ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Manjappabg (ಚರ್ಚೆ | ಕಾಣಿಕೆಗಳು) →ಶಿಕ್ಷಣ: Fixed typo ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ |
Manjappabg (ಚರ್ಚೆ | ಕಾಣಿಕೆಗಳು) ಅಕ್ಷರದೋಷ ಟ್ಯಾಗ್: 2017 source edit |
||
೫೩ ನೇ ಸಾಲು:
==ಮಾನವೀಯ ಸಾಕಾರ ಮೂರ್ತಿಯಾಗಿ==
* ಘಟನೆ ೧.ಕಪಿಲವಸ್ತುವಿನಲ್ಲಿ ಸಾಂಪ್ರದಾಯಿಕ ಸಮಾರಂಭವೊಂದು ಏರ್ಪಟ್ಟಿತು. ವ್ಯವಸಾಯದ ಕಾಲ ಪ್ರಾರಂಭವಾದಾಗ, ಕೃಷಿ ಆರಂಭೋತ್ಸವದಲ್ಲಿ ಭಾಗವಹಿಸಲು, ಸಿದ್ದಾರ್ಥನಿಗೆ ರಾಜ
* ಘಟನೆ ೨. ಒಂದು ದಿನ ಸೋದರ ದೇವದತ್ತನು ಉದ್ಯಾನವನದಲ್ಲಿ ಹಾರಾಡುತ್ತಿದ್ದ ಹಂಸಪಕ್ಷಿಗೆ ಬಾಣ ಪ್ರಯೋಗ ಮಾಡಿದನು. ಕೆಳಗೆ ಬಿದ್ದ ಅದು ನೋವನ್ನು ತಾಳಲಾರದೆ ವಿಲವಿಲನೆ ಒದ್ದಾಡುತ್ತಿತ್ತು. ಇದನ್ನು ಕಂಡ ಸಿದ್ಧಾರ್ಥ ಮನನೊಂದು ಅದನ್ನು ಶ್ರದ್ಧೆಯಿಂದ ಉಪಚರಿಸಿದನು. ಸಿದ್ಧಾರ್ಥನ ಔಷಧೋಪಚಾರಗಳಿಂದ ಹಂಸೆಯು ಬದುಕಿತು.
|