾಜಮಾರ್ಗದ ಕರ್ತೃತ್ವದ ವಿಚಾರ ವಿದ್ವಾಂಸರಲ್ಲಿ ಪ್ರಬಲವಾದ ಬಿನ್ನಾಭಿಪ್ರಾಯಗಳು ಇದೆ. ಕವಿರಾಜಮಾರ್ಗದ ಕರ್ತೃ ನೃಪತುಂಗ ಎಂದು ಹಲವಾರು ವಿದ್ವಾಂಸರು ಅಭಿಪ್ರಾಯ ಪಟ್ಟಿದ್ದಾರೆ.
* ಆದರೆ ನೃಪತುಂಗಣ ಸಭಾಸದನಾದ ಶ್ರೀ ವಿಜಯನೆಂಬ ಕವಿ ತನ್ನ ಹೆಸರನ್ನು ಮರೆಮಾಚಿ ನೃಪತುಂಗನ ಹೆಸರನ್ನು ಮುಂದಿಟ್ಟು ಕೃತಿ ರಚನೆ ಮಾಡಿದ್ದಾನೆ ಎಂದು ವಾದವಿದೆ. ಈ ಗ್ರಂಥವನ್ನು ಮೊದಲು ಸಂಪಾದಿಸಿ ಪ್ರಕಟಿಸಿದವರು ಕೆ.ಬಿ.ಪಾಠಕ್. ಕವಿರಾಜಮಾರ್ಗ ದಂಡಿಯ 'ಕಾವ್ಯಾದರ್ಶ'ವನ್ನು ಆದರ್ಶವಾಗಿಟ್ಟುಕೊಂಡು ಬರೆದ ಸ್ವತಂತ್ರ ಅನುವಾದಿತ ಕೃತಿ.
==ಕವಿರಾಜಮಾರ್ಗ==
▲ಎಲ್ಲಾ ದೃಷ್ಟಿಯಿಂದಲೂ ಇದೊಂದು ವಿಶಿಷ್ಟ ಗ್ರಂಥ. ಕನ್ನಡದಲ್ಲಿ ತನಗಿಂತ ವೊದಲು ಆಗಿಹೋದ [[ಕವಿ|ಕವಿಗಳನ್ನು]] ಶ್ರೀವಿಜಯನು ಹೆಸರಿಸಿದ್ದಾನೆ. ಇದರಿಂದಾಗಿ [[ಕನ್ನಡ ಸಾಹಿತ್ಯ | ಕನ್ನಡ ಸಾಹಿತ್ಯವು]] ಬಹಳ ಶ್ರೀಮಂತವಾಗಿತ್ತು ಎಂಬುದನ್ನು ತಿಳಿಯಬಹುದಾಗಿದೆ. ಕವಿಯು ಕನ್ನಡ ನಾಡಿನ ಬಗ್ಗೆ ಹಾಗೂ ಕನ್ನಡಿಗರ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾನೆ. ಕನ್ನಡದಲ್ಲಿ ಆ ಕಾಲಕ್ಕೆ ಪ್ರಸಿದ್ಧವಾಗಿದ್ದ [[ದೇಸೀ ಸಾಹಿತ್ಯ]] ಪ್ರಕಾರಗಳ ಬಗ್ಗೆಯೂ ಮಾತನಾಡಿದ್ದಾನೆ. ಅವುಗಳಲ್ಲಿ, [[ಬೆದಂಡೆ]], [[ಚೆತ್ತಾಣ]], ಹಾಗೂ [[ಒನಕೆವಾಡು|ಒನಕೆವಾಡುಗಳು]] ಮುಖ್ಯವಾದುವು.
<pre>
ಕಾವೇರಿಯಿಂದಮಾ ಗೋದಾವರಿವರಮಿರ್ದ ನಾಡದಾ ಕನ್ನಡದೊಳ್
Line ೧೨ ⟶ ೧೩:
ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್
ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡನಾಡಿನ ವರ್ಣನೆ ಇದಾಗಿದೆ.ಕಿಸುವೊಳಲು [[ಪಟ್ಟದಕಲ್ಲು|ಪಟ್ಟದಕಲ್ಲಿಗೆ]]
ಶ್ರೀ ವಿಜಯರ ಕವಿಮಾರ್ಗಂ
ಭಾವಿಪ ಜನದಮನಕ್ಕೆ ಕನ್ನಡಿಯಂ ಕೆ
ಯ್ದೀವಿಗೆಯುಮಾದುವದರುಂ
ಶ್ರೀ ವಿಜಯರ ದೇವರನೇ ವಣ್ಣಿಪುದೊ|
ಕಂದಮುಮಳಿನವೃತ್ತಮು
ಮೊಂದೊಂದೆಡೆಗೆಒಂಡು ಜಾತಿ ಜಾಣೆಸೆಯೇ ಬೆಡಂ
ಗೊಂದಿವರೆಳಮರೆ ಪೇಳಲ್
ಸುಂದರ ರೂಪಿಂ ಬೆದಂಡೆಗಬ್ಬಮದಕ್ಕುಂ
</pre>
▲ಕಿಸುವೊಳಲು [[ಪಟ್ಟದಕಲ್ಲು|ಪಟ್ಟದಕಲ್ಲಿಗೆ]] ವೊದಲಿದ್ದ ಹೆಸರು. ಪುಲಿಗೆರೆ ಇಂದಿನ ಲಕ್ಷ್ಮೇಶ್ವರ ([[ಗದಗ ಜಿಲ್ಲೆ]]). ಕೊಪಣ ಇಂದಿನ [[ಕೊಪ್ಪಳ]]. ಒಕುಂದ [[ಬೆಳಗಾವಿ]] ಜಿಲ್ಲೆಯಲ್ಲಿರುವ ಒಕ್ಕುಂದ.
|