ದಕ್ಷಿಣ ಕನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು Adding {{ಕರ್ನಾಟಕದ_ಜಿಲ್ಲೆಗಳು}} using AWB
೧ ನೇ ಸಾಲು:
[[ಚಿತ್ರ:DakshinaKannada.png|right|thumb|200px|ದಕ್ಷಿಣ ಕನ್ನಡ ಜಿಲ್ಲೆ]]
{{Infobox settlement
| name = [[ದಕ್ಷಿಣ ಕನ್ನಡ]]
| native_name =
| native_name_lang =
೬೫ ನೇ ಸಾಲು:
}}
 
'''ದಕ್ಷಿಣ ಕನ್ನಡ''' ([[ತುಳು]]: ದಕ್ಷಿಣ ಕನ್ನಡ) [[ಕರ್ನಾಟಕ]] [[ರಾಜ್ಯ]]ದ ಒಂದು ಕರಾವಳಿ [[ಜಿಲ್ಲೆ]]. ಈ ಜಿಲ್ಲೆಯ ಕೇಂದ್ರಸ್ಥಳ ಹಾಗೂ ಮುಖ್ಯ ನಗರ [[ಮಂಗಳೂರು]]. ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ ೨೦,೮೯,೬೪೯ಆಗಿದ್ದು ಇದರಲ್ಲಿ ಪುರುಷರು ೧೦,೩೪,೭೧೪ ಹಾಗೂ ಮಹಿಳೆಯರು ೧೦,೫೪,೯೩೫(೨೦೧೧ರ ಜನಗಣತಿಯಂತೆ ).<ref>http://www.censusindia.gov.in/pca/default.aspx</ref> . ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ತಾಲೂಕುಗಳಿವೆ: [[ಮಂಗಳೂರು]], [[ಬಂಟ್ವಾಳ]], [[ಪುತ್ತೂರು]], [[ಸುಳ್ಯ]] ಹಾಗೂ [[ಬೆಳ್ತಂಗಡಿ]].
 
ಕೆಲವು ವರ್ಷಗಳ ಹಿಂದೆ ಇನ್ನೂ ಮೂರು ತಾಲೂಕುಗಳು ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದವು: [[ಉಡುಪಿ]], [[ಕುಂದಾಪುರ]] ಮತ್ತು [[ಕಾರ್ಕಳ]]. ಆಗಸ್ಟ್ ೧೯೯೭ ರಲ್ಲಿ ಈ ತಾಲೂಕುಗಳನ್ನು [[ಉಡುಪಿ]] ಜಿಲ್ಲೆಯ ಭಾಗವಾಗಿ ಘೋಷಿಸಲಾಯಿತು. ದಕ್ಷಿಣ ಕನ್ನಡ ಮತ್ತು [[ಉಡುಪಿ]] ಜಿಲ್ಲೆಗಳನ್ನು '''ತುಳುನಾಡು''' ಎಂದೂ ಕರೆಯಲಾಗುತ್ತದೆ. [[ತುಳು]] ಭಾಷೆ ಇಲ್ಲಿನ ಪ್ರಮುಖ ಭಾಷೆಯಾದ್ದರಿಂದ ಈ ಹೆಸರು ಬಂದಿದೆ.
೭೫ ನೇ ಸಾಲು:
 
೧೮೬೦ರ ಹಿ೦ದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ ಕೆನರಾ ಎಂದು ಕರೆಯಲಾಗುತ್ತಿತ್ತು. ೧೮೬೦ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ ಮತ್ತು ದಕ್ಷಿಣ ಕೆನರ ಎಂದು ವಿ೦ಗಡಿಸಿದರು. ೧೮೬೨ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕು೦ದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು.
 
 
ಸ್ವಾತ೦ತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊ೦ಡಿತ್ತು. ೧೯೫೬ರ ಪುನರ್ ವಿ೦ಗಡನೆ ಸ೦ದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು.
 
 
ಕರ್ನಾಟಕ ಸರ್ಕಾರ ಆಗಸ್ಟ್ ೧೯೯೭ರಲ್ಲಿ, ಆಡಳಿತ ದೃಷ್ಟಿಯಿ೦ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಾಗಿ ವಿ೦ಗಡಿಸಿತು.
 
 
ಜನ ನಂಬುಗೆಯಂತೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಪಶ್ಚಿಮ ಘಟ್ಟದಿಂದ ಕರಾವಳಿವರೆಗಿನ ’ಪರಶುರಾಮ ಸೃಷ್ಟಿ’ಯ ಭಾಗವಾಗಿದೆ. ಈ ನಂಬುಗೆಯಂತೆ, ಕ್ಷತ್ರಿಯರನ್ನು ಭೂಲೋಕದಿಂದ ನಿರ್ಮೂಲನ ಮಾಡುವ ಪ್ರತಿಜ್ಙೆ ಕೈಗೊಂಡ ಪರಶುರಾಮನು ಭೂಮಿಯನ್ನು ೨೧ ಬಾರಿ ಸುತ್ತಿ ಸಕಲ ಕ್ಷತ್ರಿಯರನ್ನೂ ನಿರ್ಮೂಲನ ಮಾಡಿದ ನಂತರ ತಾನು ನೆಲೆಸಲು ಕ್ಷತ್ರಿಯರು ಕಾಲಿಡದ ಜಾಗವೊಂದನ್ನು ಸೃಷ್ಟಿಸಬಯಸುತ್ತಾನೆ. ಅದರಂತೆ ಪಶ್ಚಿಮ ಘಟ್ಟದ ಶಿಖರವೊಂದರ ಮೇಲೆ ನಿಂತು ರಕ್ತದಿಂದ ಮಲಿನವಾದ ತನ್ನ ಕೊಡಲಿ(ಪರಶು)ಯನ್ನು ಸಮುದ್ರದೆಡೆಗೆ ಎಸಯಲು ಸಮುದ್ರ ರಾಜನು ಕೊಡಲಿ ಬಿದ್ದಲ್ಲಿಯವರೆಗೆ ಹಿಂದೆ ಸರಿದು ಸೃಷ್ಟಿಯಾದ ಭೂಭಾಗವೇ ಈ ಪರಶುರಾಮ ಸೃಷ್ಟಿ. ಬಹುಶಃ, ಪಶ್ಚಿಮ ಘಟ್ಟದ ಕೆಳಗಿನ ಭೂಭಾಗದಲ್ಲಿ ಈ ಜಿಲ್ಲೆ ಇರುವುದರಿಂದ ಈ ನಂಬಿಕೆಗೆ ಪುಷ್ಟಿ ಬಂದಿರಬಹುದು.
Line ೮೯ ⟶ ೮೬:
 
ಜಿಲ್ಲೆಗಳಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯ೦ತ ಅಭಿವೃದ್ದಿ ಹೊ೦ದಿದ ಜಿಲ್ಲೆ.ಮಂಗಳೂರು ನಗರವು ಇಲ್ಲಿಯ ಜಿಲ್ಲಾ ಕೇ೦ದ್ರವಾಗಿದೆ,ಮಂಗಳೂರು ನಗರವು ತ್ವರಿತಗತಿಯಲ್ಲಿ ಅಭಿವೃದ್ದಿ ಹೊ೦ದುತ್ತ ಇದೆ.ಬೆ೦ಗಳೂರಿನ ನಂತರ ೨ನೇ ಅಭಿವೃದ್ದಿ ಹೊ೦ದುತ್ತಿರುವ ನಗರ.ಇಲ್ಲಿ ಅ೦ತಾರಷ್ಟ್ರೀಯ ವಿಮಾನ ನಿಲ್ದಾಣವಿದೆ,ಪ್ರಮುಖ ಬ೦ದರು ಇದೆ ಇದು ದೇಶದಲ್ಲಿಯೇ ೭ ಬೃಹತ್ ಬ೦ದರು,ಇಲ್ಲಿನ ರೈಲು ನಿಲ್ದಾಣವು ದೇಶದ ಪ್ರಮುಖ ನಿಲ್ದಾಣಗಳಲ್ಲಿ ಒಂದು.ಜಿಲ್ಲೆಯನ್ನು ಬುದ್ದಿವ೦ತರ ಜಿಲ್ಲೆಯೆ೦ದು ಕರೆಯುತ್ತಾರೆ.ಶೈಕ್ಷಣಿಕವಾಗಿ,ಬ್ಯಾ೦ಕಿ೦ಗ್ ಕ್ಷೇತ್ರದಲ್ಲಿ,ಉದ್ಯೋಗ ಕ್ರಾ೦ತಿಯಲ್ಲಿ ಬಹಳ ಮು೦ದುವರಿದಿದೆ. ಜಿಲ್ಲೆಯು ನೈಸಗಿ೯ಕವಾಗಿ ನೋಡಲು ಚೆ೦ದ ಇಲ್ಲಿಯ ಪ್ರಕೃತಿ ಸೌ೦ದಯ೯ವನ್ನು ನೋಡಲು ದೇಶ ವಿದೇಶಗಳಿ೦ದ ಪ್ರವಾಸಿಗರು ಬರುತ್ತಾರೆ .ರಮಣೀಯವಾದ೦ತ ಗುಡ್ಡ ಬೆಟ್ಟಗಳು,ಬಯಲು ಸೀಮೆಗಳು,ನಿತ್ಯಹರಿದ್ವಣ೯ದ ಕಾಡುಗಳು,ಸ೦ಜೆಯ ಹೊತ್ತಿಗೆ ಕಡಲ ತೀರದಲ್ಲಿ ಸೂಯ೯ನು ಸಮುದ್ರವನ್ನು ತನ್ನ ಅ೦ತರ೦ಗದಲ್ಲಿ ಅದುಮಿಟ್ಟಾಗೆ ಪ್ರವಾಸಿಗರಿಗೆ ಗೋಚರಿಸಲ್ಪಡುತ್ತದೆ.
 
 
ಜಿಲ್ಲೆಯು ಮುಖ್ಯವಾಗಿ ಶೈಕ್ಷಣಿಕವಾಗಿ ಬಹಳ ಮು೦ದುವರಿದಿದೆ ...ಇಲ್ಲಿ ಅತ್ಯ೦ತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತದೆ ವೈದ್ಯಕೀಯ ,ದ೦ತ,ನಸಿ೯೦ಗ್,ಬಿ.ಪಿ.ಟಿ,ಇ೦ಜಿನಿಯರಿ೦ಗ್,ಮ್.ಬಿ.ಎ, ಮು೦ತಾದ ಕೋಸ್೯ಗಳು ಇಲ್ಲಿ ಲಭ್ಯವಿದೆ,ಅತೀ ಕಡಿಮೆ ವೆಚ್ಚದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ.
Line ೧೦೩ ⟶ ೯೯:
ಜಿಲ್ಲೆಗಳಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯ೦ತ ಅಭಿವೃದ್ದಿ ಹೊ೦ದಿದ ಜಿಲ್ಲೆ.ಮಂಗಳೂರು ನಗರವು ಇಲ್ಲಿಯ ಜಿಲ್ಲಾ ಕೇ೦ದ್ರವಾಗಿದೆ,ಮಂಗಳೂರು ನಗರವು ತ್ವರಿತಗತಿಯಲ್ಲಿ ಅಭಿವೃದ್ದಿ ಹೊ೦ದುತ್ತ ಇದೆ.ಬೆ೦ಗಳೂರಿನ ನಂತರ ೨ನೇ ಅಭಿವೃದ್ದಿ ಹೊ೦ದುತ್ತಿರುವ ನಗರ.ಇಲ್ಲಿ ಅ೦ತಾರಷ್ಟ್ರೀಯ ವಿಮಾನ ನಿಲ್ದಾಣವಿದೆ,ಪ್ರಮುಖ ಬ೦ದರು ಇದೆ ಇದು ದೇಶದಲ್ಲಿಯೇ ೭ ಬೃಹತ್ ಬ೦ದರು,ಇಲ್ಲಿನ ರೈಲು ನಿಲ್ದಾಣವು ದೇಶದ ಪ್ರಮುಖ ನಿಲ್ದಾಣಗಳಲ್ಲಿ ಒಂದು.ಜಿಲ್ಲೆಯನ್ನು ಬುದ್ದಿವ೦ತರ ಜಿಲ್ಲೆಯೆ೦ದು ಕರೆಯುತ್ತಾರೆ.ಶೈಕ್ಷಣಿಕವಾಗಿ,ಬ್ಯಾ೦ಕಿ೦ಗ್ ಕ್ಷೇತ್ರದಲ್ಲಿ,ಉದ್ಯೋಗ ಕ್ರಾ೦ತಿಯಲ್ಲಿ ಬಹಳ ಮು೦ದುವರಿದಿದೆ.
ಜಿಲ್ಲೆಯು ನೈಸಗಿ೯ಕವಾಗಿ ನೋಡಲು ಚೆ೦ದ ಇಲ್ಲಿಯ ಪ್ರಕೃತಿ ಸೌ೦ದಯ೯ವನ್ನು ನೋಡಲು ದೇಶ ವಿದೇಶಗಳಿ೦ದ ಪ್ರವಾಸಿಗರು ಬರುತ್ತಾರೆ .ರಮಣೀಯವಾದ೦ತ ಗುಡ್ಡ ಬೆಟ್ಟಗಳು,ಬಯಲು ಸೀಮೆಗಳು,ನಿತ್ಯಹರಿದ್ವಣ೯ದ ಕಾಡುಗಳು,ಸ೦ಜೆಯ ಹೊತ್ತಿಗೆ ಕಡಲ ತೀರದಲ್ಲಿ ಸೂಯ೯ನು ಸಮುದ್ರವನ್ನು ತನ್ನ ಅ೦ತರ೦ಗದಲ್ಲಿ ಅದುಮಿಟ್ಟಾಗೆ ಪ್ರವಾಸಿಗರಿಗೆ ಗೋಚರಿಸಲ್ಪಡುತ್ತದೆ.
 
 
ಜಿಲ್ಲೆಯು ಮುಖ್ಯವಾಗಿ ಶೈಕ್ಷಣಿಕವಾಗಿ ಬಹಳ ಮು೦ದುವರಿದಿದೆ ...ಇಲ್ಲಿ ಅತ್ಯ೦ತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತದೆ
Line ೧೭೫ ⟶ ೧೭೦:
<references/>
{{Commons category|Dakshina Kannada district}}
<br {{clear="all">}}
{{ಕರ್ನಾಟಕದ ಜಿಲ್ಲೆಗಳು}}
 
[[ವರ್ಗ:ದಕ್ಷಿಣ ಕನ್ನಡ ಜಿಲ್ಲೆ]]
[[ವರ್ಗ:ಕರ್ನಾಟಕದ ಜಿಲ್ಲೆಗಳು]]
 
{{ಕರ್ನಾಟಕದ_ಜಿಲ್ಲೆಗಳು}}
"https://kn.wikipedia.org/wiki/ದಕ್ಷಿಣ_ಕನ್ನಡ" ಇಂದ ಪಡೆಯಲ್ಪಟ್ಟಿದೆ