ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೬ ನೇ ಸಾಲು:
:[[ಅವಿದ್ಯೆ]]ಯ ಮಾಯೆಎ) ಆವರಣದಿಂದ , ಅದೇ ಬ್ರಹ್ಮ ವು ಜೀವ ಗಳೆ/ನೆನಿಸುತ್ತದೆ/ ವೆ. ಆದರೆ ವ್ಯವಹಾರಿಕ ಸತ್ತೆಯ ದೃಷ್ಟಿಯಿಂದ ಉಪಸನಾ ದೃಷ್ಟಿಯಿಂದ , ಈಶ್ವರನನ್ನು (ಸಗುಣ ಬ್ರಹ್ಮ) ಒಪ್ಪಲಾಗಿದೆ. ಆದರೆ ಪಾರಮಾರ್ಥಿಕ ದೃಷ್ಟಿಯಿಂದ ,ಸಗುಣ ಬ್ರಹ್ಮ , ನಿರ್ಗುಣಬ್ರಹ್ಮ ಜೀವರಲ್ಲಿ ಬೇಧವಿಲ್ಲ. ; ಜಗತ್ತು ಒಂದು ಮಿಥ್ಯೆ ; (ವಿವರಿಸಲಾಗದ ವಸ್ತು)ಅದು ಬ್ರಹ್ಮ ನಿಂದ ಬೇರೆಯಿಲ್ಲ.ಅಥವಾ -ಇಲ್ಲವೇ ಇಲ್ಲ.
 
== ಇತರೆಇತರ ದರ್ಶನಗಳಲ್ಲಿ ದೇವರು ==
<big>ಭಕ್ತಿ ಪಂಥ</big>
'''ವಿಶಿಷ್ಟಾದ್ವೈತ'''
:ರಾಮಾನುಜರ ವಿಶಿಷಾದ್ವೈತದಲ್ಲಿ ನಿರ್ಗುಣ ಬ್ರಹ್ಮಕ್ಕೆ ಸ್ಥಾನವಿಲ್ಲ.
:ಸಗುಣ ಸವಿಶೇಷ ಬ್ರಹ್ಮವೇ ಈಶ್ವರ. ಅವನೇ ವಿಷ್ಣು ; ಅವನೇ [[ಶ್ರೀಮನ್ನಾರಾಯಣ]] . ಅವನು [[ಲಕ್ಷ್ಮಿ]]ಯೊಡನೆ [[ವೈಕುಂಠ]]ದಲ್ಲಿ ವಾಸಿಸುತ್ತಾನೆ . ಈ ಈಶ್ವರನಲ್ಲಿಯೇ ಚಿತ್ (ಚೇತನ) ಅಚಿತ್ ಮತ್ತು ಸಗುಣ [[ಈಶ್ವರ]] ತತ್ವವನ್ನು ಕಾಣಬಹುದು.ವನೇಅವನೇ ಏಕಮಾತ್ರ ಸತ್ತೆ (ಸತ್ಯ -ಇರುವವನು) . ಜೀವ , ಜಗತ್ತು ಅವನನ್ನು ಅವಲಂಬಿಸಿಕೊಂಡಿದ್ದೂ ಬೇರೆಯಾಗಿವೆ. ಆದರೆ ಬಿಡಿಸಲಾಗದಂತೆ ಹೊಂದಿಕೊಂಡಿವೆ. ಪ್ರಲಯಪ್ರಳಯ ಕಾಲದಲ್ಲಿ ಜೀವ ಜಗತ್ತುಗಳು ಸೂಕ್ಷ್ಮಾವಸ್ಥೆಯಲ್ಲಿ ಈಶ್ವರನಲ್ಲಿ ಅಡಗಿರುತ್ತವೆ. ಪುನಃ ಸೃಷ್ಟಿಯಾದಾಗ ಪ್ರಕಟವಾಗುತ್ತವೆ . ಪರಮಾತ್ಮನಾದ ವಾಸುದೇವನು ಜಗತ್ತಿನ ಸೃಷ್ಟಿ, ಸ್ಥಿತಿ , ಲಯಗಳಿಗೆ ಉಪಾದಾನ ಹಾಗೂ ನಿಮಿತ್ತ ಕಾರಣನಾಗಿದ್ದಾನೆ. ಸ್ವತಃ ಅವನಲ್ಲಿ ಯಾವ ಬದಲಾವಣೆಯೂ ಇಲ್ಲ. ಅವನಿಗೆ ಅಪ್ರಾಕೃತವಾದ ಅಂದರೆ ದಿವ್ಯವಾದ ದೇಹವಿದೆ. ಹಾಗಿದ್ದರೂ ಕರ್ಮದ ಬಂಧಕ್ಕೆ ಸಿಲುಕುವುದಿಲ್ಲ. ಆದರೆ ಅವನು ಕರ್ಮಾಧ್ಯಕ್ಷ.ಅವನ ಅನುಗ್ರಹದಿಂದ ಮುಕ್ತಿಯನ್ನು ಪಡೆಯಬಹುದು.
 
== ಮಧ್ವರ ದ್ವೈತ ಮತ್ತು ದೇವರು. ==
:ಮಧ್ವರ ಮತದಲ್ಲಿಯೂ ದೇವರನ್ನು [[ವಿಷ್ಣು]]ವೆಂದು ಕರೆಯಲಾಗಿದೆ. ಅವನ ಗುಣಗಳೆಲ್ಲಾ [[ರಾಮಾನುಜ]] ಮತದಂತೆ ; ಆದರೆ ರಾಮಾನುಜರಂತೆ ಜೀವ ಜಗತ್ತುಗಳು [[ಪರಮಾತ್ಮ]]ನ ಶರೀರವೆಂದು ಒಪ್ಪುವುದಿಲ್ಲ. ಅವು ಅವನಿಗಿಂತ ಭಿನ್ನ ವಾದವು. ಜಗತ್ತಿನ ಸೃಷ್ಟಿಗೆ ಅವನು ನಿಮಿತ್ತ ಕಾರಣ ಮಾತ್ರಾ ; ಪ್ರಕೃತಿಯು ಉಪಾದಾನ ಕಾರಣ.