ಸಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Manjappabg (ಚರ್ಚೆ | ಕಾಣಿಕೆಗಳು) ಅಕ್ಷರದೋಷ |
|||
೧೬ ನೇ ಸಾಲು:
ಹೆರ್ + ದಾರಿ = ಹೆದ್ದಾರಿ
ಕನ್ನಡ ನುಡಿಯಲ್ಲಿ ಬಹಳಷ್ಟು ಸಂಸ್ಕೃತದ ಪದಗಳು
[[:Category:ಕನ್ನಡ ಸಂಧಿಗಳು|ಕನ್ನಡ ಸಂಧಿಗಳು]] ಮತ್ತು
[[:Category:ಸಂಸ್ಕೃತ ಸಂಧಿಗಳು|ಸಂಸ್ಕೃತ ಸಂಧಿಗಳು]]
೨೨ ನೇ ಸಾಲು:
'''ಗಮನಿಸಿರಿ:'''
ಒಂದು ಕನ್ನಡದ ಒರೆ, ಒಂದು ಸಂಸ್ಕೃತಪದವನ್ನು
ಉದಾ:
೩೮ ನೇ ಸಾಲು:
____________________
:ಸಂಧಿಯಾಗುವಾಗ ಸ್ವರದ ಮುಂದೆ ಸ್ವರವು ಬಂದಾಗ, ಅರ್ಥವು ಕೆಡದಿದ್ದ ಪಕ್ಷದಲ್ಲಿ ಪೂರ್ವಪದದ ಕೊನೆಯ ಸ್ವರವು ಲೋಪವಾಗುವುದು.:
:ಉದಾ:- ಮತ್ತು(ಉ)+ಒಬ್ಬ=ಮತ್ತೊಬ್ಬ.ಇಲ್ಲಿ ಪೂರ್ವಪದದ ಕೊನೆಯ ಸ್ವರ ''''ಉ'''' ಕಾರ
:ಉದಾ:- ಅಲ್ಲಿ(ಇ)+ಅಲ್ಲಿ=ಅಲ್ಲಲ್ಲಿ.ಇಲ್ಲಿ ಪೂರ್ವಪದದ ಕೊನೆಯ ಸ್ವರ ''''ಇ''''ಕಾರ
;'''ಗಮನಿಸಿರಿ''':
:ಇಲ್ಲಿ "ಅರ್ಥವು ಕೆಡದಿದ್ದ ಪಕ್ಷದಲ್ಲಿ" ಎಂದು
*ಬಾಳನ್ನು = ಬಾಳೆ + ಅನ್ನು ? ಇಲ್ಲವೆ ಬಾಳು + ಅನ್ನು ?
*ಒಂದು ವೇಳೆ ಬಾಳೆ + ಅನ್ನು = ಬಾಳನ್ನು ಅಂದರೆ ಇಲ್ಲಿ ಅರ್ಥ ಹೇಗೆ ಕಟ್ಟಿದೆ, ಹೇಳಲು ಸಾಧ್ಯವಿಲ್ಲ.
:ಆದುದರಿಂದ ಇಂತಹ ಹಲವು ಸನ್ನಿವೇಶಗಳಲ್ಲಿ ರೂಢಿಯಲ್ಲಿ ಇರುವ ಅರ್ಥವೇ ಸರಿಯೆಂದು
;;:ಹಾಗೆ
*ಬಾಲೆ + ಅನ್ನು = ಬಾಲನ್ನು ತಪ್ಪು ಎಂದು
*"ಬಾಲನ್ನು = ಬಾಲು + ಅನ್ನು" ಎಂದೇ ರೂಢಿ.
===[[ಆಗಮ ಸಂಧಿ]]===
-----------------
:ಸಂಧಿಯಾಗುವಾಗ ಸ್ವರದ ಮುಂದೆ ಸ್ವರವು ಬಂದಾಗ, ಸಾಮಾನ್ಯವಾಗಿ ಹೊಸದಾಗಿ ಒಂದು ವ್ಯಂಜನವು ಉತ್ತರಪದದ ಆದಿಯಲ್ಲಿರುವ ಸ್ವರಕ್ಕೆ ಬಂದು ಸೇರುತ್ತದೆ. ಇದರಲ್ಲಿ ಎರಡು ವಿಧ. 'ಯಕಾರಾಗಮ ಸಂಧಿ' ಹಾಗೂ 'ವಕಾರಾಗಮ ಸಂಧಿ'.
:ಉದಾ:- ಮನೆ(ಎ)+ಅನ್ನು=ಮನೆಯನ್ನು.ಇಲ್ಲಿ ಉತ್ತರಪದದ ಆದಿಯಲ್ಲಿ ''''ಯ್ ಕಾರ'''' 'ಆಗಮ'ವಾಗಿದೆ.
:ಉದಾ:- ಮಗು(ಉ)+ಇಗೆ=ಮಗುವಿಗೆ.ಇಲ್ಲಿ ಉತ್ತರಪದದ ಆದಿಯಲ್ಲಿ ''''ವ್ ಕಾರ'''' 'ಆಗಮ'ವಾಗಿದೆ.
*'''ಗಮನಿಸಿರಿ:'''
:ಕನ್ನಡದ ಹಲವಾರು ವ್ಯಾಕರಣದ ಹೊತ್ತಗೆಗಳು
:ಈ ಸಂಧಿಯ ವಿವರಣೆಯಲ್ಲಿ ಇರುವಂತೆ "ಸಾಮಾನ್ಯವಾಗಿ ಹೊಸದಾಗಿ ಒಂದು ವ್ಯಂಜನವು ಉತ್ತರಪದದ ಆದಿಯಲ್ಲಿರುವ ಸ್ವರಕ್ಕೆ ಬಂದು ಸೇರುತ್ತದೆ" ಎಂದಾಗ ಆ ಸಾಮಾನ್ಯವಲ್ಲದ( ಅಸಮಾನ್ಯ ) ಸನ್ನಿವೇಶಗಳು ಯಾವುವು ಎಂದು ಯಾವ ಹೊತ್ತಗೆಗಳು ಹೇಳುವುದಿಲ್ಲ.
ಮನೆ + ಅನ್ನು = ಮನೆಗಳನ್ನು ಏಕೆ ಆಗಬಾರದು? "ಗಳ್" ಯಾಕೆ ಆಗಮವಾಗಬಾರದು?
೬೪ ನೇ ಸಾಲು:
* ಆದರೆ + ಇಲ್ಲಿ = ಆದರೆಯಿಲ್ಲ
* ಹೀಗೆ ಇನ್ನು ಹಲವು ವಿಚಾರಗಳಿಗೆ ಕಾರಣವನ್ನು ಕೊಡಲು ಆಗದು.
:
'''
ಮನೆಗಳು + ಅನ್ನು = ಮನೆಗಳನ್ನು :ಉ ಕಾರ ಲೋಪ; "ಮನೆಗಳು => ಹಲವು ಮನೆಗಳು"
ಮಗುವು + ಅನ್ನು = ಮಗುವನ್ನು; ಉ ಕಾರ ಲೋಪ 😂
೯೨ ನೇ ಸಾಲು:
* ತಣ್ + ಗಾಳಿ = ತಂಗಾಳಿ; ಇಲ್ಲಿ 'ಣ್' ಕಾರಕ್ಕೆ 'ಞ್' ಕಾರ ಆದೇಶ
*'''ಗಮನಿಸಿರಿ:'''
:ಕನ್ನಡದಲ್ಲಿ
ಸಂಸ್ಕೃತ ಸಂಧಿಗಳು
|