ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೩೧೦ ನೇ ಸಾಲು:
ಶರಣರ ನಿಲುವು ಉಪಮೆಗೆ ತಾನನುಪಮ
</poem>
 
ಹೆಚ್ಚಿನ ಮಾಹಿತಿಗಾಗಿ ಡಾ. ಕಾವ್ಯಶ್ರೀ ಜಿ ಇವರ ಪುಣ್ಯಸ್ತ್ರೀಯರು ಕೃತಿ ಓದಬಹುದು ಜ್ಯೋತಿ ಪ್ರಕಾಶನ ಮೈಸೂರು
 
==='''ಸತ್ತಕ್ಕ'''===
ಒಬ್ಬ ಪ್ರಾಮಾಣಿಕ ಸತ್ಯ ಸಾಧಕಿ. ಅವಿವಾಹಿತೆಯಾಗಿಯೇ ಉಳಿದು ಆಧ್ಯಾತ್ಮ ಸಾಧನೆಗೈದ ಶಿವಶರಣೆ. ತಾನು ಲಂಚ-ವಂಚನೆಗಳಿಗೆ ಕೈಯೊಡ್ಡದವಳೆಂದೂ,ದಾರಿಯಲ್ಲಿ ಬಿದ್ದ ಅನ್ಯರ ಒಡವೆ, ವಸ್ತುಗಳನ್ನು ಮುಟ್ಟುವುದಿಲ್ಲವೆಂದು ತನಗೆ ತಾನೇ ನಿರ್ಬಂಧ ವಿಧಿಸಿ ಕೊಂಡವಳು. ಈಕೆಯ ವಚನಗಳ ಅಂಕಿತ "ಶಂಭುಜಕೇಶ್ವರ".