ಮನಮೋಹನ್ ಮುತ್ತಪ್ಪ ಅತ್ತಾವರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭ ನೇ ಸಾಲು:
 
==ಗೌರವ, ಸನ್ಮಾನ ಪ್ರಶಸ್ತಿ ಪಾರಿತೋಷಕಗಳು:==
* ಭಾರತ ಸರ್ಕಾರದ, "[[ಪದ್ಮಶ್ರೀಪ್ರಶಸ್ತಿಪದ್ಮಶ್ರೀ ಪ್ರಶಸ್ತಿ]]",
* [[ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ]],
* ಮತ್ತು ಧಾರವಾಡ ಕೃಷಿವಿಶ್ವವಿದ್ಯಾಲಯದವರು ನೀಡಿದ, '[[ಗೌರವ ಡಾಕ್ಟೊರೇಟ್]]' ಗಳು.
* ಡಾ.ಎಂ.ಎಚ್.ಮರಿಗೌಡ ರಾಷ್ಟ್ರೀಯ ಪ್ರಶಸ್ತಿ,
* ಐ.ಸಿ.ಎ.ಸುವರ್ಣ ಮಹೋತ್ಸವ ಅಂತರರಾಷ್ಟ್ರೀಯ ಪ್ರಶಸ್ತಿ,
* ಐ.ಎಸ್‌.ಎಫ್.ಪ್ರಶಸ್ತಿ.
 
==ಕರ್ನಾಟಕಕ್ಕೆ 'ಡಾ. ಅತ್ತಾವರ್' ರವರ ಕೊಡುಗೆ==
ಕರ್ನಾಟರಾಜ್ಯ, ತೋಟಗಾರಿಕೆಯಲ್ಲಿ [["ಅತ್ಯಂತಪ್ರಗತಿಪರ]], ಮತ್ತು [[ಮಾದರಿರಾಜ್ಯ,]]"ವೆಂಬ ಖ್ಯಾತಿಗಳಿಸಲು ಮೇಲೆ ಹೆಸರಿಸಿದ 'ಅತ್ತಾವರ್' ರಂತೆಯೇ ತಮಗೆ ದೊರೆತ ಸಣ್ಣಪುಟ್ಟ ಅವಕಾಶಗಳಲ್ಲಿ ಮಹತ್ತರವಾದ ಕಾರ್ಯಗಳಿಂದ, ಸ್ತುತ್ಯಾರ್ಹಸೇವೆ ಸಲ್ಲಿಸಿದ ಅನೇಕ ಮಹನೀಯರುಗಳಿದ್ದಾರೆ. ರಾಜ್ಯದಲ್ಲಿ ತೋಟಗಾರಿಕೆ ಅಭಿವೃದ್ಧಿ ಹಾಗೂ ಏಳಿಗೆಗೆ ಅನೇಕ ವಿಜ್ಞಾನಿಗಳು, ಅಧಿಕಾರಿಗಳು, ಹಾಗೂ ರೈತರು, ಅಹರ್ನಿಶಿ ಶ್ರಮಿಸಿದ್ದಾರೆ. ಇವರೆಲ್ಲಾ ಅತ್ತಾವರರಂತೆಯೇ ಶ್ಲಾಘನೆಗೆಗೆ ಪಾತ್ರರು. ತಮ್ಮ ಪರಿಶ್ರಮ, ಸಾಧನೆ, ಹಾಗೂ ತ್ಯಾಗಗಳ ಮೂಲಕ ತೋಟಗಾರಿಕೆ-ವಾಣಿಜ್ಯೋದ್ಯಮವನ್ನು ಶ್ರೀಮಂತಗೊಳಿಸಿ ಸಮಗ್ರ ಭಾರತದೇಶದ ಕೀರ್ತಿಗೆ ಪಾತ್ರರಾಗಿದ್ದಾರೆ. ಅತ್ತಾವರ್ ರವರ "ವೆಬ್ ಸೈಟ್ " ನ್ನು ವೀಕ್ಷಿಸಿ. ಅವರ ಈ ಕೊಡುಗೆಯನ್ನು ಪ್ರಶಂಸಿಸಿ, ಪ್ರಶಸ್ತಿ ಪುರಸ್ಕಾರಗಳ ಒಂದು ದೊಡ್ಡ ಪಟ್ಟಿಯೇ ತಯಾರಾಯಿತು.