ಚಿದಂಬರ ರಹಸ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨೭ ನೇ ಸಾಲು:
* ಪೂರ್ಣಚಂದ್ರ ತೇಜಸ್ವಿ<ref>https://manjunathtahir.blogspot.in/2014/11/kannada-novels-and-books-free-download.html</ref> ಅವರು ಬರೆದಂಥ ‘ಚಿದಂಬರ ರಹಸ್ಯ’ ಕಾದಂಬರಿಯಲ್ಲಿ ಕೆಸರೂರು ೧೯೮೦ ರ ದಶಕದಲ್ಲಿ ಕರ್ನಾಟಕದ ಚಿಕ್ಕಮಗಳೂರಿನಲ್ಲಿದ್ದ ಒಂದು ಗ್ರಾಮ. ಏಲಕ್ಕಿ ಬೆಳೆಗೆ ಹೆಸರು ಮಾಡಿದ್ದ ಜಾಗ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕಳ್ಳರ ಮನೆಹಾಳು ಕೆಲಸಗಳ ಮಧ್ಯೆ, ಏಲಕ್ಕಿಯ ಮಾರಾಟ ದರ, ಗುಣಮಟ್ಟ, ಮತ್ತು ಇಳುವರಿ ಎಲ್ಲವೂ ಕುಸಿದಿರುತ್ತದೆ.
* “ಕೆಸರೂರಿನ ಹೊಟ್ಟೆಯೊಳಗಿನ ಟಾರು ಜಾತಿ ದ್ವೇಷದ ದಳ್ಳುರಿಯಲ್ಲಿ ಮೆಲ್ಲನೆ ಕರಗ[ತೊಡಗಿರುತ್ತದೆ]“ (ಪುಟ 179) ಇಂಥ ವಿಷಮ ಪರಿಸ್ಥಿತಿಯಲ್ಲಿ ಕೆಸರೂರಿನ ಏಲಕ್ಕಿ ಸಂಶೋಧನಾ ಕೇಂದ್ರದ ಸಸ್ಯ/ಕೃಷಿ ವಿಜ್ಞಾನಿ ಡಾ ಜೋಗೀಹಾಳ್ ಅವರು ಸಂಶಯಾಸ್ಪದವಾಗಿ ಸಾವನ್ನಪ್ಪಿರುತ್ತಾರೆ.
*ಇದೆಲ್ಲದರ ಮಧ್ಯೆ “ಮುದಿಯಾದ ಸಂಸ್ಕೃತಿಯ ಕೆಸರೂರಿನ
* ಮೇಲೆ ಏನೂ ಸಂಭವಿಸದಂತೆ ನಟಿಸುತ್ತಾ ಬಸ್ಸು ಕಾಯುವವರು ಬಸ್ಸು
==ಕಥಾ ಹಂದರ==
೩೭ ನೇ ಸಾಲು:
* ಸನ್ನಿವೇಶದ ದಾಸರಾಗುವ ಮ೦ದಿ ಕೆಸ್ತೂರಿನ ಜನರ ಪರಿಸ್ಥಿತಿಯ ಉಲ್ಲೇಖ ಸಹಜ ಮತ್ತು ಸರಳವಾಗಿರುವುಲ್ಲದೆ ಭಾಶೆಯ ಮೇಲಿನ ಹಿಡಿತವನ್ನು ಸಾದಿಸುವಲ್ಲಿ ಯಶಸ್ಸಿನ ಹೆಜ್ಜೆಯಿಟ್ಟಿದ್ದಾರೆ ಗೌಡರ ಪ೦ಚೆಹರುಕುತನದಿ೦ದ ಗೋಸಾಯಿಗಳ ಬೇಟೆಗೆ೦ದು ಇರಿಸಲಾಗಿದ್ದ ಸಿಡಿಮದ್ದು ಮುಸಲ್ಮಾನರೊಬ್ಬರ ಜೀವಹರಣಕ್ಕೆ ಕಾರಣವಾಗಿದ್ದುದ್ದೇ ಕೆಸ್ತೂರಿನ ಜನರ ದುರ೦ತವಾಗಿದೆ.
* ಕ್ರಾಂತಿ, ಜಾತಿ ವೈಷಮ್ಯ, ಪ್ರೀತಿ, ಸ್ನೇಹ, ರಾಜಕೀಯ, ವಿದ್ಯೆ, ಸಾಮಾಜಿಕ ಅಸಮತೋಲನ ಮತ್ತು ವೈರುತ್ವ ಈ ಎಲ್ಲವನ್ನು ಒಂದು ಕಾದಂಬರಿಯಲ್ಲಿ ನೋಡಬೇಕಾದರೆ ಚಿದಂಬರ ರಹಸ್ಯವನ್ನು ಓದಲೇಬೇಕು. ಎಲ್ಲಾ ವಿಷಯಗಳನ್ನು ಎಲ್ಲೂ ಜಾಸ್ತಿ ಕಮ್ಮಿ ಆಗದಂತೆ ಅರ್ಥಗರ್ಬಿತವಾಗಿ ಸೊಗಸಾಗಿ ಪ್ರಕೃತಿಯ ಮಧ್ಯದಲ್ಲಿ ನಡೆಯುವ ಘಟನೆ, ದುರ್ಗಟನೆಗಳನ್ನು ಈ ಕಾದಂಬರಿಯಲ್ಲಿ ಕಣ್ಣಿಗೆ ಕಟ್ಟಿದಹಾಗೆ ಹೇಳುತ್ತಾರೆ.
* ಇದು ಪತ್ತೇದಾರಿ ಕಾದಂಬರಿ ರೀತಿ
* ಚಿದಂಬರ ರಹಸ್ಯ ನಾಲ್ಕು ಸ್ನೇಹಿತರ(ರಾಮಪ್ಪ, ಚಂದ್ರ, ರಮೇಶ ಮತ್ತು ಜೋಸೆಫ್)
* ಕೃಷ್ಣೇಗೌಡರ ಮನೆ ಮೇಲೆ ಬೀಳುವ ಕಲ್ಲುಗಳನ್ನು ಯಾರಿಂದ ಅಥವಾ ಅವರ ಆಳುಗಳು ಹೇಳುವಂತೆ ದೆವ್ವ ಬೂತಗಳಿಂದ ಅಂತನಾ ಎಂದು ತಲೆ ಬಿಸಿಲಲ್ಲಿದ್ದರೆ, ಊರಿನಲ್ಲಿ ಜಾಸ್ತಿಯಾಗುತ್ತಿರುವ ಮರಗಳ ಕಳ್ಳ ಸಾಗಣೆ ಮತ್ತು ಮುಸಲ್ಮಾನರ ಜನಸಂಖ್ಯೆ, ಸುಲೇಮಾನ್ ಬೇರಿಂದ ಅಂದಕ್ಕೆ ಅವನ್ನನ್ನು ಮಟ್ಟಾ ಹಾಕಬೇಕೆಂದು
* ಇಲ್ಲಿ ತೇಜಸ್ವಿಯವರೇ ಕಥಾ ನಾಯಕರು ಯಾಕೆಂದರೆ ಅವರ ಶಬ್ದ ಪ್ರಯೋಗ, ಪಾತ್ರಗಳ ಸಂಬಂಧ ಜೋಡಣೆ, ಮತ್ತು ಸ್ಥಿತಿಗೆ ಪೂರಕವಾಗಿ ಬಳಸುವ ವಿಚಾರಗಳು ಯಾವ ಕಾದಂಬರಿಕಾರನನ್ನು ನಾಚಿಸುವಂತದ್ದು. ಪ್ರಕೃತಿ ಮತ್ತು ಮನುಷ್ಯ ಪ್ರಾಣಿಯ ತುಚ್ಚ ಕಾರಣಗಳ ಹೊಡೆದಾಟಗಳ ಮಧ್ಯೆ ಪ್ರೀತಿ ಅರಳುವುದನ್ನು ನೋಡಬೇಕಾದರೆ ಈ ಕಾದಂಬರಿಯನ್ನು ಮೊದಲು ಓದಬೇಕು.
|