Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭ ನೇ ಸಾಲು:
ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ
ಭಾವನೆಯಿಂದ ನಂಬಿಕೆಯಿರಿಸಿಕೊಂಡಿರುತ್ತಾರೆ.
 
ಆಧ್ಯಾತ್ಮಿಕವಾಗಿ ಭೂಮಿಯ ಪವಿತ್ರತೆ:-
 
ಭೂಕಾಲ/ದೇಹಕಾಲ (Earth time/Body-time) ಎಂದರೆ ನಾವು ಈ ಭೂಮಿಯ ಮೇಲೆ ಮಾನವ ಶರೀರವನ್ನು ಪಡೆದು ಕಳೆಯುವ ಸಮಯ. ಈ ಸಮಯದಲ್ಲಿ ನಾವು ಸ್ವಚ್ಛವಲ್ಲದ, ಸ್ಪಷ್ಟವಲ್ಲದ, ಮಸುಕಾದ ಅನುಭವಗಳನ್ನು ಪಡೆಯುತ್ತೇವೆ. ನಮ್ಮ ನೈಜಸ್ವಭಾವವನ್ನು ನಾವು ಮರೆತುಬಿಡುತ್ತೇವೆ. ಇದೆಲ್ಲವು ಕೇವಲ ಲೋಕದಾಟದಲ್ಲಿ ಪುಳಕಿತಗೊಳ್ಳುವಂಥ ಅನುಭವಕ್ಕಾಗಿಯೇ ಮಾಡುತ್ತೇವೆ.
 
ಈ ಪ್ರಪಂಚವು ಒಂದು ರಂಗಭೂಮಿಯಿದ್ದಂತೆ. ನಾವೆಲ್ಲರೂ ಕೇವಲ ಪಾತ್ರಧಾರಿಗಳು. ನಮ್ಮ ಪಾತ್ರವನ್ನು ನಟಿಸಿ ಹೊರಡುತ್ತೇವೆ. ನಾವು ಮೊಳಕೆಯೊಡೆದು ನಮ್ಮ ತನವನ್ನು ಪಸರಿಸುತ್ತೇವೆ.
 
ನಾವು ಮಾನವ ಶರೀರವನ್ನು ಧರಿಸಿ ರಂಗಭೂಮಿಯನ್ನು ಏರುವುದು ವಿಭಿನ್ನ ಪಾತ್ರಾಭಿನಯಕ್ಕಾಗಿ, ವಿಭಿನ್ನ ಅಭಿಪ್ರಾಯಗಳಿಂದ ವಿವಿಧ ಅನುಭವಗಳನ್ನು ಪಡೆದು ವಿವಿಧ ರೋಮಾಂಚಕ ವಿನೋದಭರಿತ ಆಟ ಆಡಲೆಂದು. ಇಲ್ಲಿ ಯಾವ ಪಾತ್ರವೂ ಇನ್ನೊಂದು ಪಾತ್ರಕ್ಕಿಂತ ಉತ್ಕೃಷ್ಟವಾದದ್ದಲ್ಲ. ನಾವೆಲ್ಲ ಕೇವಲ ಪಾತ್ರಧಾರಿಗಳು ಅಷ್ಟೇ!
 
ಈ ಪ್ರಪಂಚವು ಒಂದು ನಾಟಕರಂಗ. ಇದೊಂದು ಜಗನ್ನಾಟಕ. ನಾವೆಲ್ಲ ನಟನಟಿಯರು. ನಮ್ಮ ಪಾತ್ರಾಭಿನಯ ಮುಗಿದ ನಂತರ ಹೊರಡಲೇಬೇಕು. ಪುನಃ ಬರುತ್ತೇವೆ. ಹೀಗೆ ಎಷ್ಟೋ ಬಾರಿ ಬರುತ್ತಿರುತ್ತೇವೆ. ‘ಪುನರಪಿ ಜನನಂ ಪುನರಪಿ ಮರಣಂ, ಪುನರಪಿ ಜನನಂ ಪುನರಪಿ ಮರಣಂ.’
 
ಭೂಮಿಯ ಪವಿತ್ರತೆ:-
"https://kn.wikipedia.org/wiki/ಸದಸ್ಯ:Srinivas_ujire" ಇಂದ ಪಡೆಯಲ್ಪಟ್ಟಿದೆ