ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩ ನೇ ಸಾಲು:
==ಕ್ಷೇತ್ರದ ಹಿನ್ನಲೆ==
 
ಆಂಗ್ಲರ ಅಧಿಪತ್ಯ ಅಳಿದು 70 ವರ್ಷಗಳಾದರೂ [[ಮುದ್ದೇಬಿಹಾಳ]] ವಿಧಾನಸಭೆ ಕ್ಷೇತ್ರದ ಮತದಾರ ಪ್ರಭು ಇನ್ನೂ ದೇಸಗತಿ ಮನೆತನಕ್ಕೆ ಮಣೆ ಹಾಕುತ್ತಿರುವುದು ಕ್ಷೇತ್ರದ ವಿಶೇಷ.
ಊಳುವವನೇ ಒಡೆಯ ಕಾಯ್ದೆಯನ್ವಯ ನೂರಾರು ಎಕರೆ ಜಮೀನು ಬಿಟ್ಟುಕೊಟ್ಟ ಹಾಲಿ ಶಾಸಕ ಸಿ.ಎಸ್. ನಾಡಗೌಡ ಹಾಗೂ ಜಗದೇವರಾವ ದೇಶಮುಖ ಮನೆತನಕ್ಕೆ ಇಲ್ಲಿನ ಮತದಾರರು ಅಧಿಕಾರದ ಫಲ ನೀಡುತ್ತಲೇ ಇದ್ದಾರೆ. 1978 ರಿಂದ 2013ರ ಚುನಾವಣೆವರೆಗಿನ ಕ್ಷೇತ್ರದ ಇತಿಹಾಸ ಗಮನಿಸಿದಾಗ ಹೆಚ್ಚಿನ ಅಧಿಕಾರ ಅನುಭವಿಸಿದ್ದು ಇದೇ ಎರಡು ಮನೆತಗಳು ಎಂಬುದು ಗಮನಾರ್ಹ.