ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Manjappabg (ಚರ್ಚೆ | ಕಾಣಿಕೆಗಳು) ಅಕ್ಷರದೋಷ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ |
||
೧ ನೇ ಸಾಲು:
[[ಚಿತ್ರ:Lokamanya-tilak.gif|thumb|ಲೋಕಮಾನ್ಯ ಬಾಲ ಗಂಗಾಧರ ತಿಲಕ]]
'''ಲೋಕಮಾನ್ಯ ಬಾಲ ಗಂಗಾಧರ ತಿಲಕ'''(೨೩.೦೭.೧೮೫೬ - ೦೧.೦೮.೧೯೨೦)
ಭಾರತೀಯ ರಾಷ್ತ್ರೀಯವಾದಿ, ಸಮಾಜ ಸುಧಾರಕ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ತಿಲಕರು ಬಹುಶಃ ಭಾರತದ ಸ್ವಾತಂತ್ರ್ಯ ಹೋರಾಟದ ಚಳುವಳಿಯ ಮೊದಲನೇ ಜನಪ್ರಿಯ ನಾಯಕ. ಭಾರತೀಯರ ಪ್ರಜ್ಙೆಯಲ್ಲಿ ಸಂಪೂರ್ಣ ಸ್ವರಾಜ್ಯದ ಕಿಚ್ಚು ಹಚ್ಚಿದ ತಿಲಕರು ಹಿಂದೂ ರಾಷ್ತ್ರೀಯತಾವಾದದ ಪಿತಾಮಹ ಎಂದೂ ಹೆಸರಾಗಿದ್ದಾರೆ.Kipp
'''ಸ್ವರಾಜ್ಯ ನಮ್ಮ ಜನ್ಮಸಿಧ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ''' ಎಂಬ ಇವರ ಘರ್ಜನೆ ಅಂದು ಜನಪ್ರಿಯವಾದದ್ದಷ್ಟೇ ಅಲ್ಲ, ಇಂದಿಗೂ ಜನ ಸಾಮಾನ್ಯರ ನೆನಪಿನಲ್ಲಿ ಹಸುರಾಗಿದೆ."ಲೋಕಮಾನ್ಯ" (ಜನಗಳ ಪ್ರೀತಿ ಪಾತ್ರರು / ಗೌರವಕ್ಕೆ ಪಾತ್ರರಾದವರು) ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ತಿಲಕರು ಭಾರತದ [[ಇತಿಹಾಸ]], [[ಸಂಸ್ಕೃತ]] , [[ಹಿಂದೂ ಧರ್ಮ]], [[ಗಣಿತ]] ಹಾಗೂ [[ಖಗೋಳಶಾಸ್ತ್ರ|ಖಗೋಳ ಶಾಸ್ತ್ರಗಳ]] ಆಳವಾದ ಅಭ್ಯಾಸ ಮಾಡಿದ್ದರು
== ಬಾಲ್ಯ ==
ತಿಲಕರು ಹುಟ್ಟಿದ್ದು ೧೮೫೬ರ ಜುಲೈ ೨೩ರಂದು ಮಹಾರಾಷ್ತ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ.ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.
|