}}
'''ಪಡನೂರ''' ಗ್ರಾಮವು [[ಕರ್ನಾಟಕ]] ರಾಜ್ಯದ [[ವಿಜಯಪುರ]] ಜಿಲ್ಲೆಯ [[ಇಂಡಿ]] ತಾಲ್ಲೂಕಿನಲ್ಲಿದೆ.
=='''ಭೌಗೋಳಿಕ'''==
ಗ್ರಾಮವು ಭೌಗೋಳಿಕವಾಗಿ 16* 31' 10"x ಉತ್ತರ ಅಕ್ಷಾಂಶ ಮತ್ತು 75* 31' 19" ಪೂರ್ವ ರೇಖಾಂಶದಲ್ಲಿ ಬರುತ್ತದೆ.
=='''ಹವಾಮಾನ'''==
* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''43 ಡಿಗ್ರಿ'''ವರೆಗೆಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''9 ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
* <big>ಬೇಸಿಗೆಕಾಲ</big> - '''35°C-43°C ಡಿಗ್ರಿ''' ಸೆಲ್ಸಿಯಸ್
* <big>ಚಳಿಗಾಲ</big> ಮತ್ತು
* <big>ಮಳೆಗಾಲ</big> - '''18°C-30°C ಡಿಗ್ರಿ''' ಸೆಲ್ಸಿಯಸ್.
* ಮಳೆ - ಪ್ರತಿ ವರ್ಷ ಮಳೆ '''300 - 600ಮಿಮಿ''' ಗಳಸ್ಟು ಆಗಿರುತ್ತದೆ.
* ಗಾಳಿ -ಗಾಳಿ ವೇಗ 18 ಕಿಮಿ/ಗಂ (ಜೂನ), 19 ಕಿಮಿ/ಗಂ (ಜುಲೈ)ಹಾಗೂ 17 ಕಿಮಿ/ಗಂ (ಅಗಸ್ಟ್) ಇರುತ್ತದೆ.
=='''ಜನಸಂಖ್ಯೆ'''==
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''2500''' ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.
=='''ಸಾಂಸ್ಕೃತಿಕ'''==
ಮುಖ್ಯ ಭಾಷೆ <big>'''ಕನ್ನಡ'''</big>. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ , [[ಮರಾಠಿ]] ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. <big>'''ಜೋಳದ ರೊಟ್ಟಿ'''</big>, '''ಸೇಂಗಾ ಚಟ್ನಿ''', '''ಎಣ್ಣಿ ಬದನೆಯಕಾಯಿ ಪಲ್ಯ''', '''ಕೆನೆಮೊಸರು''' ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
=='''ಕಲೆ'''==
[[File:Uttar Karnataka food.JPG|thumb|ಉತ್ತರ ಕರ್ನಾಟಕದ ಊಟ]]
ಅಪ್ಪಟ <big>'''ಉತ್ತರ ಕರ್ನಾಟಕ'''</big> ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು '''ದೋತ್ರ''', '''ನೆಹರು ಅಂಗಿ''' ಮತ್ತು '''ರೇಷ್ಮೆ ರುಮಾಲು'''(ಪಟಕ) ಧರಿಸುತ್ತಾರೆ.ಮಹಿಳೆಯರು '''[[ಇಲಕಲ್ಲ ಸೀರೆ]]''' ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
=='''ಧರ್ಮ'''==
ಗ್ರಾಮದಲ್ಲಿ '''[[ಹಿಂದೂ]]''' ಮತ್ತು '''[[ಮುಸ್ಲಿಂ]]''' ಧರ್ಮದ ಜನರಿದ್ದಾರೆ. ಜಾತಿಯಲ್ಲಿ ಅಧಿಕವಾಗಿ ಲಿಂಗಾಯತ ಜನ ವಿದ್ದು ಉಪಜಾತಿಯ ಲಿಂಗಾಯತ ಬಣಜಿಗರು ಅಧಿಕರು
=='''ಭಾಷೆ'''==
ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]] ಹಾಗೂ [[ಮರಾಠಿ]] ಭಾಷೆಗಳನ್ನು ಮಾತನಾಡುತ್ತಾರೆ.
ಕನ್ನಡ ಮರಾಠಿ ಮಿಶ್ರಿತ ಭಾಷೆ ಮಾತನಾಡುತ್ತಾರೆ
=='''ದೇವಾಲಯ'''==
* ಶ್ರೀ ಪಡನುರ ಯೊಗಿ ಚನ್ನಬಸವೆಶ್ವರ ದೇವಾಲಯ
* ಶ್ರೀ ಹನುಮಂತನ ದೇವಾಲಯ
* ಶ್ರೀ ಲಕ್ಷ್ಮೀ ದೇವಸ್ಥಾನ
* ಶ್ರೀ ಚವಡೆಶ್ವರಿದೆವಿ
=='''ಮಸೀದಿ'''==
ಮುಸ್ಲಿಮರು ಅಲ್ಪಜನ ಇರುವುದರಿಂದ ದರ್ಗಾ ಮಸೀದಿಗಳು ಇಲ್ಲಾ
=='''ನೀರಾವರಿ'''==
ಗ್ರಾಮದ ಪ್ರತಿಶತ ೭'''5'''೭5 ಭಾಗ ನದಿ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ '''ಕಬ್ಬು''' , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ತೊಗರಿ,ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
=='''ಕೃಷಿ'''==
ಗ್ರಾಮದ ಪ್ರಮುಖ ಉದ್ಯೋಗವೇ '''ಕೃಷಿ''' ಮತ್ತು '''ತೋಟಗಾರಿಕೆ'''ಯಾಗಿದೆತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು '''೭೫%''' ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೫೦'''%''' ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೫೦'''%''' ಭೂಮಿ ಮಳೆಯನ್ನೇ ಅವಲಂಭಿಸಿದೆ. ಇಲ್ಲಿ ಊರಿನಲ್ಲಿ ಮಲ್ಲಿಕಾರ್ಜುನ ಅಗ್ರೋ(ಗೊಬ್ಬರದ ಅಂಗಡಿ) ಕೇಂದ್ರವಿದ್ದು ರೈತರಿಗೆ ಅನುಕೂಲಕರವಾಗಿದೆ
=='''ಆರ್ಥಿಕತೆ'''==
ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ '''ಮಧ್ಯಮ ತರಗತಿ'''ಯಲ್ಲಿದೆತರಗತಿಯಲ್ಲಿದೆ.
=='''ಉದ್ಯೋಗ'''==
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''70%''' ಜನಸಂಖ್ಯೆ '''ಕೃಷಿ'''ಯಲ್ಲಿಕೃಷಿಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯುಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
=='''ಬೆಳೆ'''==
<big>'''ಆಹಾರ ಬೆಳೆಗಳು'''</big>
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
<big>'''ವಾಣಿಜ್ಯ ಬೆಳೆಗಳು'''</big>
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
<big>'''ತರಕಾರಿ ಬೆಳೆಗಳು'''</big>
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
=='''ಸಸ್ಯ'''==
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
=='''ಪ್ರಾಣಿ'''==
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ,ಪಾರಿವಾಳ ಇತ್ಯಾದಿ.
=='''ಹಬ್ಬ'''==
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಹಾಗೂ ಶಿವರಾತ್ರೀ,[[ಊರಿನ ಹಿನ್ನೊಟ]]ಶಿವರಾತ್ರಿ ಆಚರಿಸುತ್ತಾರೆ.
=='''ಶಿಕ್ಷಣ'''==
ಗ್ರಾಮದಲ್ಲಿ* '''ಸರಕಾರಿ ಹಿರಿಯ ಪ್ರಾಥಮಿಕ ಶಾಲೆ''' ಇದೆ.
ಹಾಗೂ* ವ್ಹಿ.ವಾಯ್.ಪಾಟಿಲ್ಪಾಟೀಲ ಪ್ರೌಢಶಾಲೆ ,ಕಾಲೇಜು ಇದೆ
* ಶ್ರೀ ಸಿದ್ದಲಿಂಗೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ
ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ. ▼
▲ಗ್ರಾಮದ '''ಸಾಕ್ಷರತೆಯ ಪ್ರಮಾಣ ''' ಸುಮಾರು '''೬೭% '''. ಅದರಲ್ಲಿ '''೭೫% ಪುರುಷರು ''' ಹಾಗೂ '''೫೫% ಮಹಿಳೆಯರು ''' ಸಾಕ್ಷರತೆ ಹೊಂದಿದೆ.
ಗ್ರಾಮವು '''[[ವಿಜಯಪುರ ಲೋಕಸಭಾ ಕ್ಷೇತ್ರ]]'''ದ ವ್ಯಾಪ್ತಿಯಲ್ಲಿ ಬರುತ್ತದೆ. ▼
▲ಗ್ರಾಮವು '''[[ವಿಜಯಪುರ ಲೋಕಸಭಾ ಕ್ಷೇತ್ರ]] '''ದ ವ್ಯಾಪ್ತಿಯಲ್ಲಿ ಬರುತ್ತದೆ.
'''ಊರಿನ ಒಂದು ಹಿನ್ನೋಟ'''
ಗ್ರಾಮದ ರಾಜಕೀಯ ಧುರೀಣರಾದ ಯಶವಂತರಾಯಗೌಡ ಪಾಟೀಲರು [[ಇಂಡಿ ವಿಧಾನಸಭಾ ಕ್ಷೇತ್ರ]]ದ ಶಾಸಕರಾಗಿದ್ದರು.
ಹಿಂದೊಮ್ಮ ಬಂದ ಭಿಮಾನದಿಯ ಮಹಾಪೂರದ ಹೊಡೆತಕ್ಕೆ ಸಿಲುಕಿ ಎರಡು ಭಾಗಗಳಾಗಿ ಹೊರ ಹೊಮ್ಮಿದವು
# ಹಳೆ ಪಡನೂರ
# ಹೊಸ ಪಡನೂರ
==ಉಲ್ಲೇಖ==
|