ಆತ್ಮಹತ್ಯೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ತಿದ್ದುಪಡಿ ಮಾಡಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೫ ನೇ ಸಾಲು:
* ಸಮಾಜದಲ್ಲಿ ವ್ಯಕ್ತಿಯ ಬೌದ್ಧಿಕ ಮತ್ತು ಶಾರೀರಿಕ ಜೀವನದ ಮೌಲ್ಯ ಕೇವಲ ಅವನ ವೃಷ್ಟಿಸಿದ್ಧಿಗೆ ಸೀಮಿತವಾಗದೇ ಸಮಷ್ಟಿಸಿದ್ಧಿಗೂ ಲಭ್ಯವಾಗಬೇಕೆಂಬ ಲೋಕಹಿತ ದೃಷ್ಟಿಯಿಂದ ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದರೆ ಹೇಗೆ ಅವನು ಶಿಕ್ಷಾರ್ಹನಾಗುತ್ತಾನೆಯೋ, ಅದೇ ಪ್ರಕಾರವೇ ತನ್ನನ್ನು ತಾನೇ ಕೊಲೆ ಮಾಡಿಕೊಂಡರೂ ಅವನು ದೋಷಿಯಾಗುತ್ತಾನೆ.
* ಮಾನಸಿಕ ದೌರ್ಬಲ್ಯ, ಆಶಾಭಂಗ, ದ್ವೇಷ, ಮಾತ್ಸರ್ಯ, ಸೇಡು, ಹತಾಶೆ, ಬೇರೆಯವರ ಒತ್ತಡ ಇತ್ಯಾದಿ ಯಾವ ಕಾರಣದಿಂದಲೇ ಆಗಲಿ ಆತ್ಮಹತ್ಯೆ ಮಾಡಿಕೊಂಡರೆ ಅದು ಶಾಸನೋಲ್ಲಂಘನವಾಗುತ್ತದೆ. ಆತ್ಮಹತ್ಯೆ ಮಹಾಪಾಪವೆಂದು ಹೇಳುತ್ತಾ, 'ಮಾನವ ಜನ್ಮ ಬಲು ದೊಡ್ಡದು ಅದ ಹಾನಿ ಮಾಡಿಕೊಳ್ಳಬೇಡಿರೊ ಹುಚ್ಚಪ್ಪಗಳಿರಾ' ಎಂದು ಪುರಂದರ ದಾಸರು ಹೇಳಿದ್ದಾರೆ.
 
==ಆತ್ಮಹತ್ಯೆಯ ವಿಧಗಳು==
ಮನಸ್ಸು ತುಂಬಾ ಸೂಕ್ಷ್ಮವಾದುದು. ಅದಕ್ಕೆ ಸ್ವಲ್ಪ ಘಾಸಿಯಾದರೂ ಅದು ಸಹಿಸಿ ಕೊಳ್ಳುವುದಿಲ್ಲ. ದುರ್ಬಲಗೊಂಡ ಮನಸ್ಸು ಸದಾ ಸಾವಿನ ಕಡೆಯೇ ಆಲೋಚಿಸುತ್ತಿರುತ್ತದೆ. ಸಾಯಲು ಇಂತಹದೇ ಕಾರಣಗಳು ಬೇಕಿಲ್ಲ. ಎಷ್ಟೋ ಸಲ ಕ್ಷುಲ್ಲಕ ವೇನಿಸಬಹುದಾದ ಘಟನೆಗಳು ಸಾವಿಗೆ ಕಾರಣವಾಗಿರುವುದನ್ನು ಗಮನಿಸಬಹುದಾಗಿದೆ. ಹಲವರು ಹಲವಾರು ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕಾಣಬಹುದಾಗಿದೆ.
# ನೇಣು ಬಿಗಿದುಕೊಂಡು ಸಾಯುವುದು.
# ಬೆಂಕಿಯಲ್ಲಿ ಸುಟ್ಟುಕೊಂಡು ಸಾಯುವುದು.
# ನೀರಿನಲ್ಲಿ ಬಿದ್ದು ಸಾಯುವುದು.
# ವಿಷ ಕುಡಿದು ಸಾಯುವುದು.
# ಬಸ್ಸಿಗೆ ಸಿಕ್ಕಿಕೊಂಡು ಸಾಯುವುದು
# ರೈಲಿಗೆ ಸಿಕ್ಕಿಕೊಂಡು ಸಾಯುವುದು ಮುಂತಾದುವು.
 
==ಆತ್ಮಹತ್ಯೆಯ ಬಗ್ಗೆ ಖಂಡನೆ==
"https://kn.wikipedia.org/wiki/ಆತ್ಮಹತ್ಯೆ" ಇಂದ ಪಡೆಯಲ್ಪಟ್ಟಿದೆ