ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨ ನೇ ಸಾಲು:
== ಪೀಠಿಕೆ==
:ಭಾರತೀಯ ದರ್ಶನಗಳಲ್ಲಿ [[ಕರ್ಮ]] ಅಥವಾ ಕರ್ಮ ಸಿದ್ಧಾಂತ [[ಚರ್ವಾಕ]]ರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ .
:ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂಎಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ .
:ಈ ತತ್ವದ ಆಧಾರದ ಮೇಲೆಯೇ ಎಲ್ಲಾ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ;
:ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ.
೧೨ ನೇ ಸಾಲು:
ಉದಾರಣೆ : ಮಡಕೆ -ಮಣ್ಣು (ಮಡಕೆಗೆ ಮಣ್ಣು ಉಪಾದಾನ ಕಾರಣ).
:೨. ಕಾರ್ಯ ಅಥವಾ ಕಾರಣದೊಡನೆ ಒಂದು ವಸ್ತುವಿನ ಅಸಮವಾಯು ಸಂಬಂಧ ವಿರುವಾಗ ಉಂಟಾಗುವ ಕಾರ್ಯವನ್ನು ಅಸಮವಾಯು ಎನ್ನುತ್ತಾರೆ,
ಉದಾ : ದಾರಗಳ ಸಂಯೋಗವು ಬಟ್ಟೆಗೆ ಅಸಮವಾಯು ಕಾರಣ - ದಾರಗಳಿಗೂ ಅವುಗಳ ಸಂಯೋಗಕ್ಕೂ ಸಮವಾಯು ಸಂಬಂಧ. ನೂಲಿನ ರೂಪವು ಬಟ್ಟೆಗಳ ರೂಪಕ್ಕೆ ಅಸಮವಾಯು ಕಾರಣ. ಗುಣ ಮತ್ತು ಕ್ರಿಯೆಗಳು ಅಸಮವಾಯುಗಳಾಗಿರುತ್ತವೆ. ನೈಯಾಯಿಕರು (ನ್ಯಾಯ ದರ್ಶನದ ಅನಯಾಯಿಗಳು) ಮಾತ್ರಾ ಈಸಂಬಂಧಈ ಸಂಬಂಧ ಹೇಳುತ್ತಾರೆ.
:೩. ಸಮವಾಯು ಮತ್ತು ಅಸಮವಾಯು ಕಾರಣಗಳಿಗಿಂತ ಬೇರೆಯಾದುದು . ನಿಮಿತ್ತ ಕಾರಣ.
ಉದಾಹರಣೆ ಮಡಕೆ ಮಾಡಲು ಕುಂಬಾರ ಬೇಕು ; ಇಲ್ಲಿ ಕುಂಬಾರ ನಿಮಿತ್ತ ಕಾರಣ. (ಇದಕ್ಕೆ ಸಂಪ್ರದಾನ ಕಾರಣವೆಂದೂ ಹೇಳುವರು).
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ