"ಕಾಶೀನಾಥ್" ಆವೃತ್ತಿಗಳ ಮಧ್ಯದ ಬದಲಾವಣೆಗಳು
/* ಹಾಸ್ಯ ನಾಟಕ ಚಿತ್ರ ಅಪರೂಪದ ಅಥಿತಿಗಲು (1976) ಮೂಲಕ ನಿರ್ದೇಶಕರಾಗಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು, ಕಾಶಿನಾಥ್ ಸ...
(/* ಹಾಸ್ಯ ನಾಟಕ ಚಿತ್ರ ಅಪರೂಪದ ಅಥಿತಿಗಲು (1976) ಮೂಲಕ ನಿರ್ದೇಶಕರಾಗಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು, ಕಾಶಿನಾಥ್ ಸ...) |
|||
== ಚಿತ್ರಗಳು==
==ಬಾಲ್ಯ ಮತ್ತು ಜೀವನ==
ಇವರು [[ಕುಂದಾಪುರ]] ಸಮೀಪದ [[ಕೋಟೇಶ್ವರದ]] ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಕಾಶೀನಾಥ್ ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೆಬ್ಬಿಸಿದವರು. ಅವರು ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ. ಅವರ ವಿಭಿನ್ನ ಶೈಲಿಯ ಚಿತ್ರಗಳು ಯಶಸ್ಸಿನ ಉತ್ತುಂಗಕ್ಕೇರಿ ಗಲ್ಲಪೆಟ್ಟಿಗೆಯನ್ನು ಸೂರೆ ಹೊಡೆದವು. ಅವರ ಗರಡಿಯಲ್ಲಿ ಪಳಗಿದ ಅನೇಕ ಯುವಕರು ಚಿತ್ರರಂಗದಲ್ಲಿ ಬಹಳ ಯಶಸ್ವಿಯಾಗಿದ್ದಾರೆ. ಅವರ ಚಿತ್ರಗಳಲ್ಲಿ ಪ್ರಮುಖವಾದವು [[ಅನಂತನ ಅವಾಂತರ]], ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ, ಅವರ ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯವಾಗಿವೆ. ಇವರ [[ಅಜಗಜಾಂತರ]](೧೯೯೧) ಎಂಬ ಚಿತ್ರವನ್ನು ಹಿಂದಿಯಲ್ಲಿ '''ಜುದಾಯಿ''' (೧೯೯೭) ಎಂದು ರೀಮೇಕ್ ಮಾಡಲಾಗಿದೆ. ಇದರಲ್ಲಿ [[ಅನಿಲ್ ಕಪೂರ್]], [[ಶ್ರೀದೇವಿ]] ಹಾಗೂ [[ಊರ್ಮಿಳಾ ಮಾತೋಂಡ್ಕರ್]] ಅಭಿನಯಿಸಿದ್ದಾರೆ.ಇವರು ಕಡಿಮೆ ವೆಚ್ಛದಲ್ಲಿ ಉತ್ತಮ ಚಿತ್ರಗಳನ್ನು ನಿರ್ಮಿಸುವಲ್ಲಿ ಸಿದ್ಧಹಸ್ತರು.
|