ದ್ವೈತ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೩೦ ನೇ ಸಾಲು:
== ಉಪಸಂಹಾರ==
*ದ್ವೈತ ದರ್ಶನವು ಜಗತ್ತನ್ನು ಸತ್ಯವೆಂದು ಹೇಳಿರುವುದರಿಂದ ವಾಸ್ತವ ವಾದಿ ದೃಷ್ಟಿಯನ್ನು ಹೊಂದಿದಂತೆ ತೋರುತ್ತದೆ. ಮಧ್ವರು ರಾಮಾನುಜರ ಬೇಧವಾದವನ್ನು ಅಥವಾ ಬೇಧಾಬೇಧ ವಾದವನ್ನು ಮುಂದುವರಿಸಿ ಬೇಧ ವಾದವನ್ನು
ಇವರು ಜ್ಞಾನ ಕರ್ಮಗಳನ್ನು ಭಕ್ತಿಗೆ ಅಧೀನ ವಾಗಿಸಿದ್ದಾರೆ. ಆದರೆ ಇವರು ಪ್ರತಿಪಾದಿಸಿದ ಜೀವಿಗಳ ತಾರತಮ್ಯವಾದವು (ಅದೂ ತಮೋಯೋಗ್ಟೀಯ ಜೀವಿಗಳ (ಗತಿಯಿಲ್ಲದ ಜೀವಿಗಳ) ವಾದವು ಟೀಕೆಗೆ ಒಳಗಾಗಿದೆ. :ವೇದೋಪನಿಷತ್ತುಗಳಿಗೆ ವೈಷ್ಣವ ದೃಷ್ಟಿಕೋನ ಕೊಟ್ಟಿರುವುದು ಮತ್ತು ಹರಿ-ಗುರು-ವಾಯು ಗಳಿಗೆ ಅತಿಯಾದ ಮಹತ್ವ ಕೊಟ್ಟಿರುವುದು ವಿಶಿಷ್ಟವಾಗಿದೆ. (ಇದು ಕ್ರೈಸ್ತ ಮತದ ತಂದೆ - ಮಗ - ಪವಿತ್ರಾತ್ಮ ಈ ತತ್ವದ ಕೊಡಿಗೆ ಎನ್ನುವವರಿದ್ದಾರೆ -ಆದರೆ ಅದರಲ್ಲಿ ಸತ್ಯವಿಲ್ಲ.)
:--ಓಂ ತತ್ಸತ್ --
|