ಗೌಪ್ಯವಚನಕಾರ್ತಿಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೧೩೨ ನೇ ಸಾಲು:
ಕರ್ಮಹರ ಕಾಳೇಶ್ವರಾ!
</poem>
 
ಹೆಚ್ಚಿನ ಮಾಹಿತಿಗೆ ಡಾ. ಕಾವ್ಯಶ್ರೀ ಜಿ ಇವರ ಪುಣ್ಯಸ್ತ್ರೀಯರು ಕೃತಿ ಓದಬಹುದು ಜ್ಯೋತಿ ಪ್ರಕಾಶನ ಮೈಸೂರು
 
==='''ಸಿದ್ಧಬುದ್ಧಯ್ಯನವರ ಧರ್ಮಪತ್ನಿ ಕಾಳವ್ವೆ'''===
ಈಕೆಯ ಬಗೆಗಿನ ವೈಯಕ್ತಿಕ ವಿವರಗಳು ಹೆಚ್ಚು ಲಭ್ಯವಾಗಿಲ್ಲ. ಆದರೂ ಈಕೆ ಲಿಂಗ ವಿಹಿತರನ್ನು, ವ್ರತ ಭ್ರಷ್ಟರನ್ನು ದೂರ ಇಡಬೇಕೆಂದು ಲಿಂಗದ ಬಗ್ಗೆ ತನಗಿರುವ ನಿಷ್ಠೆಯನ್ನು ವ್ಯಕ್ತ ಪಡಿಸಿದ್ದಾಳೆ. ಈಕೆಯ ವಚನಗಳ ಅಂಕಿತ "ಭೀಮೇಶ್ವರ".