ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Clean up My contribs round 2 using AWB |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೮ ನೇ ಸಾಲು:
ಪ್ರವರಚಿದಾನಂದ ಮಲ್ಲಿಕಾರ್ಜುನ ಸುತನೆಂ||<br />
(ಶಬ್ದಮಣಿದರ್ಪಣ-ಪೀಠಿಕೆ-೨)<br />
ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದ.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ
ಈತನ ಇತರ ಕೃತಿಗಳು: ಪ್ರಬೋಧಚಂದ್ರ, ಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.<ref>https://kanaja.in/archives/77935</ref>
ಶಬ್ದಮಣಿದರ್ಪಣವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ [[ಡಿ.ಎಲ್.ನರಸಿಂಹಾಚಾರ್]] ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.
==ಶಬ್ದಮಣಿದರ್ಪಣ==
|