ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೧೩೯ ನೇ ಸಾಲು:
ನಾನೊಲ್ಲೆ ಬಲ್ಲೆನಾಗಿ ಕುಂಭೇಶ್ವರಾ!
</poem>
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ
 
==='''ಕೊಟ್ಟಣದ ಸೋಮಮ್ಮ'''===
ಕೊಟ್ಟಣ ಕುಟ್ಟುವ ಕಾಯಕದವಳು. ಸಾಮಾನ್ಯ ವರ್ಗದ ವ್ರತಾಚಾರ ನಿಷ್ಠೆಯ ಶಿವಶರಣೆ. ಅಪಾರ ಧೈರ್ಯವಂತೆ, ಕಾಯಕದಲ್ಲಿ ಕೈಲಾಸ, ನೆಮ್ಮದಿ ಯನ್ನು ಕಂಡವಳು. ಈಕೆಯು ತನ್ನ ಕಾಯಕ ದೃಷ್ಟಾಂತ ಬಳಸಿ ತಾನು ಹೇಳಬೇಕಾದುದನ್ನು ಧ್ವನಿಪೂರ್ಣವಾಗಿ ಹೇಳಿದ್ದಾಳೆ. ಈಕೆಯ ವಚನಗಳ ಅಂಕಿತ "ನಿರ್ಲಜ್ಜೇಶ್ವರ".