ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೩೩ ನೇ ಸಾಲು:
== ಷಡ್ದರ್ಶನಗಳಲ್ಲಿ ದೇವರು ==
::'''ಸಾಂಖ್ಯ'''
:ಪ್ರಾಚೀನ ಸಾಂಖ್ಯರಲ್ಲಿ ಈಶ್ವರನ ವಿಚಾರವಿಲ್ಲ. ಪ್ರಕೃತಿ ಪುರುಷರೇ ಎಲ್ಲಕ್ಕೂ ಕಾರಣ . ಪುರುಷರ ಸಾನ್ನಿಧ್ಯವು ಪ್ರಕೃತಿಗೆ - ಸೃಷ್ಟಿಗೆ
:'''ಯೋಗ ದರ್ಶನ'''
:ಯೋಗ ದರ್ಶನದಲ್ಲಿ ಈಶ್ವರನನ್ನು ಒಪ್ಪಲಾಗಿದೆ. ಪತಂಜಲಿಯ ಪ್ರಕಾರ ಈಶ್ವರನು ನಿತ್ಯ, ಮುಕ್ತ , ಕರ್ಮಾತೀತ , ಸರ್ವಜ್ಞ ಸರ್ವಶಕ್ತ , ಸರ್ವವ್ಯಾಪಿ . ಹಿಂದಿನ ಋಷಿಗಳ ಗುರು , ಸಮಾಧಿ ಪಡೆಯಲು , ಅನ ಅನುಗ್ರಹ ಬೇಕು ಎಂಬ ಅಭಿಪ್ರಾಯ
:'''ವೈಶೇಷಿಕ ದರ್ಶನ'''
:ವೈಶೇಷಿಕ ದರ್ಶನದಲ್ಲಿ -ಅದರ ಸೂತ್ರಗಳಲ್ಲಿ ಸ್ಪಷ್ಟವಾಗಿ ದೇವರ ಉಲ್ಲೇಖವಿಲ್ಲ. ಸೂತ್ರದ ವಿ ತದ್ವಚನಾತ್ ವಿ ಂಬಸೂತ್ರ-ವ್ಯಾಖ್ಯಾನಕ್ಕರ ವೇದದ ಆಧಾರದಮೇಲೆ , ತದ್ ಎಂದರೆ ಅದನ್ನು (ದೇವರನ್ನು) ಒಪ್ಪಲಾಗಿದೆ.
೪೧ ನೇ ಸಾಲು:
:'''ಮೀಮಾಂಸಾ ದರ್ಶನ'''
:ಮೀಮಾಂಸಾ ದರ್ಶನದಲ್ಲಿ ಜೈಮಿನಿ , ಶಬರಸ್ವಾಮಿ , ಇವರು ಈಶ್ವರನನ್ನು ನಿರಾಕರಿಸುತ್ತಾರೆ. ವೇದ -ಅದರ ಮಂತ್ರಗಳು , ಯಜ್ಞ ಕರ್ಮಗಳು ನಿತ್ಯ ಅಥವಾ ಪ್ರಾಮುಖ್ಯ . ದೇವತೆಗಳ ಅಸ್ಥಿತ್ವವನ್ನೂ ಒಪ್ಪುವುದಿಲ್ಲ .
:ವೇದಗಳು ಅನಾದಿ , ತಾನಾಗಿ ಸೃಷ್ಟಿಯಾದವು ಎನ್ನುತ್ತಾರೆ. ನಂತರದ ಮೀಮಾಂಸಕರು ದೇವರನ್ನು ಒಪ್ಪಿದ್ದಾರೆ . ಆದರೆ ದೇವರಿಗೆ
:'''ಅದ್ವೈತ'''
:ಅದ್ವೈತ ದರ್ಶನದಲ್ಲಿ ನಿರ್ಗುಣನೂ, ನಿರಾಕಾರನೂ ಸಚ್ಚದಾನಂದ ರೂಪಿಯೂ ಆದ ಪರಬ್ರಹ್ಮನನ್ನು ಒಪ್ಪಲಾಗಿದೆ. ಬ್ರಹ್ಮ ವೊಂದೇ ಸತ್ಯ ,ಅದೇ ಪರಬ್ರಹ್ಮ , ಮಾಯೆ ಸೇರಿದಾಗ , ಅದು ಅಪರ ಬ್ರಹ್ಮ ವೆನಿಸಿ ,ಜಗತ್ತಿನ ಸೃಷ್ಟಿ , ಸ್ಥಿತಿಲಯಗಳಿಗೆ , ಉಪಾದಾನ ಮತ್ತು ನಿಮಿತ್ತ ಕಾರಣವಾಗಿದೆ.
|