ವರಮಹಾಲಕ್ಷ್ಮಿ ವ್ರತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಕೊಂಡಿ
೧ ನೇ ಸಾಲು:
ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(ಹಬ್ಬ)ಗಳಲ್ಲಿ'''ವರಮಹಾಲಕ್ಷ್ಮೀವ್ರತ'''ವೂ ಒಂದು.<ref>[http://kannada.oneindia.com/festivals/shravana/importance-and-how-to-perform-varamahalakshmi-pooja-096451.html ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಹಿನ್ನೆಲೆ] </ref>
==[[ಲಕ್ಷ್ಮಿ|ಲಕ್ಷ್ಮೀದೇವಿ]]==
 
[[ಚಿತ್ರ:Varalakshmi Vratham - View.jpg|thumb|ವರಲಕ್ಷ್ಮಿ ವ್ರತ ಪೂಜೆ ಒಂದು ವಿಶಿಷ್ಟ ನೋಟ]]
ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ [[ದೂರ್ವಾಸ|ದುರ್ವಾಸಮಹರ್ಷಿಗಳ]] ಶಾಪದಿಂದ ಇಂದ್ರನು ರಾಜ್ಯಭ್ರಷ್ಟನಾಗಲು, ಸ್ವರ್ಗಲಕ್ಷ್ಮಿಯೂ ಸಹ [[ಸ್ವರ್ಗ|ಸ್ವರ್ಗವನ್ನು]] ಬಿಟ್ಟು ವೈಕುಂಠವನ್ನು ಸೇರಿದಳು. ಆಗ ಪರಮದು:ಖಾಕ್ರಾಂತರಾದಪರಮದುಃಖಾಕ್ರಾಂತರಾದ ದೇವತೆಗಳೆಲ್ಲರೂ [[ಚತುರ್ಮುಖ ಬ್ರಹ್ಮ|ಚತುರ್ಮುಖಬ್ರಹ್ಮನನ್ನು]] ಮುಂದಿಟ್ಟುಕೊಂಡು(ಪುರಸ್ಕರಿಸಿ), ವೈಕುಂಠದಲ್ಲಿ ಪರಮಾತ್ಮನನ್ನು ಶರಣುಹೊಂದಿದರು. ಪರಮದಯಾಳುವಾದ [[ವಿಷ್ಣು|ವಿಷ್ಣುವಿನ]] ಆಜ್ಞೆಯಂತೆ ದೇವತೆಗಳು [[ದಾನವ|ದಾನವರೊಡನೆ]] ಅಮೃತಕ್ಕಾಗಿ [[ಕ್ಷೀರಸಮುದ್ರ|ಕ್ಷೀರಸಮುದ್ರವನ್ನು]] ಮಥಿಸಲು, [[ಇಂದ್ರ|ಮಹೇಂದ್ರನ]] ಸಂಪತ್ಸ್ವರೂಪಿಣಿಯಾದ ಮಹಾಲಕ್ಷ್ಮಿಯು ಅಲ್ಲಿ ಆವಿರ್ಭವಿಸಿ, ದೇವತೆಗಳಿಗೆ ವರವನ್ನು ಅನುಗ್ರಹಿಸಿದಳು ಹಾಗೂ ಮಹಾವಿಷ್ಣುವಿನ ಪಾಣಿಗ್ರಹಣ ಮಾಡಿದಳು(ವಿವಾಹವಾದಳು).
 
ನಿತ್ಯ ಶುದ್ಧ-ಬುದ್ಧ-ಮುಕ್ತಸ್ವರೂಪಳೂ,ನಿತ್ಯಸಿದ್ಧಳೂ ಆದ ಈ ಮಂಗಲದೇವತೆಯ ಮಹಿಮೆಯನ್ನು ವರ್ಣಿಸುವ ಶಾಸ್ತ್ರಗಳಲ್ಲೇ ಆಕೆಯನ್ನು ಕ್ಷೀರಸಮುದ್ರಸಂಭವೆ, ಸಮುದ್ರರಾಜನ ಪುತ್ರಿ, [[ಚಂದ್ರ|ಚಂದ್ರನ]] ತಂಗಿ, ಯಜ್ಞಕುಂಡದಲ್ಲಿ ಉದ್ಭವವಾದವಳು, [[ಕಮಲ|ಕಮಲದಲ್ಲಿ]] ಆವಿರ್ಭವಿಸಿದವಳು-ಇತ್ಯಾದಿ ಅಭಿಪ್ರಾಯಗಳನ್ನು ಕಾಣುತ್ತೇವೆ.
 
==ವ್ರತ==
<blockquote>"ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋಪಾಂತ್ಯಭಾಗವೇ|</blockquote><blockquote>ವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿಪ್ರದಾಯಕಮ್(ಸರ್ವಮಾಂಗಲ್ಯಸಿದ್ಧಯೇ)||"</blockquote>[[ಶ್ರಾವಣ ಮಾಸ|ನಿಜಶ್ರಾವಣ]] ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ [[ಶುಕ್ರವಾರ]], ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು[[ನವರಾತ್ರಿ| ನವರಾತ್ರಿಯ]] ಶುಕ್ರವಾರದಂದು ಮಾಡಬಹುದು.
"ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋಪಾಂತ್ಯಭಾಗವೇ|
ವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿಪ್ರದಾಯಕಮ್(ಸರ್ವಮಾಂಗಲ್ಯಸಿದ್ಧಯೇ)||"
 
ನಿಜಶ್ರಾವಣ ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ ಶುಕ್ರವಾರ, ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು[[ನವರಾತ್ರಿ| ನವರಾತ್ರಿಯ]] ಶುಕ್ರವಾರದಂದು ಮಾಡಬಹುದು.
 
 
==ವ್ರತ ಆಚರಿಸುವ ವಿಧಾನ==
*[[ಶುಕ್ರವಾರ|ಶುಕ್ರವಾರದ]] ದಿನ, [[ಸಾಯಂಕಾಲ|ಸಾಯಂಕಾಲದವರೆವಿಗೂ]] [[ಉಪವಾಸ]] ಇರಬೇಕು. ವ್ರತ ಮಾಡುವವರು [[ ಸಂಕಲ್ಪ ]]ಮಾಡಿ ದೇವಿಯನ್ನು [[ಕಲಶ]] ಮತ್ತು ವಿಗ್ರಹಗಳಲ್ಲಿ [[ಆವಾಹನೆ]] ಮಾಡಿ ಪೂಜಿಸುವರು. ಕಲಶದಲ್ಲಿ [[ಅಕ್ಕಿ]] ತುಂಬಿಸಿ [[ಖರ್ಜೂರದ ಹಣ್ಣು|ಖರ್ಜೂರ]], [[ಗೋಡಂಬಿ]],[[ದ್ರಾಕ್ಷಿ]], [[ಬಾದಾಮಿ (ಪದಾರ್ಥ)|ಬಾದಾಮಿ]], [[ಕಲ್ಲುಸಕ್ಕರೆ]] ಮತ್ತು ಕೆಲವು ಹಣ್ಣುಗಳನ್ನು ಇರಿಸುವರು. ಈ ಕಳಸಕ್ಕೆ '''ಲಕ್ಷ್ಮೀ ಕಳಸ''' ಎನ್ನುತ್ತಾರೆ.
*ಅದರ ಮೇಲೆ [[ಚಿನ್ನ]] ಅಥವಾ [[ಬೆಳ್ಳಿ|ಬೆಳ್ಳಿಯಿಂದ]] ತಯಾರಿಸಿದ ಮುಖವಾಡವನ್ನಿಟ್ಟು ಅಥವಾ [[ತೆಂಗಿನಕಾಯಿ|ತೆಂಗಿನಕಾಯಿಗೆ]] ಹಳದಿಯ ಹಿಟ್ಟಿನಿಂದ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳನ್ನು ಏರಿಸಿ, [[ಸೀರೆ]] ಉಡಿಸಿ, ಅಲಂಕಾರ ಮಾಡಲಾಗುತ್ತದೆ. ಈ ಪೂಜೆಯಲ್ಲಿ ವಿಶೇಷವಾದ ದಾರಗಳಿಗೆ ಪೂಜೆಯನ್ನು ಸಲ್ಲಿಸುವರು. ಈ ದಾರವನ್ನು ದೋರವೆಂದು ಕರೆವರು. ಹೊಸದಾದ ೧೨ ದಾರಗಳಿಗೆ ೧೨ ಗಂಟುಗಳನ್ನು ಹಾಕಿ, ಅದನ್ನು ಸ್ವಲ್ಪ ನೀರಿನಲ್ಲಿ ನೆನೆಸಿ [[ಅರಿಸಿನ|ಅರಿಶಿನ]] ಹಚ್ಚಿ ದೇವಿಯ ಪಕ್ಕದಲ್ಲಿರಿಸಿ ಆರಾಧಿಸಿ ಪೂಜಿಸುವರು.
*ಈ ದಾರಗಳಿಗೆ [[ಅರಿಸಿನ|ಅರಿಶಿನ]], [[ಕುಂಕುಮ]], [[ಹೂವು]], ಪತ್ರೆಗಳಿಂದ ಪೂಜಿಸಿ, [[ನೈವೇದ್ಯ]] ಮಾಡುವರು. ಹನ್ನೆರಡು ಹೆಸರುಗಳನ್ನು ಉಚ್ಚರಿಸಿ ದ್ವಾದಶನಾಮಾವಳಿಯೆಂದು ಪೂಜಿಸುವರು. ಆ ನಾಮಾವಳಿಗಳು ಹೀಗಿವೆ -ರಮೆ, ಸರ್ವಮಂಗಳೆ, ಕಮಲವಾಸಿನೆ, ಮನ್ಮಥಜನನಿ, ವಿಷ್ಣುವಲ್ಲಭೆ, ಕ್ಷೀರಾಬ್ಧಿಕನ್ಯಕೆ, ಲೋಕಮಾತೆ, ಭಾರ್ಗವಿ, ಪದ್ಮಹಸ್ತೆ, ಪುಷ್ಪೆ, ತುಷ್ಟೆ ಮತ್ತು ವರಲಕ್ಷ್ಮಿ. ಈ ದಾರಕ್ಕಾಗಿ ವಿಶೇಷವಾದ ನೈವೇದ್ಯವಾದ [[ಸಜ್ಜಪ್ಪ|ಸಜ್ಜಪ್ಪವನ್ನು]] ಅರ್ಪಿಸುವರು. ಅಂದು [[ಶ್ರೀಸೂಕ್ತ|ಶ್ರೀಸೂಕ್ತವನ್ನು]] ಪಠಿಸುವುದೂ ಒಳ್ಳೆಯದು.
* ದೇವಿಯ ಮೂರ್ತಿಗೂ [[ಅರಿಸಿನ|ಅರಿಶಿನ]], [[ಕುಂಕುಮ]],[[ಪಾರಿಜಾತ|ಹೂವು]], ಪತ್ರೆ ಮತ್ತು ಅಕ್ಷತೆಯಿಂದ ಪೂಜೆಯನ್ನು ಸಲ್ಲಿಸಿದ ಬಳಿಕ, ಪೂಜಿಸಿದ ಹೆಣ್ಣುಮಕ್ಕಳು ಆ ದಾರಗಳಿಗೆ ಹೂವನ್ನು ಕಟ್ಟಿ, ಹಿರಿಯರಿಂದ ಕಂಕಣದಂತೆ ಬಲಗೈಗೆ ಕಟ್ಟಿಸಿಕೊಳ್ಳುವರು. ಹಾಗೆ ಕಟ್ಟಿಸಿಕೊಂಡ ನಂತರ ಆ ಹಿರಿಯರಿಗೆ ನಮಸ್ಕರಿಸಿ ದಕ್ಷಿಣೆಯೊಂದಿಗೆ [[ದಾನ|ದಾನವನ್ನು]] ಕೊಡುವರು. ಈ ಸಮಯದಲ್ಲಿ ಹೇಳುವ ಶ್ಲೋಕ ಹೀಗಿದೆ.<ref>[http://www.kannadaprabha.com/mahalakshmi-vratha/how-to-perform-varamahalakshmi-vratha-at-home/257678.html ವರಮಹಾಲಕ್ಷ್ಮಿ ಪೂಜಾ ವಿಧಿ ವಿಧಾನ ಹೇಗೆ?] </ref>
<blockquote>"ದ್ವಾದಶಗ್ರಂಥಿ ಸಂಯುಕ್ತಂ ಕೃತಂ ದ್ವಾದಶತಂತುಭಿ:<BR>ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ"</blockquote>
ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ"
 
 
==ಲಕ್ಷ್ಮಿಯ ಕುರಿತಾದ ಸ್ತೋತ್ರಗಳು ==
<blockquote>"ಲಕ್ಷ್ಮೀಂ ಕ್ಷೀರಸಮುದ್ರರಾಜತನಯಾಂ ಶ್ರೀರಂಗಧಾಮೇಶ್ವರೀಂ|</blockquote><blockquote>ದಾಸೀಭೂತಸಮಸ್ತದೇವವನಿತಾಂ ಲೋಕೈಕದೀಪಾಂಕುರಾಮ್||</blockquote><blockquote>ಶ್ರೀಮನ್ಮಂದಕಟಾಕ್ಷಲಬ್ಧವಿಭವಬ್ರಹ್ಮೇಂದ್ರಗಂಗಾಧರಾಂ|</blockquote><blockquote>ತ್ವಾಂ ತ್ರೈಲೋಕ್ಯಕುಟುಂಬಿನೀಂ ಸರಸಿಜಾಂ ವಂದೇ ಮುಕುಂದಪ್ರಿಯಾಮ್||"</blockquote>
ದಾಸೀಭೂತಸಮಸ್ತದೇವವನಿತಾಂ ಲೋಕೈಕದೀಪಾಂಕುರಾಮ್||
ಶ್ರೀಮನ್ಮಂದಕಟಾಕ್ಷಲಬ್ಧವಿಭವಬ್ರಹ್ಮೇಂದ್ರಗಂಗಾಧರಾಂ|
ತ್ವಾಂ ತ್ರೈಲೋಕ್ಯಕುಟುಂಬಿನೀಂ ಸರಸಿಜಾಂ ವಂದೇ ಮುಕುಂದಪ್ರಿಯಾಮ್||"
 
 
ಕ್ಷೀರಸಮುದ್ರರಾಜನ ಮಗಳಾದ, ಶ್ರೀರಂಗಧಾಮದ ಒಡೆಯಳಾದ, ಸಮಸ್ತ ದೇವತಾಸ್ತ್ರೀಯರಿಂದ ಸೇವಿಸಲ್ಪಡುವ, ಜಗತ್ತಿಗೇ ದಾರಿದೀಪವಾದ, ಬ್ರಹ್ಮ-ಇಂದ್ರ-ಶಂಕರಾದಿಗಳಿಗೆ ತನ್ನ ಕೃಪಾಕಟಾಕ್ಷದಿಂದಲೇ ಸಕಲವೈಭವಗಳನ್ನಿತ್ತ, ಮೂರುಲೋಕಗಳಿಗೂ ಮಾತೆಯಾದ, ಕಮಲಜೆ ಹಾಗೂ ಪದ್ಮಾಸನೆಯಾದ, ಶ್ರೀಹರಿಪ್ರಿಯೆಯಾದ ಹೇ ಮಹಾಲಕ್ಷ್ಮಿಯೇ! ನಿನ್ನನ್ನು ವಂದಿಸುತ್ತೇನೆ.
 
"ನಮಸ್ತೇsಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ|
ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮಿ! ನಮೋsಸ್ತು ತೇ||"
 
[[ಕ್ಷೀರಸಮುದ್ರ|ಕ್ಷೀರಸಮುದ್ರರಾಜನ]] ಮಗಳಾದ, ಶ್ರೀರಂಗಧಾಮದ ಒಡೆಯಳಾದ, ಸಮಸ್ತ ದೇವತಾಸ್ತ್ರೀಯರಿಂದ ಸೇವಿಸಲ್ಪಡುವ, ಜಗತ್ತಿಗೇ ದಾರಿದೀಪವಾದ, [[ಬ್ರಹ್ಮ]]-[[ಇಂದ್ರ]]-ಶಂಕರಾದಿಗಳಿಗೆ ತನ್ನ ಕೃಪಾಕಟಾಕ್ಷದಿಂದಲೇ ಸಕಲವೈಭವಗಳನ್ನಿತ್ತ, ಮೂರುಲೋಕಗಳಿಗೂ ಮಾತೆಯಾದ, ಕಮಲಜೆ ಹಾಗೂ ಪದ್ಮಾಸನೆಯಾದ, ಶ್ರೀಹರಿಪ್ರಿಯೆಯಾದ ಹೇ ಮಹಾಲಕ್ಷ್ಮಿಯೇ! ನಿನ್ನನ್ನು ವಂದಿಸುತ್ತೇನೆ.<blockquote>"ನಮಸ್ತೇsಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ|</blockquote><blockquote>ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮಿ! ನಮೋsಸ್ತು ತೇ||"</blockquote>ಹೇ ಮಹಾಮಾಯೇ! ಶ್ರೀಪೀಠದಲ್ಲಿ ದೇವತೆಗಳಿಂದಲೂ ಪೂಜಿತಳಾದವಳೇ! ಶಂಖ-ಚಕ್ರ-ಗದೆಗಳನ್ನು ಕೈಗಳಲ್ಲಿ ಧರಿಸಿದವಳೇ! ಹೇ ಮಹಾಲಕ್ಷ್ಮಿಯೇ! ನಿನಗೆ ನಮಸ್ಕಾರವಿರಲಿ.
 
 
Line ೪೪ ⟶ ೨೯:
ಸಾ ಮಾಂ ಪಾತು ಮನೋರಮಾ ಭಗವತೀ ಲಕ್ಷ್ಮೀಶ್ಚ ಪದ್ಮಾಲಯಾ|| "
</poem>
ಭಾವಾರ್ಥ- ಯಾವ ವರಲಕ್ಷ್ಮಿಯು ಕೆಂದಾವರೆಯಲ್ಲಿ ಕುಳಿತು ಕೋಟಿಸೂರ್ಯಸಮಪ್ರಭಳೋ, ಕೆಂಪುವಸ್ತ್ರವನ್ನುಟ್ಟು ಶ್ರೀಹರಿಯ ಹೃದಯವಲ್ಲಭೆಯೋ, ಯಾವಳು ಸಮುದ್ರಮಥನದಲ್ಲಿ ಉದ್ಭವಿಸಿ ಭಗವಾನ್ ಮಹಾವಿಷ್ಣುವಿನ ಪತ್ನಿಯಾದಳೋ, ಅಂತಹ ಮನಸ್ಸಿಗೆ ಮುದನೀಡುವ, ಪದ್ಮವನ್ನೇ ಆಲಯವನ್ನಾಗಿಸಿಕೊಂಡ, ಭಗವತೀ [[ಲಕ್ಷ್ಮಿ|ಲಕ್ಷ್ಮಿಯು]] ನನ್ನನ್ನು ರಕ್ಷಿಸಲಿ.
==ಉಲ್ಲೇಖಗಳು==
{{reflist}}