Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
 
ಹೆಸರು:- ಶ್ರೀನಿವಾಸ ಕಟ್ಟೆ
ಹುಟ್ಟೂರು:- ಉಜಿರೆ
ವಿಧ್ಯಾಭ್ಯಾಸ:- ೧. ಶ್ರೀ ಜನಾರ್ಧನ ಎಲಿಮೆಟರಿ ಶಾಲೆ ಉಜಿರೆ
ಮುಂದೆ ವಿಧ್ಯಾಭ್ಯಾಸ:- ೨ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ.
 
೩. ಹೋಮಿಯೋಪಥಿ ಕಾಲೇಜ್ ಯಶವಂತ ಪುರ
ಬೆಂಗಳೂರು, ೫ ವರ್ಷದ ಡಾಕ್ಟರೇಟ್ ವ್ಯಾಸಂಗ.. ಯಂ.ಬಿ.ಯಚ್.ಯಸ್(ಮದ್ರಾಸು)
 
೪. ಕಂಪ್ಯೂಟರ್ ಶಿಕ್ಷಣ:- ಡಿ.ಯಚ್.ಇ
ಡಿಪ್ಲೊಮಾ ಪದವಿ ಹಾರ್ಡ್‌ವೇರ್ ಇಂಜಿನಿಯರ್.
 
೫. ಕಾರ್ಯದರ್ಶಿ ಸಹಕಾರಿ ಸಂಘಗಳು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ತರಬೇತಿ ೧೯೭೦ ರಲ್ಲಿ.ಅನುಭವ ೧೯೭೦ ರಂದ ಕರ್ನಾಟಕ ರಾಜ್ಯ ಸರಕಾರದಿಂದ ಡಿ.ಆರ್.ಜಿ.ಯಸ್ ೨೫೬೩ ನಂತೆ ಗಜೆಟ್ ನೋಟಿಫಿಕೇಷನ್ ನೇಮಿಸಲಾಯಿತು. ೧೯೭೬ ರವರೆಗೆ ಕರ್ತವ್ಯ ನಿರ್ವಹಣೆ.
ವೈಜ್ನಾನಿಕವಾಗಿ ಭೂಮಿಯ ಪವಿತ್ರತೆ:-
 
ಹುಟ್ಟಿದ ದಿನಾಂಕ:- ೩೦-೦೫-೧೯೫೩
ಲಭ್ಯವಿರುವ ಪುರಾವೆಗಳನ್ನು ಆಧರಿಸಿ, ಗ್ರಹದ ವೈಜ್ಞಾನಿಕ ಇತಿಹಾಸವನ್ನು ವಿಜ್ಞಾನಿಗಳು ಮರುರೂಪಿಸಿದ್ದಾರೆ. ಸುಮಾರು ೪೬೦ ಕೋಟಿ ವರ್ಷಗಳ ಹಿಂದೆ, ಸೂರ್ಯ ಮತ್ತು ಬೇರೆ ಗ್ರಹಗಳ ಜೊತೆಯಲ್ಲೇ ಭೂಮಿಯು solar nebula ನೀಹಾರಿಕೆಯಿಂದ ಉದ್ಭವವಾಯಿತು. ಭೂಮಿಯು ಪ್ರಸ್ತುತದ ಅರ್ಧ ವ್ಯಾಸವನ್ನು ಹೊಂದಿದ್ದಾಗ ವಾಯುಮಂಡಲದಲ್ಲಿ ನಿಧಾನವಾಗಿ ನೀರು ಮತ್ತು ನೀರಾವಿಗಳು ಶೇಖರವಾಗತೊಡಗಿದವು.
ನೀರಿನ ಅಂಶ ಹೆಚ್ಚುತ್ತಿದ್ದಂತೆ, ದ್ರವರೂಪದಲ್ಲಿದ್ದ ಭೂಮಿಯ ಮೇಲ್ಮೈಯು ಘನರೂಪಕ್ಕೆ ತಿರುಗಿತು. ಇದರ ಸ್ವಲ್ಪ ನಂತರವೇ ಚಂದ್ರ ರೂಪುಗೊಂಡಿತು. ಇದು ಮಂಗಳ ಗ್ರಹದಷ್ಟು ಗಾತ್ರದ ಥೀಯ ಎಂಬ ಕಾಯ ಭೂಮಿಯನ್ನು ತಾಡಿಸಿದ್ದರಿಂದ ಮೈದಳೆದಿರುವ ಸಾಧ್ಯತೆಗಳಿವೆ. ಭೂಮಿಯ ಒಳಭಾಗದಿಂದ ಹೊರಬಂದ ಅನಿಲಗಳು ಮತ್ತು ಅಗ್ನಿಪರ್ವತಗಳ ಚಟುವಟಿಕೆಗಳಿಂದ ಆದಿಮ ವಾಯುಮಂಡಲವು ಸೃಷ್ಟಿಯಾಯಿತು;
ಧೂಮಕೇತುಗಳಿಂದ ಬಂದ ಮಂಜು ಮತ್ತು ಸಾಂದ್ರೀಕರಿತವಾಗುತ್ತಿದ್ದ ನೀರಾವಿಗಳಿಂದ, ಮೊದಲ ಸಾಗರಗಳು ರೂಪುಗೊಂಡವು.[೨] ಸುಮಾರು ೪೦೦ ಕೋಟಿ ವರ್ಷಗಳ ಹಿಂದೆ ಪ್ರಬಲವಾದ ರಸಾಯನಿಕ ಕ್ರಿಯೆ ಜರುಗಿ ಜೀವಾಧಾರವಾದ ಕಾರ್ಬನ್ ಮೈದಳೆಯಿತು. ಮುಂದೆ ಇದೇ ಜೀವಕೋಶಕ್ಕೆ ಎಡೆಗೊಟ್ಟು ೫೦ ಕೋಟಿ ವರ್ಷಗಳ ನಂತರ ಮೊಟ್ಟಮೊದಲ ಜೀವಿಯು ಉಗಮವಾಯಿತು.
 
೧೯೭೭ ರಿಂದ ಈವರೇಗೆ ಸ್ವಂತ ಉದ್ಯೋಗ ಲೇಖಪಾಲ ಬರವಣಿಗೆ ಹಾಗೂ ಕಂಪ್ಯೂಟರ್ ಜೋಡಣೆ ಮತ್ತು ಮಾರಾಟ.
{{ಟೆಂಪ್ಲೇಟು:ಗ್ರಹ Infobox/ಭೂಮಿ}}
'''ಭೂಮಿ''' - ಇದು [[ಸೌರಮಂಡಲ]]ದಲ್ಲಿ ೫ನೇ ಅತಿ ದೊಡ್ಡ ಗ್ರಹ. ಸೂರ್ಯನಿಂದ ಆರೋಹಣ ಕ್ರಮದಲ್ಲಿ ೩ನೇ [[ಗ್ರಹ|ಗ್ರಹವಾಗಿದೆ]]. [[ಸೌರಮಂಡಲ]]ದ ಘನರೂಪಿ ಗ್ರಹಗಳಲ್ಲಿ ರಾಶಿ ಮತ್ತು ಗಾತ್ರದಿಂದ ಅತಿ ದೊಡ್ಡ ಗ್ರಹ, ಇದಲ್ಲದೆ, [[ಮಾನವ]]ರಿಗೆ ಈಗ ತಿಳಿದಿರು ವಂತೆ, ಇಡೀ [[ಬ್ರಹ್ಮಾಂಡ]]ದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ - ಭೂಮಿ. ಅಷ್ಟೇ ಅಲ್ಲ, ಇದರ ಸಾಂದ್ರತೆಯೂ ಅತಿ ಹೆಚ್ಚು.
 
ವಾಸ್ತುವಿನ ಪ್ರಕಾರ ಭೂಮಿಯ ಮೇಲೆ ಒಂದು ಹೊಸ ಮನೆ ಕಟ್ಟುವಾಗ:- ವಾಸ್ತು ಪೂಜೆ
 
ಮನೆಯ ನಿರ್ಮಾಣದ ಬಗ್ಗೆ ನಾವು ವಾಸ್ತು ಪರವಾಗಿ ಚಿಂತಿಸುವಾಗ, ಸಾಧಾರಣ ನಾವು ಅಡಿಪಾಯ (ಅಡಿ ಕಲ್ಲು) ಹಾಕುವುದರ ಬಗ್ಗೆ ಹೆಚ್ಚು ಗಮನವನ್ನು ನೀಡುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಅಡಿಕಲ್ಲಿಗೆ ಹೆಚ್ಚು ಪ್ರಾಶಸ್ತ್ಯವನ್ನು ನೀಡುವುದರಿಂದ ಮನೆಯು ಸುದೃಢವಾಗಿರುತ್ತದೆ.
ಮನೆ ಕಟ್ಟಲು ಅಡಿಕಲ್ಲು ಹಾಕುವ ಮೊದಲು ಭೂಮಿ ಪೂಜೆ ನಡೆಸಿ ವಾಸ್ತು ಪುರುಷನನ್ನು ಸಂತೋಷಗೊಳಿಸಬೇಕು. ಪೂಜೆ ನಡೆಸಿದ ನಂತರವೂ ಕೆಲವು ಕಾರ್ಯಗಳ ಬಗ್ಗೆ ಹೆಚ್ಚು ಶ್ರದ್ಧೆ ವಹಿಸ ಬೇಕೆಂದು ವಾಸ್ತುಶಾಸ್ತ್ರವು ಹೇಳುತ್ತದೆ.
ಕೆಲವು ಅಶುಭಕರವಾದ ಶಬ್ದ ಅಥವಾ ಸನ್ನಿವೇಷಗಳು ಈ ಸಮಯದಲ್ಲಿ ತಲೆದೋರಿದರೆ ಈ ಸಮಾರಂಭವನ್ನು ಇನ್ನೊಂದು ಮುಹೂರ್ತಕ್ಕೆ ಮುಂದೂಡುವುದು ಒಳ್ಳೆಯದು ಎಂದು ವಾಸ್ತು ತಜ್ನರ ಅಭಿಪ್ರಾಯ.
ವಾಸ್ತು ಪುರುಷಮಂಡಲವನ್ನು ನಮ್ಮ ಭ-ಚಕ್ರಕ್ಕೆ ಹೋಲಿಸಿದರೆ ಈಶಾನ್ಯ ಕೋನದಲ್ಲಿ ಈಶಾನ್ಯದ ಗ್ರಹಗಳಾದ ಗುರುಗ್ರಹ ಗುರು ಪುತ್ರಕಾರಕ, ಪೂರ್ವದ ಅಧಿಪತಿ ಸೂರ್ಯ ಮತ್ತು ಕುಬೇರ ಸ್ಥಾನದ ಅಧಿಪತಿ ಬುಧ.
 
ಗುರುಗ್ರಹ ಭ-ಚಕ್ರದ ನವಮ ಮತ್ತು ದ್ವಾದಶ ಸ್ಥಾನದ ರಾಶ್ಯಾದಿಪತಿ, ವಾಸ್ತುಪುರುಷಸ್ಥಾನದ ಯಜಮಾನನ ತಲೆಯ ಸ್ಥಾನ, ಈ ಯಜಮಾನ ತನ್ನ ಬಾಳಿನಲ್ಲಿ ಮತ್ತು ಉದ್ಯೋಗದಲ್ಲಿ ತನಗೆ ತೃಪ್ತಿ ಸಿಗಬೇಕಾದರೆ ಪುತ್ರಕಾರಕ ಗುರುವಿನ ಅನುಗ್ರಹಬೇಕು, ಅಂತೆಯೇ ಸೂರ್ಯಗ್ರಹ ತಂದೆಯ ಬಗ್ಗೆ ತಿಳಿಸುತ್ತದೆ.
 
ವಾಸ್ತು ಶಾಸ್ತ್ರದಲ್ಲಿ ಜಲ ಸ್ಥಾನವನ್ನು ಪುತ್ರನ ಸ್ಥಾನ ಎನ್ನುತ್ತಾರೆ. ಪೂರ್ವ ಜನ್ಮಪುಣ್ಯಸ್ಥಾನ ಸಹಾಯವಿಲ್ಲದೆ, ಪುತ್ರಸ್ಥಾನದ ಯೋಗ ಸಿಗುವುದಿಲ್ಲ. ಈ ಸ್ಥಾನಕ್ಕೆ ಜಠರ ಅಗ್ನಿಯ ಸ್ಥಾನವೆನ್ನುತ್ತಾರೆ.
 
{{ಟೆಂಪ್ಲೇಟು:ಗ್ರಹ Infobox/ಭೂಮಿ}}
ಸೂರ್ಯ ಗ್ರಹವು ಶ್ರೀಸಾಮಾನ್ಯನಿಗೆ ಆರೋಗ್ಯವನ್ನು ನೀಡುವ ಗ್ರಹವಾಗಿದೆ, ಆರೋಗ್ಯವಿಲ್ಲದಿದ್ದರೆ ಮನುಷ್ಯನ ವೀರ್ಯ ಬೆಳೆಯುವುದಿಲ್ಲ, ಅಂತೆಯ ಭ-ಚಕ್ರದ ಮೇಷರಾಶಿಯನ್ನು ಧರ್ಮಸ್ಥಾನ, ವೃಷಭರಾಶಿಯನ್ನು ಅರ್ಥಸ್ಥಾನ, ಮಿಥುನ ರಾಶಿಯನ್ನು ಕಾಮಸ್ಥಾನ ಮತ್ತು ಕಟಕರಾಶಿಯನ್ನು ಜಲಸ್ಥಾನವೆಂದು ಕರೆಯುತ್ತಾರೆ.
'''ಭೂಮಿ''' - ಇದು [[ಸೌರಮಂಡಲ]]ದಲ್ಲಿ ೫ನೇ ಅತಿ ದೊಡ್ಡ ಗ್ರಹ. ಸೂರ್ಯನಿಂದ ಆರೋಹಣ ಕ್ರಮದಲ್ಲಿ ೩ನೇ [[ಗ್ರಹ|ಗ್ರಹವಾಗಿದೆ]]. [[ಸೌರಮಂಡಲ]]ದ ಘನರೂಪಿ ಗ್ರಹಗಳಲ್ಲಿ ರಾಶಿ ಮತ್ತು ಗಾತ್ರದಿಂದ ಅತಿ ದೊಡ್ಡ ಗ್ರಹ, ಇದಲ್ಲದೆ, [[ಮಾನವ]]ರಿಗೆ ಈಗ ತಿಳಿದಿರು ವಂತೆ, ಇಡೀ [[ಬ್ರಹ್ಮಾಂಡ]]ದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ - ಭೂಮಿ. ಅಷ್ಟೇ ಅಲ್ಲ, ಇದರ ಸಾಂದ್ರತೆಯೂ ಅತಿ ಹೆಚ್ಚು.
 
ಭೂಮಿಯ ಕಂಪನದ ಕಾರಣಗಳು :-
 
ಬಹುತೇಕ ಭೂಕಂಪಗಳು ಸಂಭವಿಸುತ್ತವೆಯಾದರೂ, ಮಾನವನ ಚಟುವಟಿಕೆಯೂ ಸಹ ಭೂಕಂಪವನ್ನು ಉಂಟುಮಾಡಬಲ್ಲದು. ಈ ವಿದ್ಯಮಾನಕ್ಕೆ ನಾಲ್ಕು ಪ್ರಮುಖ ಕಾರಣಗಳು ಕೊಡುಗೆಯನ್ನು ನೀಡುತ್ತವೆ. ಅವುಗಳೆಂದರೆ,
 
(1) ಬೃಹತ್ ಅಣೆಕಟ್ಟುಗಳು ಹಾಗೂ (2) ಕಟ್ಟಡಗಳನ್ನು ಕಟ್ಟುವುದು, (3)ಬಾವಿಗಳನ್ನು ಕೊರೆಯುವುದು ಹಾಗೂ ಅವುಗಳಿಗೆ ದ್ರವಪದಾರ್ಥವನ್ನು ಸೇರಿಸುವುದು, ಮತ್ತು (4) ಕಲ್ಲಿದ್ದಲು ಗಣಿಕಾರಿಕೆ ಹಾಗೂ ತೈಲ ನಿಕ್ಷೇಪಗಳಿಗಾಗಿ ಕೊರೆಯುವುದು.
 
ಚೈನಾದ ಸಿಚುವಾನ್ ಪ್ರಾಂತ್ಯದಲ್ಲಿ ಮೇ ತಿಂಗಳಲ್ಲಿ ಸಂಭವಿಸಿದ 2008ರ ಸಿಚುವಾನ್ ಭೂಕಂಪ ಪ್ರಾಯಶಃ ಇದಕ್ಕೊಂದು ಅತ್ಯುತ್ತಮ ಉದಾಹರಣೆಯಾಗಬಲ್ಲದು. ಈ ಕಂಪನದಿಂದಾಗಿ ೬೯,೨೨೭ ಸಾವುಗಳು ಸಂಭವಿಸಿದ್ದು, ಇದು ಇದುವರೆಗಿನ ಭೂಕಂಪಗಳ ಪೈಕಿ 19ನೇ ಅತ್ಯಂತ ಮಾರಣಾಂತಿಕ ಭೂಕಂಪವಾಗಿದೆ. ದೋಷದ ಒತ್ತಡವನ್ನು1,650 feet (503 m) ಝಿಪಿಂಗ್‌ಪು ಅಣೆಕಟ್ಟು ಹೊಯ್ದಾಡಿಸಿ ತಳ್ಳಿದೆ ಎಂದು ನಂಬಲಾಗಿದ್ದು, ಈ ಒತ್ತಡವೇ ಪ್ರಾಯಶಃ ಭೂಕಂಪದ ಶಕ್ತಿಯನ್ನು ಹೆಚ್ಚಿಸಿ, ಸದರಿ ದೋಷದ ಚಲನೆಯ ದರವನ್ನು ಉತ್ಕರ್ಷಿಸಿದೆ ಎಂದು ಭಾವಿಸಲಾಗಿದೆ.[೨೧] ಆಸ್ಟ್ರೇಲಿಯಾದ ಇತಿಹಾಸದಲ್ಲಿನ ಅತ್ಯಂತ ದೊಡ್ಡ ಭೂಕಂಪಕ್ಕೂ ಮಾನವನ ಪ್ರಚೋದನೆ ಇತ್ತು. ಕಲ್ಲಿದ್ದಲ ಗಣಿಕಾರಿಕೆ ಈ ಭೂಕಂಪಕ್ಕೆ ಕಾರಣವಾಗಿತ್ತು. ನ್ಯೂಕ್ಯಾಸಲ್ ನಗರವನ್ನು ಕಲ್ಲಿದ್ದಲು ಗಣಿಪ್ರದೇಶಗಳ ಬೃಹತ್ ವಿಭಾಗವೊಂದರ ಮೇಲೆ ಕಟ್ಟಲಾಗಿತ್ತು.ದೋಷವೊಂದರಿಂದ ಹುಟ್ಟಿದ ಭೂಕಂಪವು, ಗಣಿಕಾರಿಕೆ ಪ್ರಕ್ರಿಯೆಯಲ್ಲಿ ತೆಗೆದುಹಾಕಲ್ಪಟ್ಟ ಮಿಲಿಯಗಟ್ಟಲೆ ಕಲ್ಲುಬಂಡೆಗಳ ಕಾರಣದಿಂದ ಪುನಶ್ಚೇತನಗೊಂಡಿತು.
 
ಭೂಮಿಯ ಕಂಪನ ಧರ್ಮ ಮತ್ತು ನಂಬಿಕೆ:-
ಪುರಾಣ ಮತ್ತು ಧರ್ಮ
ನಾರ್ವೆ ಭಾಷೆಯ ಪುರಾಣದಲ್ಲಿ, ಭೂಕಂಪಗಳನ್ನು ಲೋಕಿ ದೇವರ ಬಿರುಸಾದ ಹೆಣಗಾಟ ಎಂಬಂತೆ ವಿವರಿಸಲಾಗಿತ್ತು. ಕಿರುಕುಳದ ಮತ್ತು ಸೆಣಸಾಟದ ದೇವರಾದ ಲೋಕಿಯು, ಸೌಂದರ್ಯ ಮತ್ತು ಜ್ಞಾನದ ದೇವರಾದ ಬಾಲ್ದ್‌ರ್‌ನನ್ನು ಕೊಂದಾಗ ಅವನನ್ನು ಗುಹೆಯೊಂದರಲ್ಲಿ ಬಂಧಿಸಿಟ್ಟು, ನಂಜನ್ನು ಕಕ್ಕುತ್ತಿರುವ ವಿಷಯುಕ್ತ ಸರ್ಪವೊಂದನ್ನು ಅವನ ತಲೆಯ ಮೇಲೆ ಇರಿಸುವ ಮೂಲಕ ಅವನನ್ನು ಶಿಕ್ಷಿಸಲಾಯಿತು. ಲೋಕಿಯ ಹೆಂಡತಿಯಾದ ಸೈಜಿನ್ ಅವನ ಪಕ್ಕದಲ್ಲಿ ನಿಂತು, ವಿಷವನ್ನು ಸಂಗ್ರಹಿಸಲು ಕೈನಲ್ಲಿ ಬೋಗುಣಿಯೊಂದನ್ನು ಹಿಡಿದುಕೊಂಡಿರುತ್ತಾಳೆ. ಆದರೆ ಅವಳು ಬೋಗುಣಿಯನ್ನು ಖಾಲಿಮಾಡಬೇಕಾಗಿ ಬಂದಾಗಲೆಲ್ಲಾ, ಲೋಕಿಯ ಮುಖದಮೇಲೆ ವಿಷವು ಜಿನುಗಿ, ಅದರಿಂದ ತಪ್ಪಿಸಿಕೊಳ್ಳಲು ಆತ ತಲೆಯನ್ನು ಎಳೆದುಕೊಳ್ಳಬೇಕಾಗಿ ಬರುವುದರಿಂದ ಹಾಗೂ ಆತನಿಗೆ ಕಟ್ಟಲಾಗಿರುವ ಕಟ್ಟುಗಳಿಂದ ಬಿಡಿಸಿಕೊಳ್ಳಲು ಬಡಿದಾಡುವುದರಿಂದ ಅದು ಭೂಮಿಯ ಕಂಪನಕ್ಕೆ ಕಾರಣವಾಗುತ್ತದೆ.[೩೫] ಗ್ರೀಕ್ ಪುರಾಣದಲ್ಲಿರುವಂತೆ, ಪಾಸಿಡಾನ್‌ ಭೂಕಂಪಗಳಿಗೆ ಕಾರಣನಾಗಿದ್ದ ಮತ್ತು ಅವುಗಳ ದೇವರಾಗಿದ್ದ.ಆತ ಕೆಟ್ಟ ಮನಸ್ಥಿತಿಯಲ್ಲಿದ್ದಾಗ, ನೆಲವನ್ನು ತ್ರಿಶೂಲವೊಂದರಿಂದ ಚುಚ್ಚುತ್ತಿದ್ದ. ಇದರಿಂದಾಗಿ ಭೂಕಂಪ ಮತ್ತು ಇತರ ವಿಕೋಪಗಳು ಉಂಟಾಗುತ್ತಿದ್ದವು. ಜನರನ್ನು ಶಿಕ್ಷಿಸಲು ಹಾಗೂ ಅವರ ಮೇಲೆ ಭಯವನ್ನು ಹೇರಲು ಆತ ಭೂಕಂಪವನ್ನು ಪ್ರತೀಕಾರದ ರೂಪದಲ್ಲಿಯೂ ಬಳಸಿಕೊಂಡ.[೩೬] ಜಪಾನೀಯರ ಪುರಾಣದಲ್ಲಿ, ನಮಝು (鯰) ಒಂದು ದೈತ್ಯ ಬೆಕ್ಕುಮೀನು ಆಗಿದ್ದು ಅದು ಭೂಕಂಪಗಳನ್ನು ಉಂಟುಮಾಡುತ್ತದೆ.ಭೂಮಿಯ ಅಡಿಯಲ್ಲಿನ ಕೆಸರಿನಲ್ಲಿ ನಮಝು ವಾಸಿಸುತ್ತದೆ. ಒಂದು ಕಲ್ಲನ್ನಿಟ್ಟುಕೊಂಡು ಮೀನನ್ನು ಅಂಕೆಯಲ್ಲಿಡುವ ದೇವರಾದ ಕಶಿಮಾ ಈ ನಮಝುವನ್ನು ರಕ್ಷಿಸುತ್ತದೆ. ಕಶಿಮಾ ತನ್ನ ರಕ್ಷಣಾ ಕಾಪನ್ನು ಕೆಳಗೆ ಬೀಳಿಸಿದಾಗ, ನಮಝು ಹೊಯ್ದಾಡಲು ಅಥವಾ ಬಡಿದಾಡಲು ಪ್ರಾರಂಭಿಸುತ್ತದೆ. ಇದರಿಂದಾಗಿ ಬಿರುಸಾದ ಭೂಕಂಪಗಳು ಸಂಭವಿಸುತ್ತವೆ, ಮುಂತಾದ ನಂಬಿಕೆಗಳಿದ್ದವು.
 
ಮಹಾಭಾರತದಲ್ಲಿ ಭೂಮಿ ಮತ್ತು ಸೃಷ್ಟಿ:-
 
ಮಹಾಭಾರತದ ಈಗಿನ ಕಾವ್ಯವು ಸುಮಾರು ಕ್ರಿಪೂ 4000 ವರ್ಷಗಳ ಹಿಂದೆ ಬರಹರೂಪಕ್ಕೆ ಬಂದಿರಬೇಕೆಂದು ಇತಿಹಾಸಕಾರರು ತೀರ್ಮಾನಿಸಿದ್ದಾರೆ. ಮೂಲಮಹಾಭಾರತ ಪಾಠವು ಸುಮಾರು ಕ್ರಿ ಪೂ. ೮ /೯ ನೇ ಶತಮಾನದಲ್ಲಿ ರಚನೆಯಾಗಿರಬೇಕೆಂದು ಅಭಿಪ್ರಾಯ ಪಡುತ್ತಾರೆ. ಕ್ರಿಶ. ೩೦೦/೪೦೦ ರ ಗುಪ್ತರಕಾಲದಲ್ಲಿ ಈಗಿನ ತಿದ್ದಿದ ಗ್ರಂಥ ರಚನೆ ಯಾಗಿರಬಹುದೆಂಬುದು ಭಾಷಾತಜ್ಞರ ಅಭಿಪ್ರಾಯ. ಖಗೋಲ ವಿಜ್ಞಾನಿ ಆರ್ಯಭಟ್ಟರು (ಕ್ರಿ ಶ.೬ ನೇ ಶತಮಾನ) ಕಲಿಯುಗಾದಿಯನ್ನು ಕ್ರಿ.ಪೂ. ೩೧೦೨ ಫೆಬ್ರವರಿ ೧೮ ಎಂದು ನಿರ್ಧರಿಸಿದ್ದಾರೆ ಮಹಾಭಾರತಯುದ್ಧವು ಅದಕ್ಕಿಂತ ೫೦/೬೦ವರ್ಷಹಿಂದೆ ಆಗಿರಬೇಕು. ೨ನೇ ಪುಲಕೇಶಿಯ ಕಾಲದ ಐಹೊಳೆ ಶಾಸನದಲ್ಲಿ ಶಕ ೫೫೬= ಕಿಪೂ.೬೩೪ ಎಂದರೆ ಭಾರತ (ಕುರುಕ್ಷೇತ್ರ ಯುದ್ಧವು) ನಡೆದು ೩೭೩೫ ವರ್ಷಗಳಾದವೆಂದು ಹೇಳಿದೆ. ಖಗೋಲ ಶಾಸ್ರಜ್ಞರ ವೃದ್ಧ ವರ್ಗ, ವರಾಹಮಿಹಿರರು ಮತ್ತು ಹಿಂದಿನ ಇತಿಹಾಸ ಕಾರ ಕಲ್ಹಣ ರು ಆ ಯುದ್ಧವು ಕ್ರಿ ಪೂ ೨೪೪೯ ವರ್ಷದಲ್ಲಿ (೨೪೪೯+೨೦೧೨ = ೪೪೬೧ ವರ್ಷದ ಹಿಂದೆ) ಆಯಿತೆಂದು ಹೇಳುತ್ತಾರೆ. ಆದರೆ ಈಗಿನ ಇತಿಹಾಸ ಕಾರರು ಮಹಾಭಾರತ ಯುದ್ಧವು ಕ್ರಿ ಪೂ.೧೨ ನೇ ಶತಮಾನ ದಿಂದ ಕ್ರಿ ಪೂ. ೮ ನೇ ಶತಮಾನದ ನಡುವೆ ಕಬ್ಬಿಣ ಯುಗದ ಆರಂಭದಲ್ಲಿ ನಡೆದಿರಬೇಕೆಂದು ಅಭಿಪ್ರಾಯ ಪಡುತ್ತಾರೆ. (ವಿಕಿಪೀಡಿಯಾ ಇಂಗ್ಲಿಷ್- ಮಹಾಭಾರತ) ಹಿಂದೂ ಪಂಚಾಂಗಗಳ ಪ್ರಕಾರ ಕಲಿಯುಗ ಆರಂಭವಾಗಿ ೫೧೦೦ ವರ್ಷ ವಾಗಿದೆ
ಪ್ರಸಿದ್ಧವಾದ ೧೮ ಪುರಾಣಗಳು ಮಹಾಭಾರತ ಕಾವ್ಯ ಅಥವಾ ಇತಿಹಾಸಕ್ಕಿಂತ ಈಚೆಗೆ ರಚನೆಯಾದದ್ದೆಂದು ಇತಿಹಾಸಕಾರರ ಅಭಿಪ್ರಾಯ.
ಕಾಲ ಗಣನೆ ಸಂಪಾದಿಸಿ
ಕಾಲ ೧೯೭,೨೬,೪೯,೧೧೦ ವರ್ಷಗಳ ಹಿಂದೆ
(೨೦೦೯ ಕ್ಕೆ) ೧ ನೇ ಸ್ವಾಯಂಭೂ ಮನುವಿನ ಕಾಲ ? ದೇವಗಣ ಸೃಷ್ಟಿ (ಮಹಾಭಾರತ ಆದಿಪರ್ವ ಅದ್ಯಾಯ ೬೫ ಶ್ಲೋಕ ೨೫೭೪/೧೦) ರಿಂದ)
ಕಲ್ಪ ಆದಿ ಗತ:೧೯೭,೨೬,೪೯,೧೧೦ (ವರ್ಷಗಳ ಹಿಂದೆ)ಕಲಿ ಗತ ೫೧೧೦ವರ್ಷ (೨೦೦೯ಕ್ಕೆ) ಸೃಷ್ಟಿಯ ಆದಿ ಗತ:೧೯೫,೫೮,೮೫೨೧೦,; ವವಸ್ವತ ಮನು ಗತ : ೧,೮೬,೧೮,೮೫೦ (ಮೈಸೂರು ಪಂಚಾಂಗ ರೀತ್ಯಾ). ಇದು ಬ್ರಹ್ಮನ ದ್ವಿತೀಯ ಪರಾರ್ಧ (ಮಧ್ಯಾಹ್ನ ) ಶ್ವೇತ ವರಾಹ ಕಲ್ಪ ( ಅನೇಕ ಯುಗಗಳು ಮತ್ತು ಮನ್ವಂತರಗಳು) ಈಗ ವೈವಸ್ವತ ಮನ್ವಂತರ.
 
ಭೂಮಿಯ ಪವಿತ್ರತೆಯಲ್ಲಿ ನೀರು,ಜಲ ಮಾಲಿನ್ಯ ಮತ್ತು ಜಲ ಸಂರಕ್ಷಣೆ :-
 
ಭೂಮಿಯ ಹೊರತಲದಲ್ಲಿ ಅತ್ಯಂತ ಹೇರಳವಾಗಿ ಸಿಗುವ ಅಣು ನೀರು (H
2O), ಇದು ಗ್ರಹದ 70% ಭಾಗದಲ್ಲಿ ಸಂಯೋಜನೆಗೊಂಡಿದೆ. ನಿಸರ್ಗದಲ್ಲಿ ಇದು ದ್ರವ, ಘನ, ಮತ್ತು ಅನಿಲ ರೂಪದಲ್ಲಿ ಅಸ್ತಿತ್ವದಲ್ಲಿದೆ. ಉಷ್ಣಾಂಶ ಮತ್ತು ಒತ್ತಡ ಪ್ರಮಾಣದಲ್ಲಿ ದ್ರವ ಮತ್ತು ಅನಿಲಗಳ ನಡುವೆ ಪ್ರೇರಕ ಸಮತೋಲನವಾಗಿ ಇರುತ್ತದೆ. ಕೊಠಡಿ ತಾಪಮಾನದಲ್ಲಿ, ಅದು ವರ್ಣರಹಿತವಾಗಿರುತ್ತದೆ ಜೊತೆಗೆ ನೀಲಿ ಬಣ್ಣದ ಸುಳಿವು ಹಿಂದಿದ್ದು ರುಚಿಹೀನವಾಗಿಯೂ ಮತ್ತು ವಾಸನಾರಹಿತವಾಗಿಯೂ ಇರುವ ದ್ರವಾಗಿದೆ. ಅನೇಕ ವಸ್ತುಗಳು ನೀರಿನಲ್ಲಿ ಕರಗುತ್ತವೆ ಮತ್ತು ಸಾಮಾನ್ಯವಾಗಿ ನೀರನ್ನು ವಿಶ್ವವ್ಯಾಪಿ ದ್ರವೀಕರಣ ಮಾಡುವ ಗುಣವುಳ್ಳದ್ದು ಎಂದು ಉಲ್ಲೇಖಿಸಲಾಗುತ್ತದೆ. ಈ ಕಾರಣದಿಂದಲೇ ಪ್ರಕೃತಿಯಲ್ಲಿ ಮತ್ತು ಬಳಕೆಯಲ್ಲಿ ನೀರು ಅಶುದ್ಧವೆನ್ನಲಾಗಿದೆ ಮತ್ತು ಶುದ್ಧ ವಸ್ತುಗಳ ಶುದ್ಧತೆಯೂ ಕೂಡ ಒಂದಿಷ್ಟು ವ್ಯತ್ಯಾಸಗೊಳ್ಳುತ್ತದೆ. ಏನೇ ಆಗಲಿ, ಪೂರ್ಣವಾಗಿ ಅಲ್ಲದಿದ್ದರೂ ಕೆಲವು ಸಂಯೋಗಗಳು ಅಗತ್ಯವಾಗಿದೆ, ಇಲ್ಲದಿದ್ದಲ್ಲಿ ನೀರಲ್ಲಿ ಕರಗುವುದಿಲ್ಲ. ನೀರು ಎಂಬುದೊಂದೇ ನೈಸರ್ಗಿಕವಾಗಿ ಎಲ್ಲಾ ಮೂರು ಸಾಮಾನ್ಯವಾದ ಭೌತದ್ರವ್ಯದ ಸ್ಥಿತಿ-ಯಲ್ಲಿ ಕಂಡು ಬರುವುದು, ಬೇರೆ ರೀತಿಯಲ್ಲಿ ಕಾಣುವುದಕ್ಕಾಗಿ ರಾಸಾಯನಿಕ ಗುಣಲಕ್ಷಣಗಳು ನೋಡಬೇಕಾಗುತ್ತದೆ. ಭೂಮಿಯ ಮೇಲೆ ಜೀವಿಸುವುದಕ್ಕೆ ನೀರು ಅತ್ಯಂತ ಅಗತ್ಯ.ಮನುಷ್ಯನ ಶರೀರದಲ್ಲಿ 55% ರಿಂದ 78% ರಷ್ಟು ನೀರು ತುಂಬಿರುತ್ತದೆ.
* ಜಲ ಮಾಲಿನ್ಯ
.
"https://kn.wikipedia.org/wiki/ಸದಸ್ಯ:Srinivas_ujire" ಇಂದ ಪಡೆಯಲ್ಪಟ್ಟಿದೆ