ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೭೩ ನೇ ಸಾಲು:
ನರಕದಲಿಕ್ಕುವ ಶ್ರೀಗುರು ಸಿದ್ದೇಶ್ವರ!
</poem>
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ವಚನಕಾರ್ತಿಯರು ಮತ್ತು ವೈಚಾರಿಕ ಪ್ರಜ್ಞೆ ಕೃತಿ ಓದಬಹುದು. ಆದಿತ್ಯ ಪ್ರಕಾಶನ, ಚಿತ್ರದುರ್ಗ
 
==='''ಲಕ್ಷ್ಮಮ್ಮ'''===
ಕೊಂಡೆ ಮಂಚಣ್ಣ ಎಂಬುವವರ ಧರ್ಮಪತ್ನಿ. ವೊದಲು ಹರಿಭಕ್ತಿಯಲ್ಲಿ ತಲ್ಲೀನಳಾಗಿದ್ದವಳೂ ನಂತರ ಶಿವಭಕ್ತಿಯೆಡೆಗೆ ತನ್ನ ಚೇತನವನ್ನು ಹರಿಯ ಬಿಡುತ್ತಾಳೆ.ಮತಾಂತರ ಹೊಂದಿದ ಶರಣೆಯೆಂದು ಈಕೆಯನ್ನು ಗುರ್ತಿಸಲಾಗುತ್ತದೆ. ಇವಳಿಗೆ ವ್ರತಾಚರಣೆಯ ಬಗ್ಗೆ ಅಪಾರ ಗೌರವವಿದ್ದರೂ ಇತರರಂತೆ ವ್ರತಹೀನರನ್ನೂ ಉಗ್ರವಾಗಿ ಖಂಡಿಸಿಲ್ಲ. ಈಕೆಯ ವಚನಗಳ ಅಂಕಿತ "ಅಗಜೇಶ್ವರಲಿಂಗ".