ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ. |
ಲೇಖನವನ್ನು ತಿದ್ದುಪಡಿ ಮಾಡಲಾಗಿದೆ. |
||
೨೬ ನೇ ಸಾಲು:
[[File:Ramanathar-temple.jpg|thumbnail|200px|[[Ramanathaswamy Temple]], [[Rameswaram]] ]]
'''ಶ್ರೀ ರಾಮಚಂದ್ರ''' ಎನ್ನುವುದು '''ಶ್ರೀರಾಮ'''ನ ಪೂರ್ಣ ಹೆಸರು. ಶ್ರೀ ರಾಮನು [[ಸೂರ್ಯ ವಂಶ]]ದವನು. ರಾಮನೇ ಸ್ವತಃ ತಾನು ಮನುಷ್ಯ ಮಾತ್ರನೆಂದು ಹೇಳಿದರೂ, ಒಮ್ಮೆ ಕೂಡ ತಾನು ದೈವಾಂಶವುಳ್ಳವನೆಂದು ಹೇಳದಿದ್ದರೂ [೩], ಹಿಂದುಗಳು ಅವನನ್ನು ಆದರ್ಶವ್ಯಕ್ತಿಯೆಂದೂ
'''ಶ್ರೀ ರಾಮಚಂದ್ರ''' ಎನ್ನುವುದು '''ಶ್ರೀರಾಮ'''ನ ಪೂರ್ಣ ಹೆಸರು. ವಿಷ್ಣುವಿನ ಏಳನೆಯ ಅವತಾರವೆಂದು ನಂಬಲಾಗಿದೆ. [[ಭಾರತ|ಭಾರತದಲ್ಲಿ]] ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. [[ಅಯೋಧ್ಯೆ|ಅಯೋಧ್ಯೆಯ]] ರಾಜನಾಗಿದ್ದ [[ದಶರಥ|ದಶರಥನ]] ನಾಲ್ಕು ಜನ ಮಕ್ಕಳಲ್ಲಿ ಹಿರಿಯನು ರಾಮ. ಆತನ ತಾಯಿ [[ ಕೌಸಲ್ಯೆ]]. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.[[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ಶ್ರೀ ರಾಮನು [[ಸೂರ್ಯ ವಂಶ]]ದವನು. ▼
==ಇತಿವೃತ್ತ==
▲
* [[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ [[ರಾಮಾಯಣ]]. ಶ್ರೀರಾಮಚಂದ್ರ ಕ್ರಿ.ಪೂ.5114 ರ ಜನವರಿ 10 ರಂದು ಜನಿಸಿದನು. ಈತನು ಪುರಾಣ ಪುರುಷ ಮಾತ್ರವಲ್ಲ ಈತನ ಇತಿಹಾಸದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯ ವಾಗಿದೆ. ಪ್ರಖ್ಯಾತ ಖಗೋಳಾಜ್ಞರು ಈ ಬಗ್ಗೆ ಅನೇಕ ಅನ್ವೇಷಣೆಗಳನ್ನು ಮಾಡುತ್ತಿದ್ದಾರೆ.
* ಶ್ರೀರಾಮನು ತಂದೆ ಮಾತಿಗೆ ಬೆಲೆ ಕೊಟ್ಟು ಸೀತಾ ಮತ್ತ ಲಕ್ಷ್ಮಣರೊಂದಿಗೆ ವನವಾಸಕ್ಕೆ ಹೋಗುವನು 13 ವರ್ಷಗಳ ವನವಾಸ ನಿರಾತಂಕವಾಗಿ ನಡೆಯುವುದು. ಆದರೆ ಶೂರ್ಪಣಕಿ ಎಂಬ ರಾಕ್ಷಸಿ ಬಂದು ಇವರ ನೆಮ್ಮದಿಗೆ ಭಂಗ ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು.
* ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಮಹಾಶಿವಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿಯೆಂದು ಆಕೆಯನ್ನು ನೀನು ವರಿಸಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶ ಧರಿಸಿ ಸೀತೆಯನ್ನು ಅಪಹರಿಸುವನು. ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ, ಸೀತೆಯನ್ನು ಅಗ್ನಿಪ್ರವೇಶದ ಮೂಲಕ ಪುನೀತಳನ್ನಾಗಿಸಿ ಮರಳಿ ಅಯೋಧ್ಯೆಗೆ ಕರೆತರುತ್ತಾನೆ.
==ರಾಮ ಪುರಾಣ==
Line ೧೦೪ ⟶ ೧೦೭:
# ಅನಸೂಯಕ – ಅಸೂಯೆ ಇಲ್ಲದವನು,
# ಕಸ್ಯ ಬಿಭ್ಯತಿ ದೇವಾಶ್ಚ ಜಾತರೋಶಸ್ಯ ಸಂಯುಗೆ - ಯಾರ ಕೋಪಕ್ಕೆ ದೇವತೆಗಳೂ ಹೆದರುವರೋ ಅಂಥವನು.</ref>
▲ರಾಮನೇ ಸ್ವತಃ ತಾನು ಮನುಷ್ಯ ಮಾತ್ರನೆಂದು ಹೇಳಿದರೂ, ಒಮ್ಮೆ ಕೂಡ ತಾನು ದೈವಾಂಶವುಳ್ಳವನೆಂದು ಹೇಳದಿದ್ದರೂ [೩], ಹಿಂದುಗಳು ಅವನನ್ನು ಆದರ್ಶವ್ಯಕ್ತಿಯೆಂದೂ ವಿಷ್ಣು ದೇವರ ಪ್ರಮುಖ ಅವತಾರ ಗಳಲ್ಲೊಬ್ಬ ಎಂದೂ ಪರಿಗಣಿಸುತ್ತಾರೆ .
==ಬಾಹ್ಯ ಸಂಪರ್ಕಗಳು==
|