ಗೃಹಭಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Manjappabg (ಚರ್ಚೆ | ಕಾಣಿಕೆಗಳು) ಸೇರ್ಪಡೆ ಟ್ಯಾಗ್: 2017 source edit |
No edit summary |
||
೨ ನೇ ಸಾಲು:
[[ಚಿತ್ರ:S.L.Bhyrappa.jpg|thumb|ಲೇಖಕ [[ಎಸ್.ಎಲ್. ಭೈರಪ್ಪ|ಎಸ್. ಎಲ್. ಭೈರಪ್ಪ]]]]
'''ಗೃಹಭಂಗ''' [[ಕನ್ನಡ|ಕನ್ನಡದ]] ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ [[ಎಸ್.ಎಲ್.ಭೈರಪ್ಪ|ಎಸ್.ಎಲ್.ಭೈರಪ್ಪನವರ]] ಒಂದು ಪ್ರಸಿದ್ಧ ಕಾದಂಬರಿ. ೧೯೨೦ರ ನಂತರ ಪ್ರಾರಂಭವಾಗುವ ಇದರ ಕಥಾವಸ್ತು, ೧೯೪೦-೪೫ರ ಸುಮಾರಿಗೆ ಮುಗಿಯುತ್ತದೆ. [[ತಿಪಟೂರು]], [[ಚೆನ್ನರಾಯಪಟ್ಟಣ]] ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆಯನ್ನು ಈ ಕಾದಂಬರಿ ಹೊಂದಿದೆ.
ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ ‘ಗೃಹಭಂಗ’. ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುವ ಈ ಕಾದಂಬರಿ, ಬದುಕಿಗೆ ಬದುಕೇ ಬರೆದ ಭಾಷ್ಯ.▼
‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಎಲ್ಲ ಭಾಷೆಗಳ ಓದುಗರನ್ನು ಸೆರೆಹಿಡಿದು, ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಅಗ್ರಮಾನ್ಯತೆ ಪಡೆದಿದೆ.▼
==ಪರಿಚಯ==
ಕಾದಂಬರಿಕಾರರು ತಮ್ಮ ಕಾದಂಬರಿಯ ಬಗ್ಗೆ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. - ''ಗೃಹಭಂಗ'' ಎಂಬುದು ಈ ಕೃತಿಯ ಕೇಂದ್ರಕಲ್ಪನೆಯಲ್ಲ. ಮೇಲೆ ಹೇಳಿದ ಅವಧಿಯಲ್ಲಿ ನಡೆಯಬಹುದಾದ ಜೀವನಚಿತ್ರಣದ ಪ್ರಯತ್ನವೇ ಇದರ ದೃಷ್ಟಿ. ಇಲ್ಲಿ ಮನೆ ಒಡೆಯುವುದು, ಮುರಿಯುವುದು ಮಾತ್ರವಲ್ಲ; ಪ್ಲೇಗು, ಕಜ್ಜಿ, ಬರ, ಮೊದಲಾಗಿ ಇನ್ನೂ ಎಷ್ಟೋ ಸಂಗತಿಗಳು, ವಿವಿಧ ರೀತಿಯ ಪಾತ್ರಗಳು ಬರುತ್ತವೆ. ಇವು ಮೂಡಿ ನಡೆದಂತೆ ಒಂದು ಜೀವನ ದೃಷ್ಟಿಯ ಹಿನ್ನೆಲೆಯಲ್ಲಿ ಮಸುಕು ಮಸುಕಾಗಿ ಕಾಣಬಹುದು.''▼
▲* ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ ‘ಗೃಹಭಂಗ’.
* ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುವ ಈ ಕಾದಂಬರಿ, ಬದುಕಿಗೆ ಬದುಕೇ ಬರೆದ ಭಾಷ್ಯ.
▲* ‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಎಲ್ಲ ಭಾಷೆಗಳ ಓದುಗರನ್ನು ಸೆರೆಹಿಡಿದು, ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಅಗ್ರಮಾನ್ಯತೆ ಪಡೆದಿದೆ.
* ಕಾದಂಬರಿಕಾರರು ತಮ್ಮ ಕಾದಂಬರಿಯ ಬಗ್ಗೆ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.- ''ಗೃಹಭಂಗ'' ಎಂಬುದು ಈ ಕೃತಿಯ ಕೇಂದ್ರಕಲ್ಪನೆ ಯಲ್ಲ. ಮೇಲೆ ಹೇಳಿದ ಅವಧಿಯಲ್ಲಿ ನಡೆಯಬಹುದಾದ ಜೀವನ ಚಿತ್ರಣದ ಪ್ರಯತ್ನವೇ ಇದರ ದೃಷ್ಟಿ.
▲
===ಗೃಹಭಂಗ - ಈ ಹೆಸರು ಹೇಗೆ ಬಂತು?
* ಕಾದಂಬರಿಗೆ ಇಟ್ಟಿರುವ '''ಗೃಹಭಂಗ''' ಎಂಬ ಹೆಸರು ಹೇಗೆ ಬಂದಿತೆನ್ನುವ ಬಗ್ಗೆಯೂ [[ಎಸ್.ಎಲ್.ಭೈರಪ್ಪ|ಭೈರಪ್ಪನವರು ]] ತಮ್ಮ ಕಾದಂಬರಿಯ ಮುನ್ನುಡಿಯಲ್ಲಿ ವಿವರಿಸಿದ್ದಾರೆ - ''ಕೆಲವು ಬಾರಿ ಕೃತಿ ರಚನೆಯಾಗುವಾಗ, ಅಥವಾ ಅದಕ್ಕಿಂತ ಮೊದಲೇ, ಹೆಸರು ಹೊಳೆದು ಬಿಡುತ್ತದೆ.
* ''ವಸ್ತುವು ಹಲವು ಪಾರ್ಶ್ವಗಳುಳ್ಳದ್ದಾಗಿರುವಾಗ ಹೆಸರು ವಾಚಕರ ಗಮನವನ್ನೆಲ್ಲ ಒಂದೇ ಪಾರ್ಶ್ವದಲ್ಲಿ ಎಳೆದು ನಿಲ್ಲಿಸಿ, ಉಳಿದ ಭಾಗಗಳನ್ನು ಮಬ್ಬುಮಾಡುವ ಅಪಾಯವಿರುತ್ತದೆ. ಆದುದರಿಂದ ಯಾವ ಸಾಹಿತ್ಯ ಕೃತಿಯನ್ನು ಓದಿ ಗ್ರಹಿಸಬೇಕಾದರೂ ಲೇಖಕನು ಇಟ್ಟಿರುವ ಹೆಸರನ್ನು ಆರಂಭದಲ್ಲಿಯೇ ಪ್ರತ್ಯೇಕಿಸುವುದು ಕ್ಷೇಮ.
* ಇವೆಲ್ಲವನ್ನೂ ಸಮಗ್ರವಾಗಿ ಧ್ವನಿಸುವ ಹೆಸರು ನನಗೆ ತಿಳಿಯಲಿಲ್ಲ. ಹಸ್ತಪ್ರತಿಯನ್ನು ಓದಿ ವಿವರವಾಗಿ ಟೀಕೆ ಟಿಪ್ಪಣಿ ಮಾಡಿ, ತಿದ್ದಲು ಸಹಾಯಕರಾದ ದಿಲ್ಲಿ ಆಕಾಶವಾಣಿಯ ಎಂ.ಶಂಕರ್, ಬೆಂಗಳೂರಿನ ಎಂ.ಎಸ್.ಕೆ. ಪ್ರಭು ಇವರಿಗೂ ಹೊಳೆಯಲಿಲ್ಲ.
== ಕಥಾವಸ್ತು ==
* ಸರಳವಾದ ಆಡುನುಡಿಯಲ್ಲಿ ಲೇಖಕರ ವಿವರಣೆ ಮೂಡಿಬಂದಿರುವುದರಿಂದ ಇಲ್ಲಿನ ಚಿತ್ರಣ ನಮ್ಮ ಸುತ್ತಮುತ್ತವೇ ನಡೆದ ಘಟನೆಗಳು ಎನಿಸುತ್ತವೆ. ಬ್ರೀಟಿಷರ ಕಾಲದ ಹಳ್ಳಿಗಳು ಹಾಗು ಹಳ್ಳಿಯ ಸೊಗಡು ಕಾದಂಬರಿಯಲ್ಲಿ ನೈಜವಾಗಿ ಮೂಡಿ ಬಂದಿದೆ.
* ಅನೇಕ ಪಾತ್ರಗಳಲ್ಲಿ ಕಥೆಗೆ ಆಧಾರ ಪಾತ್ರ ಎಂದು ಹೇಳಬಹುದಾದ “ನಂಜಮ್ಮ” ಬದುಕನ್ನು ಸ್ವೀಕರಿಸುವ ರೀತಿ, ಆಕೆ ಅನುಸರಿಸಿದ ನೈತಿಕ ಪದ್ದತಿಗಳು, ಅನ್ಯಾಯದ ವಿರುದ್ದ ಸಿಡಿದು ಬೀಳುವ ಪರಿ ಎಲ್ಲವೂ ಸುಂದರವಾಗಿ ಮೂಡಿದೆ. * ಅತ್ತೆ, ಸೊಸೆ ಹಾಗು ಮಗಳ ಮೂಲಕ ಮೂರು ತಲೆಮಾರುಗಳ ಹೆಣ್ಣಿನ ಸಂವೇದನೆಗಳನ್ನು, ಕಾದಂಬರಿಯಲ್ಲಿ ಹಿಡಿದಿಡಲು ಪ್ರಯತ್ನಿಸಿದ್ದಾರೆ. ಜೊತೆಗೆ ಮಾದೇವಯ್ಯನವರ ಪಾತ್ರ, ಅಲೆಮಾರಿ ಬದುಕಿನಲ್ಲೂ ಸಂಸ್ಕೃತಿ ಹೇಗೆ ಕಾಪಾಡಿಕೊಂಡರು ಎಂದು ಬಿಂಬಿತವಾಗುತ್ತದೆ.
* ಆದರೆ ಪೇಟೆಯಲ್ಲಿ ಬೆಳೆದು, ಮದುವೆ ಆಗಿ ಹಳ್ಳಿಗೆ ಬಂದು, ಹಳ್ಳಿಯ ಸಂಸ್ಕೃತಿಗೆ ಒಗ್ಗದೆ, ಪೇಟೆಯ ಧ್ಯಾನದಲ್ಲೇ ದಿನಕಳೆಯುವ ಹೆಣ್ಣಿನ ಇನ್ನೊಂದು ಮುಖ ಚಿತ್ರಿತವಾಗಿದೆ. ಇದರಿಂದ ಕುಟುಂಬದ ಮೇಲಾಗುವ ಪರಿಣಾಮವೂ ಚಿತ್ರಿತವಾಗಿದೆ. * ಸಾವಿನ ದವಡೆಯಲ್ಲಿ, ಸಿಕ್ಕಿದ ಮಕ್ಕಳನ್ನು ಕಂಡು ನಂಜಮ್ಮ ಕೊರಗುವ ಸ್ಥಿತಿ, ಹಾಗು ಸಾವು ಸಾರ್ವಕಾಲಿಕ ಸತ್ಯ ಎಂದು ನಂಬಿ ಮತ್ತೆ ಬದುಕಿಗೆ ಮುಖ ಮಾಡುವ ರೀತಿ, ಬದುಕಿನ ನೈಜತೆಯನ್ನು ಬಿಂಬಿಸುತ್ತದೆ.▼
* ನಂಜಮ್ಮನ ಕುಟುಂಬ ನಾಶವಾಗಿ, ನಂಜಮ್ಮನ ಕೊನೆ ಮಗ “ವಿಶ್ವ” ನನ್ನು ಮಾದೇವಯ್ಯನವರು ಕರೆದುಕೊಂಡು ಊರು ಬಿಟ್ಟು ಹೋಗುವಾಗ, ವಿಶ್ವನ ಅಪ್ಪನ ನಿರ್ಲಿಪ್ತತೆ, ಅವನ ಉದಾಸೀನತೆಯನ್ನು ತೋರಿಸುತ್ತದೆ.▼
▲ಸಾವಿನ ದವಡೆಯಲ್ಲಿ, ಸಿಕ್ಕಿದ ಮಕ್ಕಳನ್ನು ಕಂಡು ನಂಜಮ್ಮ ಕೊರಗುವ ಸ್ಥಿತಿ, ಹಾಗು ಸಾವು ಸಾರ್ವಕಾಲಿಕ ಸತ್ಯ ಎಂದು ನಂಬಿ ಮತ್ತೆ ಬದುಕಿಗೆ ಮುಖ ಮಾಡುವ ರೀತಿ, ಬದುಕಿನ ನೈಜತೆಯನ್ನು ಬಿಂಬಿಸುತ್ತದೆ.
▲ನಂಜಮ್ಮನ ಕುಟುಂಬ ನಾಶವಾಗಿ, ನಂಜಮ್ಮನ ಕೊನೆ ಮಗ “ವಿಶ್ವ” ನನ್ನು ಮಾದೇವಯ್ಯನವರು ಕರೆದುಕೊಂಡು ಊರು ಬಿಟ್ಟು ಹೋಗುವಾಗ, ವಿಶ್ವನ ಅಪ್ಪನ ನಿರ್ಲಿಪ್ತತೆ, ಅವನ ಉದಾಸೀನತೆಯನ್ನು ತೋರಿಸುತ್ತದೆ.
==ಗೃಹಭಂಗ ಕಿರುತೆರೆ ಧಾರಾವಾಹಿಯಾಗಿ==
*''ಈ ಕೃತಿಯ ಟಿವಿ ರೂಪಾಂತರ [[೨೦೦೪]]-[[೨೦೦೫]] ರಲ್ಲಿ [[ಈ-ಟಿವಿ ಕನ್ನಡ|ಈಟಿವಿ]] ವಾಹಿನಿಯಲ್ಲಿ ಪ್ರಸಾರವಾಯಿತು. ಜೀವನದ ಏರಿಳಿತಗಳಿಂದ ಧೃತಿಗೆಡದೆ ಜೀವನವನ್ನು ಕೇವಲ ಜೀವನವಾಗಿಯೆ ಕಾಣುವಂತ ಓರ್ವ ಅತಿ ಸಾಧಾರಣ ಗೃಹಿಣಿಯ ಕಥೆ.
* ಗೀತೆಯ ಒಂದು ಸಾಲು - "ಎಲ್ಲ ಸಹಿಸಿ ಮುಂದೆ ಪಯಣ ಬದುಕೇ ವಿಸ್ಮಯರಂಗ..." ಈ ಕೃತಿಯ ಸಮಸ್ತ ಭಾವವನ್ನು ಪ್ರತಿಬಿಂಬಿಸುತ್ತಿದೆ ಎಂಬುದು ಧಾರಾವಾಹಿ ವೀಕ್ಷಿಸಿದವರ ಅಭಿಪ್ರಾಯವಾಗಿದೆ. [[ಗೃಹಭಂಗ]] ಭೈರಪ್ಪನವರ ಜೀವನವನ್ನೇ ಬಿಂಬಿಸುತ್ತದೆ ಎಂಬುದು ವಿಮರ್ಶಕರ ಅಭಿಪ್ರಾಯವಾಗಿದೆ.
|