ತೀ. ನಂ. ಶ್ರೀಕಂಠಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೨೩ ನೇ ಸಾಲು:
==ನೌಕರಿ==
ಎಮ್.ಸಿ.ಎಸ್ ಪರೀಕ್ಷೆ ಮುಗಿಸಿ, ಶ್ರೀರಂಗಪಟ್ಟಣದಲ್ಲಿ, ಕಂದಾಯದ ಇಲಾಖೆಯಲ್ಲಿ ಪ್ರೊಬೇಷನರ್ ಪದವಿಗೆ ಸೇರಿದರು. ಈ ವೄತ್ತಿ ಅವರಿಗೆ ಸಮಾಧಾನ ಕೊಡಲಿಲ್ಲ. ಮೈಸೂರಿನ ಇಂಟರ್ ಮೀಡಿಯೇಟ್ ಕಾಲೇಜ್ ಗೆ ಸೇರಿದರು. ೧೯೨೬ ರಲ್ಲಿ, ಜಯಲಕ್ಷ್ಮೀ ಅವರನ್ನು ಮದುವೆಯಾದರು. ೧೯೨೯ ರಲ್ಲಿ ಇಂಗ್ಲಿಷ್ ಎಂ.ಎ ನಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದರು. ಮಹಾರಾಜ ಕಾಲೇಜ್ ನಲ್ಲಿ ಉಪ-ಪ್ರಾಧ್ಯಾಪಕ ಕೆಲಸ ಸಿಕ್ಕಿತು. ಅದೇ ಸಮಯದಲ್ಲಿ ತಂದೆಯವರು ನಿಧನರಾದರು. ಪ್ರಥಮ ಕೃತಿ 'ಒಲುಮೆ' ಪ್ರಕಟ. ೧೯೩೧ ರಲ್ಲಿ ಮಗಳು ನಾಗರತ್ನ,ಜನಿಸಿದಳು . ೧೯೩೨ ರಲ್ಲಿ ಎಂ.ಎ.ಕನ್ನಡ ಶುರುವಾಯಿತು. ಆನಂತರದಲ್ಲಿ ಹುಟ್ಟಿದ ೨ ಗಂಡುಮಕ್ಕಳು, ಶೈಶವದಲ್ಲೇ ಮರಣ ಹೊಂದಿದರು. ೧೯೪೨ ರಲ್ಲಿ ಮಗ, ನಾಗಭೂಷಣನ ಜನನ. ಆ ಹೊತ್ತಿನಲ್ಲೇ ತೀ.ನಂ.ಶ್ರೀ ಯವರ ಸಹೋದರಿ ಮರಣಹೊಂದಿದರು.೧೯೪೩ ರಲ್ಲಿ,ಅವರನ್ನು ಸಾಕಿ-ಸಲಹಿದ ಸೊದರತ್ತೆ,ಲಕ್ಷೀದೇವಮ್ಮನವರು ನಿಧನರಾದರು.
==ನೌಕರಿ, ಹಲವಾರು ನಗರಗಳಲ್ಲಿ==
|