ಕ್ಷೀರಸಮುದ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: 2017 source edit
ಚುNo edit summary
೧ ನೇ ಸಾಲು:
ಕ್ಷೀರಸಮುದ್ರಕ್ಷೀರಸಮುದ್ರವು ಪುರಾಣೋಕ್ತವಾದ ಸಪ್ತ ಸಮುದ್ರಗಳಲ್ಲಿ ಒಂದು. ಲವಣ, ಇಕ್ಷು, ಸುರಾ (ಮದ್ಯ) ಸರ್ಪಿಸ್ (ತುಪ್ಪ), ದಧಿ, ಜಲ ಇವೇ ಉಳಿದ ಆರು ಸಮುದ್ರಗಳು. ಕ್ಷೀರ ಸಮುದ್ರದ ವಿಸ್ತೀರ್ಣ ಆರು ಲಕ್ಷ ಯೋಜನಗಳೆನ್ನಲಾಗಿದೆ. ಈ ಸಮುದ್ರದಲ್ಲಿ ನಡೆದ ಆಮೃತಮಥನದ ವಿಚಾರ [[ರಾಮಾಯಣ]], [[ಮಹಾಭಾರತ|ಭಾರತ]], [[ಭಾಗವತ ಪುರಾಣ|ಭಾಗವತ]], [[ಪದ್ಮ ಪುರಾಣ|ಪದ್ಮಪುರಾಣಾದಿಗಳಲ್ಲಿ]] ಬಂದಿದೆ.
 
[[File:Suvarnabhumi Airport tug-of-war art.jpg|thumb|A depiction of the ''[[Samudra manthan]]'' at the airport]]
 
ಆ ವೃತ್ತಾಂತ ಹೀಗಿದೆ. ಒಮ್ಮೆ ದೂರ್ವಾಸಮುನಿ ಇಂದ್ರನನ್ನು ಕಾಣಲು ಅಮರಾವತಿಯ ಕಡೆಗೆ ಹೊರಟಾಗ, ಇದಿರಗೇ ಬಂದ ಇಂದ್ರ ಮುನಿಯನ್ನು ಕಂಡೂ ಕಾಣದಂತೆ ಇದ್ದುದನ್ನು ಗಮನಿಸಿ ಸಿಟ್ಟಿಗೆದ್ದ ಮುನಿ ಆತನ ಸಕಲ ಐಶ್ವರ್ಯವೂ ನಾಶವಾಗಲೆಂದು ಶಾಪಕೊಟ್ಟ.. ಇಂಥ ಸಮಯ ನಿರೀಕ್ಷೆಯಲ್ಲಿದ್ದ ದೈತ್ಯರು ಇಂದ್ರಲೋಕವನ್ನು ನಾಶಪಡಿಸಿ ದೇವತೆಗಳಿಗೆಲ್ಲ ತೊಂದರೆ ಕೊಡಲು ಉಪಕ್ರಮಿಸಿದರು. ಕಳೆಗುಂದಿದ ದೇವತೆಗಳು ವಿಷ್ಣುವನ್ನು ಮರೆಹೊಕ್ಕರು. ಆಗ ವಿಷ್ಣು ದೇವತೆಗಳನ್ನು ಸಮಾಧಾನಪಡಿಸಿ ರಾಕ್ಷಸರೊಂದಿಗೆ ಸಮುದ್ರಮಥನ ಮಾಡಿದಲ್ಲಿ ಶುಭವಾಗುವುದೆಂದು ಸೂಚಿಸಿದ. ಅದರಂತೆ ದೇವತೆಗಳು ಉಪಾಯದಿಂದ ದೈತ್ಯರನ್ನು ಒಲಿಸಿಕೊಂಡು ಪಾಲ್ಗಡಲನ್ನು ಕಡೆದು ಅಮೃತವನ್ನು ಸಂಪಾದಿಸಿಕೊಂಡು ಇಬ್ಬರೂ ಸುಖವಾಗಿ ಬಾಳುವ ಯೋಜನೆಯನ್ನು ಹಾಕಿದರು. ಸ್ವಭಾವದಿಂದ ಅಲ್ಪ ತೃಪ್ತರಾದ ದಾನವರು ದೇವತೆಗಳ ಮಾತನ್ನು ನಂಬಿ ಮಂದರ ಪರ್ವತವನ್ನು ಕಡೆಗೋಲಾಗಿಯೂ ವಾಸುಕಿಯನ್ನು ಹಗ್ಗವನ್ನಾಗಿಯೂ ಮಾಡಿಕೊಂಡು ಅಮೃತಕ್ಕಾಗಿ ಸಮುದ್ರವನ್ನು ಮಥಿಸಲು ಆರಂಭಿಸಿದರು ಕುಸಿಯುತ್ತಿದ್ದ ಪರ್ವತವನ್ನು ಕೂರ್ಮಾವತಾರಿಯಾದ ವಿಷ್ಣು ಬೆನ್ನ ಮೇಲೆ ಹೊತ್ತನಾಗಿ ಮಂಥನ ಸುಸೂತ್ರವಾಗಿ ನಡೆಯಿತು. ಕಡೆತ ಮುಂದುವರಿದಂತೆ ವಾಸುಕಿಯ ವದನದಿಂದ ವಿಷ ಉಕ್ಕಿ ಹರಿಯತೊಡಗಿತು. ವಿಷಜ್ವಾಲೆಗೆ ಕಂಗೆಟ್ಟ ದೇವದಾನವರು ಶಿವನನ್ನು ಮರೆಹೊಕ್ಕರು. ಶಿವ ಆ ವಿಷವನ್ನು ಪಾನ ಮಾಡಿ ವಿಷಕಂಠನಾದ. ಅನಂತರ ಸಮುದ್ರದಿಂದ ಕಾಮಧೇನು, ಉಚ್ಚೈಃಶ್ರವಸ್ಸು, ಐರಾವತ, ಕೌಸ್ತುಭಮಣಿ, ಚಂದ್ರ, ಲಕ್ಷ್ಮಿ, ಅಪ್ಸರ ಸ್ತ್ರೀಯರು ಹುಟ್ಟಿ ಬಂದರು. ಕೊನೆಯಲ್ಲಿ ಧನ್ವಂತರಿ ಒಂದು ಕೈಲಿ ಅಮೃತವನ್ನೂ ಮತ್ತೊಂದು ಕೈಲಿ ಅಳಲೆಕಾಯನ್ನೂ ಹಿಡಿದು ಬಂದ. ಧನ್ವಂತರಿಯ ಕೈಲಿದ್ದ ಅಮೃತಕಳಶವನ್ನು ದಾನವರು ಅಪಹರಿಸಿದರು. ಆದರೆ ವಿಷ್ಣು ಮೋಹಿನಿ ರೂಪದಿಂದ ಅಮೃತವನ್ನು ಪಡೆದು ದೇವತೆಗಳಿಗೆ ಬಡಿಸಿದ. ಅಂದಿನಿಂದ ದೇವತೆಗಳು ಅಮರತ್ವವನ್ನು ಪಡೆದರು. ಈ ವಿವರಗಳನ್ನು ಭಾಗವತದಿಂದ ತೆಗೆದಿದೆ.
== ಸಮುದ್ರಮಥನದ ಕಥೆ ==
ಆ ವೃತ್ತಾಂತ ಹೀಗಿದೆ. ಒಮ್ಮೆ [[ದೂರ್ವಾಸ|ದೂರ್ವಾಸಮುನಿ]] ಇಂದ್ರನನ್ನು[[ಇಂದ್ರ]]ನನ್ನು ಕಾಣಲು ಅಮರಾವತಿಯ ಕಡೆಗೆ ಹೊರಟಾಗ, ಇದಿರಗೇ ಬಂದ ಇಂದ್ರ ಮುನಿಯನ್ನು ಕಂಡೂ ಕಾಣದಂತೆ ಇದ್ದುದನ್ನು ಗಮನಿಸಿ ಸಿಟ್ಟಿಗೆದ್ದ ಮುನಿ ಆತನ ಸಕಲ ಐಶ್ವರ್ಯವೂ ನಾಶವಾಗಲೆಂದು ಶಾಪಕೊಟ್ಟ.. ಇಂಥ ಸಮಯ ನಿರೀಕ್ಷೆಯಲ್ಲಿದ್ದ ದೈತ್ಯರು ಇಂದ್ರಲೋಕವನ್ನು ನಾಶಪಡಿಸಿ ದೇವತೆಗಳಿಗೆಲ್ಲ ತೊಂದರೆ ಕೊಡಲು ಉಪಕ್ರಮಿಸಿದರು. ಕಳೆಗುಂದಿದ ದೇವತೆಗಳು ವಿಷ್ಣುವನ್ನು[[ವಿಷ್ಣು]]ವನ್ನು ಮರೆಹೊಕ್ಕರು. ಆಗ ವಿಷ್ಣು ದೇವತೆಗಳನ್ನು ಸಮಾಧಾನಪಡಿಸಿ ರಾಕ್ಷಸರೊಂದಿಗೆ[[ರಾಕ್ಷಸ]]ರೊಂದಿಗೆ [[ಸಮುದ್ರ ಮಂಥನ|ಸಮುದ್ರಮಥನ]] ಮಾಡಿದಲ್ಲಿ ಶುಭವಾಗುವುದೆಂದು ಸೂಚಿಸಿದ. ಅದರಂತೆ ದೇವತೆಗಳು ಉಪಾಯದಿಂದ ದೈತ್ಯರನ್ನು ಒಲಿಸಿಕೊಂಡು ಪಾಲ್ಗಡಲನ್ನು ಕಡೆದು ಅಮೃತವನ್ನು ಸಂಪಾದಿಸಿಕೊಂಡು ಇಬ್ಬರೂ ಸುಖವಾಗಿ ಬಾಳುವ ಯೋಜನೆಯನ್ನು ಹಾಕಿದರು. ಸ್ವಭಾವದಿಂದ ಅಲ್ಪ ತೃಪ್ತರಾದ ದಾನವರು ದೇವತೆಗಳ ಮಾತನ್ನು ನಂಬಿ ಮಂದರ ಪರ್ವತವನ್ನು ಕಡೆಗೋಲಾಗಿಯೂ ವಾಸುಕಿಯನ್ನು ಹಗ್ಗವನ್ನಾಗಿಯೂ ಮಾಡಿಕೊಂಡು ಅಮೃತಕ್ಕಾಗಿ ಸಮುದ್ರವನ್ನು ಮಥಿಸಲು ಆರಂಭಿಸಿದರು ಕುಸಿಯುತ್ತಿದ್ದ ಪರ್ವತವನ್ನು ಕೂರ್ಮಾವತಾರಿಯಾದ ವಿಷ್ಣು ಬೆನ್ನ ಮೇಲೆ ಹೊತ್ತನಾಗಿ ಮಂಥನ ಸುಸೂತ್ರವಾಗಿ ನಡೆಯಿತು. ಕಡೆತ ಮುಂದುವರಿದಂತೆ ವಾಸುಕಿಯ ವದನದಿಂದ ವಿಷ ಉಕ್ಕಿ ಹರಿಯತೊಡಗಿತು. ವಿಷಜ್ವಾಲೆಗೆ ಕಂಗೆಟ್ಟ ದೇವದಾನವರು ಶಿವನನ್ನು[[ಶಿವ]]ನನ್ನು ಮರೆಹೊಕ್ಕರು. ಶಿವ ಆ ವಿಷವನ್ನು ಪಾನ ಮಾಡಿ ವಿಷಕಂಠನಾದ. ಅನಂತರ ಸಮುದ್ರದಿಂದ ಕಾಮಧೇನು, ಉಚ್ಚೈಃಶ್ರವಸ್ಸು, ಐರಾವತ, ಕೌಸ್ತುಭಮಣಿ, ಚಂದ್ರ, [[ಲಕ್ಷ್ಮಿ]], ಅಪ್ಸರ ಸ್ತ್ರೀಯರು ಹುಟ್ಟಿ ಬಂದರು. ಕೊನೆಯಲ್ಲಿ ಧನ್ವಂತರಿ ಒಂದು ಕೈಲಿ ಅಮೃತವನ್ನೂ ಮತ್ತೊಂದು ಕೈಲಿ ಅಳಲೆಕಾಯನ್ನೂ ಹಿಡಿದು ಬಂದ. ಧನ್ವಂತರಿಯ ಕೈಲಿದ್ದ ಅಮೃತಕಳಶವನ್ನು ದಾನವರು ಅಪಹರಿಸಿದರು. ಆದರೆ ವಿಷ್ಣು ಮೋಹಿನಿ ರೂಪದಿಂದ ಅಮೃತವನ್ನು ಪಡೆದು ದೇವತೆಗಳಿಗೆ ಬಡಿಸಿದ. ಅಂದಿನಿಂದ ದೇವತೆಗಳು ಅಮರತ್ವವನ್ನು ಪಡೆದರು. ಈ ವಿವರಗಳನ್ನುವಿವರಗಳು ಭಾಗವತದಿಂದ[[ಭಾಗವತ ತೆಗೆದಿದೆಪುರಾಣ|ಭಾಗವತ]]ದಲ್ಲಿವೆ.{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ ಕ್ಷೀರಸಮುದ್ರ}}
"https://kn.wikipedia.org/wiki/ಕ್ಷೀರಸಮುದ್ರ" ಇಂದ ಪಡೆಯಲ್ಪಟ್ಟಿದೆ