Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೩೫ ನೇ ಸಾಲು:
ಊರಿನ ಹೊಲಸಷ್ಟೇ ಅಲ್ಲದೇ ಜಮೀನುಗಳಿಂದ ಕೊಚ್ಚಿ ಹರಿದು ಬರುವ ಮಾಲಿನ್ಯ,ಚಂಡಮಾರುತದಿಂದ ಅಪ್ಪಳಿಸುವ ಭಾರೀ ಮಳೆಯಿಂದ ಹರಿದು ಬರುವ ಮಲಿನ ಪದಾರ್ಥ, ಮತ್ತು ಸರಕಾರ ಹಾಗೂ ಕೈಗಾರಿಕೆಗಳಿಂದ ರಾಸಾಯನಿಕ ತ್ಯಾಜ್ಯದ ಸುರಿತ-ಇವೆಲ್ಲವೂ ಜಲ ಮೂಲಿನ್ಯಕ್ಕೆ ಕಾರಣವಾಗುವ ಪ್ರಮುಖ ಅಂಶಗಳು.
 
ಭೂಮಿಯ ಪವಿತ್ರತೆಯಲ್ಲಿ ಪಂಚಭೂತಗಳಲ್ಲೊಂದಾದ ನೀರಿನ ಪಾತ್ರ :-
ಭೂಮಿಯ ಪವಿತ್ರತೆ :- ವಿಶ್ವಕ್ಕೆ ಜಲ ಪೂರೈಕೆ ಮತ್ತು ವಿತರಣೆ :-
ಭೂಮಿಯ ಪವಿತ್ರತೆ :- ವಿಶ್ವಕ್ಕೆ ಜಲ ಪೂರೈಕೆ ಮತ್ತು ವಿತರಣೆ :-
 
ಆಹಾರ ಮತ್ತು ನೀರು ಮಾನವನ ತಳ ಮಟ್ಟದ ಅವಶ್ಯಕತೆ. ವರ್ಷ 2002ರಿಂದ ಜಾಗತಿಕ ಮಟ್ಟದಲ್ಲಿ ಕಲೆಹಾಕಲಾಗಿರುವ ಅಂಕಿಅಂಶದ ಪ್ರಕಾರ ಪ್ರತಿ 10 ಮಂದಿಯಲ್ಲಿ:
Line ೧೪೭ ⟶ ೧೪೯:
ಶೌಚಾಲಯದ ಮೂಲ ಸೌಕರ್ಯವಿಲ್ಲದ ಜನಕ್ಕೆ ಅದನ್ನು ಒದಗಿಸುವುದು. "ಶೌಚಾಲಯದ ಮೂಲ ಸೌಕರ್ಯ" ಖಾಸಗಿಯದೇ ಇರಬಹುದು ಅಥವಾ ಪಾಲುದಾರಿಕೆಯದ್ದೇ ಆಗಿರಬಹುದು, ಆದರೆ ಅದು ಮಾನವನ ಶರೀರದಿಂದ ಹೊರಬಂದಿರುವ ತ್ಯಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
ಸಂಪನ್ಮೂಲದ ಕೊರತೆ ಹಾಗೂ ಕ್ಷಿಪ್ರಗತಿಯಲ್ಲಿ ಏರುತ್ತಿರುವ ಜನಸಂಖ್ಯೆ ಸಮಸ್ಯೆಯನ್ನು ಎದುರಿಸುತ್ತಿರುವ ಬಡದೇಶಗಳು 2025ರ ವೇಳೆಗೆ ನೀರಿನ ಕೊರತೆಯಿಂದ ನರಳುವ ಚಿತ್ರ ಕಣ್ಣಿಗೆ ಕಟ್ಟುತ್ತಿದೆ. ನಮ್ಮ ಮುಂದಿನ ಪೀಳಿಗೆ ಇಂಥಹ ಕಷ್ಟಗಳನ್ನು ಎದುರಿಸಬೇಕಾಗಿಬರಬಹುದು,ನೀರಿನ ಸಮಸ್ಯೆಯಿಂದ ಜನತೆ ತತ್ತರಗೊಳ್ಳಬಹುದು.ಇದಕ್ಕಾಗಿ ಭೂಮಿಯಲ್ಲಿನ ಅಂತರ್ಜಲ ಖಾಲಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರ ಹಾಗೂ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಇದೆ, ನೀರು ಮಳೆಗಾಲದಲ್ಲಿ ಹರಿದು ಅನಾವಶ್ಯಕವಾಗಿ ಸರಾಗವಾಗಿ ಸಮುದ್ರವನ್ನು ಸೇರುವುದನ್ನು ತಡೆದು ಭೂಮಿಯ ಅಂತರ್ಜಲ(ಒಸರು) ಬತ್ತಿ ಹೋಗದಂತೆ ತಡೆಯುವ ಸಲುವಾಗಿ ಅಲ್ಲಲ್ಲಿ ಇಂಗು ಗುಂಡಿಗಳ ರಚನೆ, ಹೊಸ ಹೊಸ ಹಳ್ಳ, ತೋಡು, ಕೆರೆಗಳ ರಚನೆಯಿಂದ ಮಳೆಗಾಲದ ನೀರನ್ನು ರಕ್ಷಿಸಿ ಶೇಕರಿಸಿಡುವುದು,ಸಣ್ಣ ಹಾಗೂ ಮದ್ಯಮ ಪ್ರಮಾಣದ ಜಲಾಶಯ,ಅಣೆಕಟ್ಟುಗಳ ನಿರ್ಮಾಣ ಇವುಗಳ ಪಾತ್ರ ಮಹತ್ತರವಾಗಿದೆ ಮಾತ್ರವಲ್ಲ ಅನಿವಾರ್ಯವೂ ಆಗಲಿದೆ.
 
ಭೂಮಿಯ ಪವಿತ್ರತೆಯಲ್ಲಿ ಪಂಚಭೂತಗಳಲ್ಲೊಂದಾದ ಗಾಳಿ(ವಾಯು)ಯ ಪಾತ್ರ :-
"https://kn.wikipedia.org/wiki/ಸದಸ್ಯ:Srinivas_ujire" ಇಂದ ಪಡೆಯಲ್ಪಟ್ಟಿದೆ