ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
No edit summary |
||
೧೯ ನೇ ಸಾಲು:
[[File:Akkamahadevi Udathadi.JPG|250px|thumb|right|A statue of Akka installed at her birthplace, Udathadi]]
'''ಅಕ್ಕಮಹಾದೇವಿ''' ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ '''ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ.<br />
ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ
==ಜೀವನ==
*ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ <ref>{{cite book | title=ಸಮಗ್ರ ವಚನ ಸಂಪುಟ | publisher=ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಕರ್ನಾಟಕ ಸರ್ಕಾರ}}</ref> ೫, ಮೊದಲನೇ ಆವೃತ್ತಿ (ಪುಸ್ತಕ). ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.
|