ಬಿಲ್ವಪತ್ರೆ ಮರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೭೩ ನೇ ಸಾಲು:
'''ತಲೆಕೂದಲಿನ ಸಮಸ್ಯೆಗಳು''' :
ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ
ತಲೆ ಸ್ನಾನವನ್ನು ಮಾಡುವ ಅರ್ಧಗಂಟೆಯ ಮೊದಲು ಬಿಲ್ವಪತ್ರೆಯನ್ನು ಅರೆದು ತಲೆಗೆ ಲೇಪಿಸಿಕೊಳ್ಳಬೇಕು. ಇದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. ಅಕಾಲ ನರೆಕೂದಲು ಸಮಸ್ಯೆ ನಿವಾರಣೆಯಾಗುತ್ತದೆ.
೭೯ ನೇ ಸಾಲು:
ನಿದ್ರಾಹೀನತೆಯಿಂದ ಬಳಲುತ್ತಿರುವವರು ಬಿಲ್ವದ ಎಲೆಯನ್ನು ನೀರು ಸೇರಿಸದೆ ಅರೆದು ಹಣೆಗೆ ಲೇಪಿಸಿಕೊಳ್ಳಬೇಕು. ಇದರಿಂದ ಒಳ್ಳೆಯ ನಿದ್ದೆ ಬರುತ್ತದೆ.
'''ನಿಶ್ಯಕ್ತಿ''' :
ಬಿಲ್ವಪತ್ರೆಯ ರಸವನ್ನು ಪ್ರತಿದಿನ ೨ - ೩ ಚಮಚೆಯ ಸೇವಿಸುತ್ತಿದ್ದರೆ ನಿಶ್ಯಕ್ತಿ ದೂರವಾಗುತ್ತದೆ.ನಿಶ್ಯಕ್ತಿ , ಆಯಾಸದಿಂದ ಬಳಲುತ್ತಿರುವವರು ದಿನದಲ್ಲಿ ಮೂರು ಬಾರಿ
'''ಕಣ್ಣಿನ ಸಮಸ್ಯೆಗಳು''' :
೧೦೦ ನೇ ಸಾಲು:
'''ಹೃದಯದ ಸಮಸ್ಯೆಗಳು''' :
ಆಗಾಗ ಹೃದಯದ ಬಡಿತ
ಬಿಲ್ವದ ಎಲೆಗಳನ್ನು ಚೆನ್ನಾಗಿ ಒಣಗಿಸಿ ಚೂರ್ಣ ಮಾಡಿ ಸಂಗ್ರಹಿಸಿಡಬೇಕು. ರಕ್ತದ ಅಧಿಕ ಒತ್ತಡ ಇರುವವರು ಅರ್ಧದಿಂದ ಒಂದು ಚಮಚೆಯ ಈ ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಸೇರಿಸಿ ಕುದಿಸಿ, ತಣಿಸಿ ದಿನದಲ್ಲಿ ೨-೩ ಬಾರಿ ಕುಡಿಯುತ್ತ್ತಿದ್ದರೆ ಪ್ರಯೋಜನವಾಗುತ್ತದೆ.
೧೨೪ ನೇ ಸಾಲು:
'''ಮಧುಮೇಹ''' :
ಬಿಲ್ವಪತ್ರೆ, ಮಧುನಾಶನಿ, ಬೇವಿನಸೊಪ್ಪು , ನುಗ್ಗೆಸೊಪ್ಪುಗಳನ್ನು ಸಮಪ್ರಮಾಣದಲ್ಲಿ ಸೇರಿಸಿ ನೆರಳಿನಲ್ಲಿ ಒಣಗಿಸಿ ಚೂರ್ಣ ಮಾಡಬೇಕು. ಇದಕ್ಕೆ ಒಣಗಿಸಿದ ಹಾಗಲಕಾಯಿ ಚೂರ್ಣ ಮತ್ತು ಹುರಿದ ಮೆಂತ್ಯದ ಚೂರ್ಣವನ್ನು ಸಮಪ್ರಮಾಣದಲ್ಲಿ ಬೆರೆಸಿ ಇಡಬೇಕು. ಈ ಚೂರ್ಣವನ್ನು ಮಧುಮೇಹ ಸಮಸ್ಯೆ ಇರುವವರು ಒಂದು ಸಲಕ್ಕೆ ಮೂರು ಚಮಚೆಯಂತೆ ದಿನಕ್ಕೆ ಮೂರು ಬಾರಿ ನೀರಿನೊಂದಿಗೆ ಸೇವಿಸುತ್ತಿರಬೇಕು. ಇದರಿಂದ ಮಧುಮೇಹ ಸಮಸ್ಯೆಯಿರುವವರಿಗೆ ಪ್ರಯೋಜನವಾಗುತ್ತದೆ.
ಅಗಸೆ ಸೊಪ್ಪು , ಬಿಲ್ವ ಪತ್ರೆ ಸೊಪ್ಪು ಮತ್ತು ನಾಗದಾಳಿ ಸೊಪ್ಪನ್ನು ಸಮಪ್ರಮಾಣದಲ್ಲಿ ಅರೆದು ತೆಗೆದ ರಸವನ್ನು ದಿನದಲ್ಲಿ ಎರಡು ಬಾರಿ ಅರ್ಧ
ಬಿಲ್ವಪತ್ರೆ, ಮಧುನಾಶಿನಿ, ತುಂಬೆ ಎಲೆ , ಬೇವಿನ ಕುಡಿ, ಕರಿಹಾಗಲ ಸೊಪ್ಪು - ಇವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನೆರಳಿನಲ್ಲಿ ಒಣಗಿಸಿ ಚೂರ್ಣಮಾಡಿಡಬೇಕು. ಪ್ರತಿದಿನ ಒಂದು ಚಮಚೆ ಚೂರ್ಣವನ್ನು ಬಿಸಿ ನೀರಿನಲ್ಲಿ ಸೇರಿಸಿ ಕುಡಿಯಬೇಕು. ಇದನ್ನು ಮೂರು ತಿಂಗಳ ಕಾಲ ಮಾಡಬೇಕು. ಇದರಿಂದ ಮಧುಮೇಹ ಸಮಸ್ಯೆಯಿರುವವರಿಗೆ ಪ್ರಯೋಜನವಾಗುತ್ತದೆ.
ಎರಡು ಚಮಚೆಯ ಬಿಲ್ವಪತ್ರೆ ಎಲೆ, ಅರ್ಧ ಚಮಚೆ ಅರಿಶಿನಪುಡಿ, ಅಳಲೆ-ತಾರೆ-ಬೆಟ್ಟದನೆಲ್ಲಿ ಇವುಗಳ ಚೂರ್ಣ ತಲಾ ಅರ್ಧ ಚಮಚೆ ತೆಗೆದುಕೊಂಡು, ಎರಡು
ಒಂದು ಹಿಡಿ ಬಿಲ್ವಪತ್ರೆ, ಒಂದು ಹಿಡಿ ಬೇವಿನ ಎಲೆ ಮತ್ತು ಅರ್ಧ ಹಿಡಿ ತುಳಸಿ ಎಲೆ ಇವನ್ನು ನೀರು ಸೇರಿಸದೆ ನುಣ್ಣಗೆ ಅರೆದು ಗುಳಿಗೆಗಳಾಗಿ ಮಾಡಿಡಬೇಕು. ಪ್ರತಿ ದಿನ ಬೆಳಗ್ಗೆ
'''ಮಕ್ಕಳ ಸಮಸ್ಯೆಗಳು''' :
ಸಣ್ಣ
ಬಿಲ್ವಪತ್ರೆಯ ಎಲೆಗಳನ್ನು ನೆರಳಿನಲ್ಲಿ ಒಣಗಿಸಿ ನಂತರ ಹುರಿದು ಚೂರ್ಣ ಮಾಡಬೇಕು.ಅರ್ಧ ಚಮಚೆ ಜೇನುತುಪ್ಪದಲ್ಲಿ ಈ ಚೂರ್ಣವನ್ನು ನಾಲ್ಕು
'''ಜ್ವರದ ಸಮಸ್ಯೆಗಳು''' :
ಯಾವುದೇ ಬಗೆಯ ಜ್ವರವಿದ್ದಾಗ
ಆಗಾಗ ಕಾಡುವ ಜ್ವರದಿಂದ ಬಳಲುತ್ತಿರುವವರು ಬಿಲ್ವದ ತೊಗಟೆಯ
ಮಲೇರಿಯಾ ಸಮಸ್ಯೆ ಇದ್ದಾಗ ಬಿಲ್ವದ ಬೇರಿನ ತೊಗಟೆಯ ಕಯವನ್ನು ಮಾಡಿ ಕುಡಿಯುತ್ತಿರಬೇಕು.
ಮಧ್ಯಭಾರತದ ಬಸ್ತಾರ್ ನ ಆದಿವಾಸಿಗಳು ಜ್ವರದ ಸಮಸ್ಯೆ ಇದ್ದಾಗ ಬಿಲ್ವದ ಬೇರಿನ ತೊಗಟೆಯ
ಸಾಮಾನ್ಯ ಬಗೆಯ ಜ್ವರಗಳಲ್ಲಿ ಬಿಲ್ವದ ಬೇರಿನ
ಶ್ವಾಸಕೋಶದ ತೊಂದರೆಗಳಿಗೆ ಎಲೆಗಳ ಕಷಾಯ ಒಳ್ಳೆಯದು.
೧೪೭ ನೇ ಸಾಲು:
ಬಿಲ್ವದ ಅಂತರಾಳದಲ್ಲಿರುವ ಬೇರೆ ಬೇರೆ ರಾಸಾಯನಿಕಗಳು ಈ ಕೆಳಕಂಡ ವೈದ್ಯಕೀಯ ಲಾಭವನ್ನು ನೀಡುವುದು ಹಲವಾರು ಸಂಶೋಧನೆಗಳಿಂದ ತಿಳಿದುಬಂದಿದೆ. ವೈರಸ್ಗಳನ್ನು ನಿಗ್ರಹಿಸುವುದು, ಹೃದಯದ ಕಾರ್ಯವನ್ನು ಉತ್ತೇಜಿಸುವುದು, ವಾಕರಿಕೆ ಆಗುವುದನ್ನು ತಪ್ಪಿಸುವುದು, ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವುದು, ಭೇದಿಯಾಗದಂತೆ ನೆರವಾಗುವುದು, ಅಪಾಯಕಾರಿ ಶಿಲೀಂಧ್ರಗಳನ್ನ ನಿಗ್ರಹಿಸುವುದು ಇತ್ಯಾದಿ.
ವೈಘ್ನಾನಿಕವಾಗಿ ನಡೆಸಿದ ಪ್ರಯೋಗಗಳಿಂದ ಬಿಲ್ವದ ಹಣ್ಣಿನ ತಿರುಳು ನಮ್ಮ ಅನ್ನನಾಳದಲ್ಲಿರುವ ಪರೋಪ ಜೀವಿಗಳನ್ನು ನಾಶಪಡಿಸುವುದು
'''ಗೃಹಣೀ ರೋಗದಲ್ಲಿ ಬಿಲ್ವ''' :
|